ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ !

ವಿಜಯ ದರ್ಪಣ ನ್ಯೂಸ್ ಹಿರಿಯೂರು  ರಾಜ್ಯದ ಬಿಜೆಪಿ ನಾಯಕರಿಗೆ ಬೃಹತ್ ಶಾಕ್ ನೀಡಿದ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಬದಲಾದ ರಾಜಕೀಯದಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ . ಇಂದಿನ ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎಂಬುದು ಕಾಲ ಕಾಲಕ್ಕೆ ಸಾಬೀತಾಗುತ್ತಾ ಬಂದಿದ್ದು, ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಜಿದ್ದಾಜಿದ್ದಿ ರಾಜಕಾರಣ ನಡೆಸಿದ್ದ, ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಹಸ್ತಲಾಘವಕ್ಕೆ ಮುಂದಾಗಿದ್ದಾರೆ. ಈ…

Read More

ಮೂಡಲಗಿರಿಯಪ್ಪ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲು.

ವಿಜಯ ದರ್ಪಣ ನ್ಯೂಸ್ ಚಿತ್ರದುರ್ಗ ಆಗಸ್ಟ್ 08 ಹಣ ಸೆಳೆಯಲು ನಿಯಮಾನುಸಾರ ಪಾಲಿಸಬೇಕಿದ್ದ ಪ್ರಕ್ರಿಯೆಗಳನ್ನು ಮೀರಿ, ಕಾನೂನು ಬಾಹಿರವಾಗಿ, ಅಧಿಕಾರ ದುರ್ಬಳಕೆ ಮಾಡಿ, ನಿರ್ಮಿತಿ ಕೇಂದ್ರದ ಹಿಂದಿನ ಯೋಜನಾ ನಿರ್ದೇಶಕರಾಗಿದ್ದ ಕೆ.ಜಿ. ಮೂಡಲಗಿರಿಯಪ್ಪ ಅವರು, ಒಟ್ಟು 7.04 ಕೋಟಿ ರೂ. ಹಣ ದುರ್ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆ.06 ರಂದು ಎಫ್‍ಐಆರ್ ದಾಖಲಾಗಿದೆ. ಸರ್ಕಾರದಿಂದ ವಿವಿಧ ಇಲಾಖೆಗಳಡಿ ಸಾರ್ವಜನಿಕ ಉದ್ದೇಶ ಹಾಗೂ ಕಾಮಗಾರಿ ಅನುಷ್ಠಾನಕ್ಕಾಗಿ ಬಿಡುಗಡೆಯಾದ ಅನುದಾನವನ್ನು…

Read More