ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇಮಕ

ವಿಜಯ ದರ್ಪಣ ನ್ಯೂಸ್… ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇಮಕ ನವದೆಹಲಿ: ಮೋದಿ-3.0 ಸರ್ಕಾರ ರಚನೆ ಆದ ಬೆನ್ನಲ್ಲೇ ನೀತಿ ಆಯೋಗವನ್ನು ಪುನಾರಚಿಸಲಾಗಿದೆ. ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಮಾನಯಾನ ಸಚಿವ ರಾಮ ಮೋಹನ ನಾಯ್ಡು ಅವರನ್ನು ನೇಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿದ್ದು, ಸುಮನ್ ಬೇರಿ ಉಪಾಧ್ಯಕ್ಷರು. ವಿ.ಕೆ. ಸಾರಸ್ವತ್, ಸಚಿವರಾದ ನಿರ್ಮಲಾ ಸೀತಾರಾಮನ್, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ,…

Read More

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ                 

ವಿಜಯ ದರ್ಪಣ ನ್ಯೂಸ್… ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ                                                                                 …

Read More

ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ.

ವಿಜಯ ದರ್ಪಣ ನ್ಯೂಸ್… ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ. ನವದೆಹಲಿ :- ಇನ್ನು ಮುಂದೆ ಚಾಲನಾ ಪರವಾನಗಿ (ಡ್ರೈವಿಂಗ್‌ ಲೈಸೆನ್ಸ್‌) ಪಡೆಯಲು ಜನರು ಸರ್ಕಾರಿ ಪ್ರಾದೇಶಿಕ ಸಾರಿಗೆ ಕೇಂದ್ರ (ಆರ್‌ಟಿಒ) ಗಳಿಗೆ ಹೋಗಿ ಪರೀಕ್ಷೆ ನೀಡಬೇಕಾದ ಅಗತ್ಯವಿಲ್ಲ. ಈ ಸಂಬಂಧ ಹೊಸ ನಿಯಮಗಳು ಜೂನ್‌ 1ರಿಂದ ಜಾರಿಯಾಗಲಿವೆ. ಹೊಸ ನಿಯಮಗಳ ಪ್ರಕಾರ, ಆರ್‌ಟಿಒಗಳ ಬದಲಿಗೆ ಅಧಿಕೃತ ಖಾಸಗಿ ಚಾಲನಾ ತರಬೇತಿ ಕೇಂದ್ರಗಳೇ ಚಾಲನೆಯ ಪರೀಕ್ಷೆ ನಡೆಸಿ, ಪರವಾನಗಿ ಅರ್ಹತಾ ಪ್ರಮಾಣ ಪತ್ರಗಳನ್ನು ನೀಡಲಿವೆ….

Read More

ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ, ಮತ್ತು ಭಾರತೀಯ ಜನತಾ ಪಕ್ಷದ ವರಿಷ್ಠ ನಾಯಕ ಅಮಿತ್ ಶಾ ಅವರು ಗುರುವಾರ ಸುದ್ದಿ ಸಂಸ್ಥೆ ANI ನ ಪಾಡ್ಕಾಸ್ಟ್ಗೆ ನೀಡಿದ ಸಂದರ್ಶನದಲ್ಲಿ, ಮೋದಿ ಸರ್ಕಾರವು ಎಲ್ಲಾ ಅರ್ಹ ನಿರಾಶ್ರಿತರಿಗೆ ಪೌರತ್ವವನ್ನು ನೀಡಲಿದೆ. ಸಿಎಎ ಪೌರತ್ವವನ್ನು ನೀಡುವ ಕಾನೂನಾಗಿದ್ದು, ಅದು ಯಾರ ಪೌರತ್ವವನ್ನು ಕಸಿದುಕೊಳ್ಳುವ ಕಾನೂನಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ,…

Read More

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ

ವಿಜಯ ದರ್ಪಣ ನ್ಯೂಸ್ ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ “ಸಹಕಾರಿ ಸಂಸ್ಥೆಗಳ ನಡುವೆ ಸಹಕಾರ” ಎಂಬ ಮನೋಭಾವವು ಸಹಕಾರ ಚಳುವಳಿಯನ್ನು ಬಲಪಡಿಸುತ್ತದೆ. ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ನಗರ ಸಹಕಾರಿ ಬ್ಯಾಂಕ್ಗಳ ಛತ್ರ ಸಂಸ್ಥೆಯಾದ ರಾಷ್ಟ್ರೀಯ ನಗರ ಸಹಕಾರ ಹಣಕಾಸು ಮತ್ತು ಅಭಿವೃದ್ಧಿ ನಿಗಮ ಲಿಮಿಟೆಡ್ (NUCFDC)ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಸಹಕಾರಿ ಸಂಸ್ಥೆಗಳ ನಡುವೆ ಸಹಕಾರದ ಮನೋಭಾವವನ್ನು ಬಲಪಡಿಸುವ ಬಗ್ಗೆ…

