ಹೊಸಕೋಟೆ ದೇವಸ್ಥಾನ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ವಿಜಯ ದರ್ಪಣ ನ್ಯೂಸ್  ಹೊಸಕೋಟೆ ದೇವಸ್ಥಾನ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ ಬೆಂಗಳೂರು : ಹೊಸಕೋಟೆ ದೇವಸ್ಥಾನ ಶ್ರೀ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ ವಿವಾದ ಎಬ್ಬಿಸಿದ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಝ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು…

Read More

ಅಯೋಧ್ಯೆ ಶ್ರೀರಾಮ ಮಂದಿರ…..

ವಿಜಯ ದರ್ಪಣ ನ್ಯೂಸ್ ಅಯೋಧ್ಯೆ ಶ್ರೀರಾಮ ಮಂದಿರ………. ರಾಮ ಭಕ್ತರಿಗೆ ಶುಭಾಶಯಗಳು. ದೈವ ನಂಬಿಕೆಯ ಜನರಿಗೆ ತುಂಬಾ ಸಂತೋಷವಾಗುತ್ತಿದೆ. ಅವರ ಭಾವನೆಗಳನ್ನು ಗೌರವಿಸುತ್ತಾ…… ಈ ಸಂದರ್ಭದಲ್ಲಿ ಅವರ ಗೌರವಯುತ ಜವಾಬ್ದಾರಿಯ ಬಗ್ಗೆ ಒಂದು ಮನವಿ…….   ತುಂಬಾ ಆಳವಾದ ಸತ್ಯ ಏನಿದೆಯೋ ತೀರಾ ಸ್ಪಷ್ಟವಾಗಿಲ್ಲ. ಆದರೆ ವಾಸ್ತವದಲ್ಲಿ ಈ ವಿವಾದ ಪ್ರಾರಂಭವಾಗುವುದು ಅಲ್ಲಿ ಮೊದಲಿಗೆ ಶ್ರೀರಾಮರ ಮಂದಿರ ಇತ್ತು, ತದನಂತರ ಮೊಗಲರ ಆಡಳಿತದಲ್ಲಿ ಅದನ್ನು ಒಡೆದು ಬಾಬರಿ ಮಸೀದಿ ನಿರ್ಮಿಸಲಾಯಿತು. ಸುಮಾರು ಮೂರು ಎಕರೆ ಜಾಗದ ಈ…

Read More

ಕುಶಾಲನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ

ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜಿಲ್ಲೆಯ ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ ಇಂದು ಸಾವಿರಾರು ಭಕ್ತರ ಹರ್ಷದ್ಗಾರದ ನಡುವೆ ಶ್ರುದ್ದಾ ಭಕ್ತಿಯಿಂದ ಜರುಗಿತು. ಅಯ್ಯಪ್ಪ ಮಾಲೆ ಧರಿಸಿದ ವೃತ್ತದಾರಿಗಳು ಕರ್ಪೂರ ಜ್ಯೋತಿ ಬೆಳಗಿಸಿದ ನಂತರ ರಥಕ್ಕೆ ಚಾಲನೆ ನೀಡಲಾಯಿತು. ಬೆಳಗಿನಿಂದಲೇ ತಂತ್ರಿಗಳು ಹಾಗೂ ಅರ್ಚಕರು ಗಣಪತಿಗೆ ವಿಶೇಷ ಅಭಿಷೇಕ ಪೂಜೆಗಳು ನೆರವೇರಿಸಿದರು. ದಕ್ಷಿಣ ಭಾರತದಲ್ಲಿ ಶ್ರೀ ಗಣಪತಿಗೆ ರಥೋತ್ಸವ ನೆರವೇರಿಸುವ ಕ್ಷೇತ್ರ ಕುಶಾಲನಗರ ಎಂಬ ಖ್ಯಾತಿಗೆ ಒಳಪಟ್ಟಿದೆ. ಮಧ್ಯಾಹ್ನ 1ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಿ ರಥ…

Read More