ದ್ರಾಕ್ಷಿ, ಮಾವು ಬೆಳೆ ವಿಮೆಗೆ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ದ್ರಾಕ್ಷಿ, ಮಾವು ಬೆಳೆ ವಿಮೆಗೆ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 05 :- ತೋಟಗಾರಿಕಾ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ…

Read More

ಹೆಚ್ಚುತ್ತಿರುವ ತಾಪಮಾನದಿಂದ ತೋಟಗಾರಿಕಾ ಬೆಳೆಗಳನ್ನು ಸಂರಕ್ಷಿಸುವ ಕ್ರಮಗಳು: ಡಾ .ಹನುಮಂತರಾಯ

ವಿಜಯ ದರ್ಪಣ ನ್ಯೂಸ್ ಹೆಚ್ಚುತ್ತಿರುವ ತಾಪಮಾನದಿಂದ ತೋಟಗಾರಿಕಾ ಬೆಳೆಗಳನ್ನು ಸಂರಕ್ಷಿಸುವ ಕ್ರಮಗಳು: ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ‌ 14  ; ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾಳಿಂಬೆ ಹಾಗೂ ತರಕಾರಿ ಬೆಳೆಗಳಾದ ಟೊಮ್ಯಾಟೋ, ಬದನೆ, ಕಡ್ಡಿ ಬೀನ್ಸ್, ಎಲೆ ಮತ್ತು ಹೂ ಕೋಸು, ಕುಂಬಳ ಜಾತಿ ತರಕಾರಿಗಳು, ಅಲ್ಲದೇ ಹೂವಿನ ಬೆಳೆಗಳಾದ ಗುಲಾಬಿ, ಸೇವಂತಿಗೆ…

Read More

ಹೆಚ್ಚುತ್ತಿರುವ ತಾಪಮಾನದಿಂದ ತೋಟಗಾರಿಕಾ ಬೆಳೆಗಳನ್ನು ರಕ್ಷಿಸುವ ಮುಂಜಾಗ್ರತಾ ಕ್ರಮಗಳು

ವಿಜಯ ದರ್ಪಣ ನ್ಯೂಸ್ ಹೆಚ್ಚುತ್ತಿರುವ ತಾಪಮಾನದಿಂದ ತೋಟಗಾರಿಕಾ ಬೆಳೆಗಳನ್ನು ರಕ್ಷಿಸುವ ಕ್ರಮಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ  ; ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾಳಿಂಬೆ ಹಾಗೂ ತರಕಾರಿ ಬೆಳೆಗಳಾದ ಟೊಮ್ಯಾಟೋ, ಬದನೆ, ಕಡ್ಡಿ ಬೀನ್ಸ್, ಎಲೆ ಮತ್ತು ಹೂ ಕೋಸು, ಕುಂಬಳ ಜಾತಿ ತರಕಾರಿಗಳು, ಅಲ್ಲದೇ ಹೂವಿನ ಬೆಳೆಗಳಾದ ಗುಲಾಬಿ, ಸೇವಂತಿಗೆ ಮತ್ತು…

Read More

ನೀರಿನ ನಿರ್ವಹಣೆ ಮತ್ತು ಕೀಟಗಳಿಂದ ಸೂಕ್ತ ರಕ್ಷಣೆ ಮಾಡಿದರೆ ಉತ್ತಮ ಇಳುವರಿ ಪಡೆಯಲು ಸಾಧ್ಯ:- ಡಾ. ಅಬ್ರಹಾಂ ವರ್ಗಿಸ್

ವಿಜಯ ದರ್ಪಣ ನ್ಯೂಸ್ ನೀರಿನ ನಿರ್ವಹಣೆ ಮತ್ತು ಕೀಟಗಳಿಂದ ಸೂಕ್ತ  ರಕ್ಷಣೆ ಮಾಡುವುದರೆ ಬರಗಾಲದಲ್ಲಿಯೂ ಉತ್ತಮ ಇಳುವರಿ ಪಡೆಯಲು ಸಾಧ್ಯ:- ಡಾ. ಅಬ್ರಹಾಂ ವರ್ಗಿಸ್ 2023-24ನೇ ಸಾಲಿನಲ್ಲಿ ಮಾವು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ಇಳುವರಿ ಕಡಿಮೆಯಾಗಿದ್ದು ಅದನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಸೀನಿಯರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ರವರು ರೈತರಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾದದ್ದು ಎಂದು ಬಣ್ಣಿಸುತ್ತ, ಉತ್ತಮವಾದ ರೀತಿಯಲ್ಲಿ ನೀರಿನಲ್ಲಿ ನಿರ್ವಹಣೆ ಕೀಟಗಳಿಂದ ಸೂಕ್ತ ರಕ್ಷಣೆ ನೀಡುವುದರಿಂದ ಬರಗಾಲದಲ್ಲಿಯೂ ಉತ್ತಮ ಫಸಲಿನ ಇಳುವರಿ ಪಡೆಯಲು…

Read More

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ

ವಿಜಯ ದರ್ಪಣ ನ್ಯೂಸ್ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 27  : ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಫ್ರೂಟ್ ಮತ್ತು ಹೂ ಬೆಳೆ) ರೋಗ…

Read More

ತೈವಾನ್‌ ಪಿಂಕ್‌ ಸೀಬೆ ಬೆಳೆಗೆ ನರೇಗಾ ಆಶಾಕಿರಣ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ,ಡಿಸೆಂಬರ್11 :-ಕೃಷಿ ಭೂಮಿ ರೈತರ ಪ್ರಯೋಗ ಶಾಲೆ ಎಂಬುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೆಟ್ಟಕೋಟೆ ಗ್ರಾಮದ ಚನ್ನೇಗೌಡ ಅವರೇ ಸಾಕ್ಷಿ. ತಮಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಅವರು ತೈವಾನ್ ಪಿಂಕ್ ತಳಿಯ ಸೀಬೆ (ಚೇಪೆ ಹಣ್ಣು) ಬೆಳೆದು ಆದಾಯ ಕಂಡುಕೊಂಡಿದ್ದಾರೆ.   ಸಮೃದ್ಧವಾಗಿ ಬೆಳೆದಿರುವ ಸೀಬೆ ಹಣ್ಣಿನ ತೋಟ ನೋಡುಗರ ಬಾಯಿಯಲ್ಲಿ ನೀರೂರಿಸುತ್ತದೆ. ಹೆಚ್ಚು ನೀರು ಬಯಸದ ಸೀಬೆ ಬಯಲು ಸೀಮೆಗೆ ಹೇಳಿ ಮಾಡಿಸಿದ…

Read More