ಶಾಲಾ ಮಕ್ಕಳಿಂದ ಶ್ರೀ ಕೃಷ್ಣ ಸಂಧಾನ ಪೌರಾಣಿಕ ನಾಟಕ ಪ್ರದರ್ಶನ

ವಿಜಯ ದರ್ಪಣ ನ್ಯೂಸ್… ಶಾಲಾಮಕ್ಕಳಿಂದ ಶ್ರೀ ಕೃಷ್ಣ ಸಂಧಾನ  ಪೌರಾಣಿಕ ನಾಟಕ ಪ್ರದರ್ಶನ  ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮೇ: ಪೌರಾಣಿಕ ಕನ್ನಡ ನಾಟಕವನ್ನು ಮಕ್ಕಳು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮೊದಲನೆಯದು ಎಂದು ಭಾವಿಸುತ್ತಾ ಮಕ್ಕಳು ರಂಗಭೂಮಿ ಕಲೆ ಬಗ್ಗೆ ಎಷ್ಟು ಆಸಕ್ತಿ ವಹಿಸುತ್ತಿರೋ ಓದಿನ ಕಡೆ ಅಷ್ಟೇ ಆಸಕ್ತಿ ವಹಿಸಬೇಕೆಂದು ಕರೆ ನೀಡುತ್ತಾ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ಪ್ರದರ್ಶಿಸಲು ಅನುವು ಮಾಡಿಕೊಡುತ್ತೇವೆ ಎಂದು ಜಿಲ್ಲಾ ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ…

Read More