Read More

ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್ ಗಳು ಭಾರತದಲ್ಲಿ ಹೊಸ ‘ನ್ಯಾಯ’ ಯುಗವನ್ನು ಪ್ರಾರಂಭಿಸಲಿವೆ: ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್ ನವದೆಹಲಿ ಡಿಸೆಂಬರ್: ಕೇಂದ್ರ ಗೃಹ ಮತ್ತು ಸಹಕಾರ ಸಚಿವ  ಅಮಿತ್ ಶಾ ಅವರು  ಲೋಕಸಭೆಯಲ್ಲಿ ಮೂರು ಹೊಸ ಕ್ರಿಮಿನಲ್ ಮಸೂದೆಗಳನ್ನು ಮಂಡಿಸಿದರು. ಎಲ್ಲಾ ಮೂರು ಕ್ರಿಮಿನಲ್ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈಗ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಇಲ್ಲಿ ಅಂಗೀಕಾರವಾದ ನಂತರ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗುವುದು. ನ್ಯಾಯ, ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯ ಆಧಾರದ ಮೇಲೆ ನವ ಭಾರತದ ನವೀನ ಕಾನೂನುಗಳು ನಮ್ಮನ್ನು ಗುಲಾಮಗಿರಿಯ ಮನಸ್ಥಿತಿ ಮತ್ತು ಬ್ರಿಟಿಷ್ ಆಳ್ವಿಕೆಯ ಕುರುಹುಗಳಿಂದ ಮುಕ್ತಿ ಕೊಡಿಸಲಿದೆ ಎಂಬುದು ಖಚಿತ….

Read More

ಭದ್ರತಾ ವೈಫಲ್ಯ ಎಂಬ ಅಂಶಗಳ ಸುತ್ತ…….. ಭಾರತದ ಸಂಸತ್ತಿನಲ್ಲಿ ನಡೆದ ಕಲರ್ ಗ್ಯಾಸ್‌ ಸ್ಪೋಟದ ಪ್ರಹಸನದ ಹಿನ್ನೆಲೆಯಲ್ಲಿ….

ವಿಜಯ ದರ್ಪಣ ನ್ಯೂಸ್  ನವದೆಹಲಿ ಡಿಸೆಂಬರ್  ಭದ್ರತಾ ವೈಫಲ್ಯ ಎಂಬ ಅಂಶಗಳ ಸುತ್ತ…….. ಭಾರತದ ಸಂಸತ್ತಿನಲ್ಲಿ ನಡೆದ ಕಲರ್ ಗ್ಯಾಸ್‌ ಸ್ಪೋಟದ ಪ್ರಹಸನದ ಹಿನ್ನೆಲೆಯಲ್ಲಿ…. ಹಿಂದೆ ಎಷ್ಟೋ ಘಟನೆಗಳು ನಡೆದಿವೆ, ಈಗಲು ಎಷ್ಟೋ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ, ಮುಂದೆ ಇನ್ನೂ ಭಯಂಕರ ಹತ್ಯೆಗಳು‌ ಸಂಭವಿಸಬಹುದು. ಆಗಲು ಎಲ್ಲರೂ ಹೇಳುವುದು ಭದ್ರತಾ ವೈಫಲ್ಯ…….. ಇದು ಕೇವಲ ನಮ್ಮ ದೇಶಕ್ಕೆ ಮಾತ್ರ ಸೀಮಿತವಲ್ಲ. ವಿಶ್ವದ ಬಲಿಷ್ಠ ದೇಶಗಳಲ್ಲಿ ಸಹ ಭದ್ರತಾ ವೈಫಲ್ಯ ಎಂಬ ಕಾರಣ ಸದಾ ಸಿದ್ಧವಾಗಿರುತ್ತದೆ….. ಅಮೆರಿಕದಲ್ಲಿ, ಇಂಗ್ಲೇಂಡಿನಲ್ಲಿ,…

