ರೋಲ್ಸ್ ರಾಯ್ಸ್ ಸರಿಸಾಟಿಯಿಲ್ಲದ ಲಕ್ಸುರಿ: ಭಾರತಕ್ಕೆ ಆಗಮಿಸಿದ ಘೋಸ್ಟ್ ಸೀರೀಸ್ II

ವಿಜಯ ದರ್ಪಣ ನ್ಯೂಸ್….  ರೋಲ್ಸ್ ರಾಯ್ಸ್ ಸರಿಸಾಟಿಯಿಲ್ಲದ ಲಕ್ಸುರಿ: ಭಾರತಕ್ಕೆ ಆಗಮಿಸಿದ ರೋಲ್ಸ್ ರಾಯ್ಸ್ ಘೋಸ್ಟ್ ಸೀರೀಸ್ II ನವದೆಹಲಿ ಗುರುವಾರ, 5 ಫೆಬ್ರವರಿ 2025, ಭಾರತ •ಭಾರತದಲ್ಲಿ ದಿ ಘೋಸ್ಟ್ ಸೀರೀಸ್ II ಅನ್ನು ಅನಾವರಣಗೊಳಿಸಿದ ರೋಲ್ಸ್ ರಾಯ್ಸ್ : ಇದು ಇದುವರೆಗಿನ ಅತ್ಯಂತ ತಾಂತ್ರಿಕವಾಗಿ ಮುಂದುವರಿದ ಮತ್ತು ಚಾಲಕ-ಕೇಂದ್ರಿತ V12 ರೋಲ್ಸ್ ರಾಯ್ಸ್ ಆಗಿದ್ದು, ಘೋಸ್ಟ್ ಸೀರೀಸ್ II ಅನ್ನು ಈಗ ರೋಲ್ಸ್ ರಾಯ್ಸ್‌ನ ಚೆನ್ನೈ ಮತ್ತು ನವದೆಹಲಿ ಶೋ ರೂಂಗಳಲ್ಲಿ ಆರ್ಡರ್ ಮಾಡಲು…

Read More

ಟ್ರಕ್ ಚಾಲಕರ ದೃಷ್ಟಿ, ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲಿರುವ ಪ್ರಾಜೆಕ್ಟ್ ಅಭಯ್

ವಿಜಯ ದರ್ಪಣ ನ್ಯೂಸ್… ಸುರಕ್ಷಿತ ರಸ್ತೆಗಳು ಮತ್ತು ಆರೋಗ್ಯವಂತ ಚಾಲಕರು:    ಟ್ರಕ್ ಚಾಲಕರ ದೃಷ್ಟಿ, ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲಿರುವ ಪ್ರಾಜೆಕ್ಟ್ ಅಭಯ್ ನವದೆಹಲಿ:30 ಜನವರಿ 2025, ಭಾರತ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (ಎಂಒಆರ್‌ಟಿಎಚ್) ಬೆಂಬಲದೊಂದಿಗೆ, ಐಐಟಿ ದೆಹಲಿ, ಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ಕೇಂದ್ರ (ಸಿಆರ್‌ಡಿಟಿ) ಮತ್ತು ದೂರದೃಷ್ಟಿ ಪ್ರತಿಷ್ಠಾನದ ಸಹಯೋಗದೊಂದಿಗೆ ಪ್ರವರ್ತಕ ಉಪಕ್ರಮವಾದ ಪ್ರಾಜೆಕ್ಟ್ ಅಭಯ್ ಭಾರತೀಯ ಟ್ರಕ್ ಚಾಲಕರ ಆರೋಗ್ಯ, ದೃಷ್ಟಿ ಮತ್ತು ಸುರಕ್ಷತೆಯನ್ನು ಹೆಚ್ಚಿಸುವಲ್ಲಿ ಗಮನಾರ್ಹ ಯಶಸ್ಸನ್ನು…

Read More

ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ ಲಕ್ಕುಂಡಿ ಶಿಲ್ಪಕಲೆ

ವಿಜಯ ದರ್ಪಣ ನ್ಯೂಸ್ ಗಣರಾಜ್ಯೋತ್ಸವ 2025 : ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ    ನವದೆಹಲಿ, ಜ. 26: ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ,…

