ಸ್ವಾತಂತ್ರ್ಯ ಸೇನಾನಿ ಚಂದ್ರಶೇಖರ್ ಆಜಾದ್ ಅವರ ಜನುಮ ದಿನದಂದು ಅವರಿಗೆ ನನ್ನ ಶತ ಶತ ನಮನಗಳು.

ವಿಜಯ ದರ್ಪಣ ನ್ಯೂಸ್… ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಚಂದ್ರಶೇಖರ್ ಆಜಾದ್ ಅವರ ಜನುಮ ದಿನದಂದು ಅವರಿಗೆ ನನ್ನ ಶತ ಶತ ನಮನಗಳು. ಅವರ ಕುರಿತು ಒಂದಿಷ್ಟು ಮಾಹಿತಿ.. ಚಂದ್ರಶೇಖರ ಆಜಾದ್ ಭಾರತೀಯ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ದೇಶಭಕ್ತಿ ಪ್ರಜ್ವಲಿಸುವಂತೆ ಮಾಡುವ ಮತ್ತು ಮೈನವಿರೇಳಿಸುವ ಪ್ರಮುಖ ಹೆಸರು ಚಂದ್ರಶೇಖರ ಅಜಾದ್. ಬಾಬು ಕೃಷ್ಣಮೂರ್ತಿ ಅವರ ‘ಅಜೇಯ’ ಪುಸ್ತಕ ಕನ್ನಡ ನಾಡಿನಲ್ಲಿ ಹಲವಾರು ದಶಕಗಳಿಂದ ಪ್ರಭಾವ ಮೂಡಿಸಿದ್ದು, ನೀವು ಅದನ್ನು ಓದಿದ್ದಲ್ಲಿ ಅದರ ಪ್ರಭಾವ ನಿಮಗರಿಯದಂತೆ ನಿಮ್ಮೊಳಗೆ ಅಂತರ್ಗತವಾಗಿಬಿಟ್ಟಿರುತ್ತದೆ. ಚಂದ್ರಶೇಖರ…

Read More

ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ

ವಿಜಯ ದರ್ಪಣ ನ್ಯೂಸ್ … ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26:- ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಜೂನ್ 27 ರಂದು ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇದರ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ ಚನ್ನಕೇಶವ ದೇವಾಲಯದಿಂದ ಬೆಳಿಗ್ಗೆ 07:30 ಗಂಟೆಗೆ ಕೆಂಪೇಗೌಡ ಜ್ಯೋತಿಯು ಹೊರಡಲಿದೆ. ಬೆಂಗಳೂರು ಗ್ರಾಮಾಂತರ…

Read More

ಶ್ರೀ ಎಚ್ ಡಿ ದೇವೇಗೌಡ, 92, ನಾಟ್ ಔಟ್, ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ……..

ವಿಜಯ ದರ್ಪಣ ನ್ಯೂಸ್…. ಶ್ರೀ ಎಚ್ ಡಿ ದೇವೇಗೌಡ, 92, ನಾಟ್ ಔಟ್, ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ……..   ಕರ್ನಾಟಕ ರಾಜ್ಯದ, ಹಾಸನ ಜಿಲ್ಲೆಯ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿಯ ಸಾಮಾನ್ಯ ರೈತ ಕುಟುಂಬದ ವ್ಯಕ್ತಿಯೊಬ್ಬರು ಬೃಹತ್ ಭಾರತದ ಪ್ರಧಾನಿಯಾಗಿ ಅಧಿಕಾರಕ್ಕೆ ಏರುವುದು ಎಷ್ಟು ಸೋಜಿಗವೋ, ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ…….. ಕೆಲವು ಪದ ವಿಶೇಷಣಗಳನ್ನು ಬಳಸಿ ಅವರ ಸಾಧನೆಗಳನ್ನು ವರ್ಣಿಸುವುದು ಒಂದು ಮುಖವಾದರೆ, ಅಷ್ಟೇ ಕೆಟ್ಟ ಪದ ವಿಶೇಷಣಗಳನ್ನು ಬಳಸಿ…

Read More