Read More

ನಿರಾಶ್ರಿತರಾಗಿದ್ದ ಕಾಶ್ಮೀರಿಗಳಿಗೆ ಹಕ್ಕುಗಳು ಮತ್ತು ಪ್ರಾತಿನಿಧ್ಯವನ್ನು ನೀಡುವ ಮಸೂದೆಯನ್ನು ಮಂಡಿಸಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ , ನವದೆಹಲಿ  ಸ್ವಾತಂತ್ರ್ಯದ ನಂತರ ಜಮ್ಮು ಮತ್ತು ಕಾಶ್ಮೀರವು ಭಾರತೀಯ ಒಕ್ಕೂಟದೊಂದಿಗೆ ಏಕೀಕರಣಗೊಂಡಾಗಿನಿಂದ, ಹಲವು ಏರಿಳಿತಗಳು ಸಂಭವಿಸಿವೆ. 1980 ರ ದಶಕದಲ್ಲಿ ಭಯೋತ್ಪಾದನೆಯ ಅಲೆಯು ಜಮ್ಮು ಮತ್ತು ಕಾಶ್ಮೀರವನ್ನು ಅಪ್ಪಳಿಸಿತು. ಶತಮಾನಗಳ ಕಾಲ ತಮ್ಮ ಭೂಮಿಯಲ್ಲಿ ಶಾಂತಿಯುತವಾಗಿ ವಾಸಿಸುತ್ತಿದ್ದ ಜನರನ್ನು ಬೇರುಸಹಿತ ಕಿತ್ತುಹಾಕಲಾಯಿತು ಮತ್ತು ಸತತವಾಗಿ ಬಂದ ಸರ್ಕಾರಗಳು ಅವರ ಕಾಳಜಿಯನ್ನು ನಿರ್ಲಕ್ಷಿಸಿದವು. ಆ ಸಮಯದಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಪರಿಣಾಮಕಾರಿ ಕ್ರಮಗಳು ಮತ್ತು ಶಕ್ತಿಯನ್ನು ಅನ್ವಯಿಸಿದ್ದರೆ, ಅನೇಕ ಕಾಶ್ಮೀರಿಗಳು ತಮ್ಮ ತಾಯ್ನಾಡನ್ನು…

Read More

ಎಡಪಂಥೀಯ ಸಿದ್ಧಾಂತವು ರಾಷ್ಟ್ರದ ಅಭಿವೃದ್ಧಿ ಮತ್ತು ಉಜ್ವಲ ಭವಿಷ್ಯಕ್ಕೆ ವಿರುದ್ಧವಾಗಿದೆ : ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ನವದೆಹಲಿ ದೇಶದ 200 ಬುಡಕಟ್ಟು ಯುವಕರೊಂದಿಗೆ ಸಂವಾದದಲ್ಲಿ ಭಾಗವಹಿಸಿದ ಅಮಿತ್ ಶಾ ಎಡಪಂಥೀಯ ಸಿದ್ಧಾಂತವು ರಾಷ್ಟ್ರದ ಅಭಿವೃದ್ಧಿ ಮತ್ತು ಉಜ್ವಲ ಭವಿಷ್ಯಕ್ಕೆ ವಿರುದ್ಧವಾಗಿದೆ – ಅಮಿತ್ ಶಾ ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವ  ಅಮಿತ್ ಶಾ ಅವರು ಅಕ್ಟೋಬರ್ 18 ರಂದು ನವದೆಹಲಿಯಲ್ಲಿ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದ (TYEP) ಅಡಿಯಲ್ಲಿ 200 ಬುಡಕಟ್ಟು ಯುವಕರೊಂದಿಗೆ ಸಂವಾದದಲ್ಲಿ ತೊಡಗಿಸಿಕೊಂಡರು. ಗೃಹ ವ್ಯವಹಾರಗಳ ಸಚಿವಾಲಯದ ನೇತೃತ್ವದ 15 ವರ್ಷಗಳ ಈ ಉಪಕ್ರಮವು…

Read More

ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

ವಿಜಯ ದರ್ಪಣ ನ್ಯೂಸ್ ನವದೆಹಲಿ: ಬಡತನ ರೇಖೆಯಲ್ಲಿರುವ ನಿವಾಸಿಗಳಿಗೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಎಲ್‌ ಪಿಜಿ ಸಿಲಿಂಡರ್‌ ಗೆ ಹೆಚ್ಚುವರಿಯಾಗಿ ಮತ್ತೆ 100 ರೂಪಾಯಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಬುಧವಾರ (ಅಕ್ಟೋಬರ್‌ 04) ಅನುಮೋದನೆ ನೀಡಿದೆ. ಇದರೊಂದಿಗೆ ಉಜ್ವಲ ಯೋಜನೆಯ ಫಲಾನುಭವಿಗಳ ಸಬ್ಸಿಡಿ 300 ರೂಪಾಯಿಗೆ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಉಜ್ವಲ ಯೋಜನೆ ಫಲಾನುಭವಿಗಳು ಇದೀಗ ಎಲ್‌ ಪಿಜಿ ಸಿಲಿಂಡರ್‌ ಗೆ 300 ರೂಪಾಯಿ ಸಬ್ಸಿಡಿ…

Read More