Read More

ಬೆಟ್ಟಹಲಸೂರು-ರಾಜಾನುಕುಂಟೆ: ವಿಶೇಷ ಯೋಜನೆ ಮಾನ್ಯತೆ

ವಿಜಯ ದರ್ಪಣ ನ್ಯೂಸ್… ಬೆಟ್ಟಹಲಸೂರು-ರಾಜಾನುಕುಂಟೆ: ವಿಶೇಷ ಯೋಜನೆ ಮಾನ್ಯತೆ ನವದೆಹಲಿ: ಬೆಂಗಳೂರು-ರಾಜನಕುಂಟೆ ನಡುವಿನ 6.14 ಕಿ.ಮೀ. ರೈಲ್ವೆ ಮಾರ್ಗ ನಿರ್ಮಾಣ ಯೋಜನೆಯನ್ನು ವಿಶೇಷ ಯೋಜನೆಯೆಂದು ಕೇಂದ್ರ ರೈಲ್ವೆ ಸಚಿವಾಲಯ ಪರಿಗಣಿಸಿದೆ. ಈ ಬಗ್ಗೆ ಗೆಜೆಟ್ ಅಧಿಸೂಚನೆಯನ್ನು ಸೋಮವಾರ ಪ್ರಕಟಿಸಲಾಗಿದೆ. ಈ ಮಾರ್ಗದ ನಡುವೆ ₹248 ಕೋಟಿ ವೆಚ್ಚದಲ್ಲಿ ರೈಲ್ವೆ ಬೈಪಾಸ್ ಮಾರ್ಗ (ಕಾರ್ಡ್ ಲೈನ್) ನಿರ್ಮಾಣಕ್ಕೆ ರೈಲ್ವೆ ಮಂಡಳಿ ಇತ್ತೀಚೆಗೆ ಮಂಜೂರಾತಿ ನೀಡಿದೆ. ಪ್ರಯಾಣಿಕ ರೈಲುಗಳು ಬೈಪಾಸ್ ಮಾರ್ಗದಲ್ಲಿ ಓಡಾಟ ನಡೆಸುವುದರಿಂದ ನಿಲ್ದಾಣದಲ್ಲಿ ಇತರ ರೈಲುಗಳ ಓಡಾಟಕ್ಕೆ…

Read More

ಕಳ್ಳತನ ಮಾಡಿ ಅಮೇಲೆ ತಪ್ಪಾಯ್ತು ಎಂದರೆ ಹೇಗೆ…

ವಿಜಯ ದರ್ಪಣ ನ್ಯೂಸ್… ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕೆ ವಾಗ್ದಾಳಿ ಕಳ್ಳತನ ಮಾಡಿ ಅಮೇಲೆ ತಪ್ಪಾಯ್ತು ಎಂದರೆ ಹೇಗೆ… ನವದೆಹಲಿ :ಮುಖ್ಯಮಂತ್ರಿ ಧರ್ಮಪತ್ನಿ ಮುಡಾದ 14 ನಿವೇಶನಗಳನ್ನು ವಾಪಸ್ ಕೊಡುವ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇದು ಹೇಗಿದೆ ಎಂದರೆ, ‘ಕಳ್ಳತನ ಮಾಡಿ ಅಮೇಲೆ ತಪ್ಪಾಯಿತು’ ಎಂದು ಹೇಳಿದಂತಾಯಿತು ಎಂದು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಧರ್ಮಪತ್ನಿ ನನಗೂ ಸಹೋದರಿ ಸಮಾನ. ಅವರ ಬಗ್ಗೆ ಗೌರವ ಇಟ್ಟಿಕೊಂಡೇ ಈ ಮಾತನ್ನು…

