ಕೊಡಗು ಜಿಲ್ಲಾಡಳಿತದಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್  ಮಡಿಕೇರಿ ಜನವರಿ 28: ಭಾರತೀಯ ಸೇನೆಯ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಂತೆ ಯುವಜನರು ಭಾರತೀಯ ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಜಿಲ್ಲೆ ಹಾಗೂ ರಾಜ್ಯಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಏರ್ ಮಾರ್ಷಲ್(ನಿ) ಕೆ.ಸಿ.ಕಾರ್ಯಪ್ಪ ಅವರು ಕರೆ ನೀಡಿದ್ದಾರೆ.      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 125 ನೇ ಜನ್ಮ ದಿನಾಚರಣೆ ಪ್ರಯುಕ್ತ ಭಾನುವಾರ ನಗರದಲ್ಲಿರುವ ಫೀಲ್ಡ್…

Read More

ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು………

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು……… ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ……… ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ ಅಭಿಪ್ರಾಯ – ದೃಷ್ಟಿಕೋನ – ನಿಲುವು ಇದೆಯೋ ಅದಕ್ಕೆ ಮೂಲ ಕಾರಣ ಜವಹರಲಾಲ್ ನೆಹರು…… ಒಂದು ವೇಳೆ ನಿಮ್ಮ ಅಭಿಪ್ರಾಯ…. ಈ 75 ವರ್ಷಗಳಲ್ಲಿ ಭಾರತ ಅತ್ಯಂತ ಭ್ರಷ್ಟವಾಗಿ, ವ್ಯವಸ್ಥೆ…

Read More

ಕರುನಾಡಿನ ಸಾಧಕರು: ಈ ದಿನ ಈ ನಾಡು ಕಂಡ ವೀರವನಿತೆ ಒನಕೆ ಒಬ್ಬವ ಅವರ ಜನುಮ ದಿನ.

  ವಿಜಯ ದರ್ಪಣ ನ್ಯೂಸ್ ,ನವೆಂಬರ್ 11 ಕರುನಾಡಿನ ಸಾಧಕರು  ಈ ನಾಡು ಕಂಡ ವೀರವನಿತೆ, ಚಿತ್ರದುರ್ಗದ ಏಳು ಸುತ್ತಿನ ಕೋಟೆಯ ರಕ್ಷಕಿ ಒನಕೆ ಒಬ್ಬವ ಅವರ ಜನುಮ ದಿನ. ಆ ಮಹಾಮಾತೆಗೆ ಶಿರಭಾಗಿ ನಮಿಸುತ್ತಾ, ಈ ಮುಂದಿನ ಗೀತೆಯ ಮೂಲಕ ನನ್ನ ನುಡಿನಮನಗಳು… ಕನ್ನಡ ನಾಡಿನ ವೀರರಮಣಿಯ ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗು ಬೆಚ್ಚದ ಉಕ್ಕಿನ ಕೋಟೆ ಮದಿಸಿದ ಕರಿಯ ಮದವಡಗಿಸಿದ ಮದಕರಿ ನಾಯಕರಾಳಿದ ಕೋಟೆ…

Read More