Read More

ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವರಿಗೆ ಮನವಿ ನೀಡಿದ ಆಹಾರ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವರಿಗೆ ಮನವಿ ಮಾಡಿದ ಆಹಾರ: ಸಚಿವ ಕೆಹೆಚ್. ಮುನಿಯಪ್ಪ. ನವದೆಹಲಿ.24 ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ ನವರು ಇಂದು ನವದೆಹಲಿಯ ಇಎಸ್ಐಸಿ ಭವನದಲ್ಲಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ ರವರನ್ನು…

Read More

ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇಮಕ

ವಿಜಯ ದರ್ಪಣ ನ್ಯೂಸ್… ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇಮಕ ನವದೆಹಲಿ: ಮೋದಿ-3.0 ಸರ್ಕಾರ ರಚನೆ ಆದ ಬೆನ್ನಲ್ಲೇ ನೀತಿ ಆಯೋಗವನ್ನು ಪುನಾರಚಿಸಲಾಗಿದೆ. ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಮಾನಯಾನ ಸಚಿವ ರಾಮ ಮೋಹನ ನಾಯ್ಡು ಅವರನ್ನು ನೇಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿದ್ದು, ಸುಮನ್ ಬೇರಿ ಉಪಾಧ್ಯಕ್ಷರು. ವಿ.ಕೆ. ಸಾರಸ್ವತ್, ಸಚಿವರಾದ ನಿರ್ಮಲಾ ಸೀತಾರಾಮನ್, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ,…

Read More

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ                 

ವಿಜಯ ದರ್ಪಣ ನ್ಯೂಸ್… ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ                                                                                 …

Read More

ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ.

ವಿಜಯ ದರ್ಪಣ ನ್ಯೂಸ್… ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ. ನವದೆಹಲಿ :- ಇನ್ನು ಮುಂದೆ ಚಾಲನಾ ಪರವಾನಗಿ (ಡ್ರೈವಿಂಗ್‌ ಲೈಸೆನ್ಸ್‌) ಪಡೆಯಲು ಜನರು ಸರ್ಕಾರಿ ಪ್ರಾದೇಶಿಕ ಸಾರಿಗೆ ಕೇಂದ್ರ (ಆರ್‌ಟಿಒ) ಗಳಿಗೆ ಹೋಗಿ ಪರೀಕ್ಷೆ ನೀಡಬೇಕಾದ ಅಗತ್ಯವಿಲ್ಲ. ಈ ಸಂಬಂಧ ಹೊಸ ನಿಯಮಗಳು ಜೂನ್‌ 1ರಿಂದ ಜಾರಿಯಾಗಲಿವೆ. ಹೊಸ ನಿಯಮಗಳ ಪ್ರಕಾರ, ಆರ್‌ಟಿಒಗಳ ಬದಲಿಗೆ ಅಧಿಕೃತ ಖಾಸಗಿ ಚಾಲನಾ ತರಬೇತಿ ಕೇಂದ್ರಗಳೇ ಚಾಲನೆಯ ಪರೀಕ್ಷೆ ನಡೆಸಿ, ಪರವಾನಗಿ ಅರ್ಹತಾ ಪ್ರಮಾಣ ಪತ್ರಗಳನ್ನು ನೀಡಲಿವೆ….

Read More

ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ, ಮತ್ತು ಭಾರತೀಯ ಜನತಾ ಪಕ್ಷದ ವರಿಷ್ಠ ನಾಯಕ ಅಮಿತ್ ಶಾ ಅವರು ಗುರುವಾರ ಸುದ್ದಿ ಸಂಸ್ಥೆ ANI ನ ಪಾಡ್ಕಾಸ್ಟ್ಗೆ ನೀಡಿದ ಸಂದರ್ಶನದಲ್ಲಿ, ಮೋದಿ ಸರ್ಕಾರವು ಎಲ್ಲಾ ಅರ್ಹ ನಿರಾಶ್ರಿತರಿಗೆ ಪೌರತ್ವವನ್ನು ನೀಡಲಿದೆ. ಸಿಎಎ ಪೌರತ್ವವನ್ನು ನೀಡುವ ಕಾನೂನಾಗಿದ್ದು, ಅದು ಯಾರ ಪೌರತ್ವವನ್ನು ಕಸಿದುಕೊಳ್ಳುವ ಕಾನೂನಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ,…

Read More