ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಭಾಜನರಾದ ವೈ.ಎಸ್.ವಿ ದತ್ತ

ವಿಜಯ ದರ್ಪಣ ನ್ಯೂಸ್…… ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಭಾಜನರಾದ ವೈ.ಎಸ್.ವಿ ದತ್ತ ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಕೊಡಮಾಡುವ 2026ನೇ ಸಾಲಿನ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಮಾಜಿ ಶಾಸಕರು ಹಾಗೂ ಲೇಖಕರೂ ಆದ ವೈ.ಎಸ್.ವಿ ದತ್ತ ಅವರು ಆಯ್ಕೆಯಾಗಿದ್ದಾರೆ. ಕನ್ನಡ ನಾಡು ಕಂಡ ಓರ್ವ ಧೀರೋದಾತ್ತ ರಾಜಕಾರಣಿ ಶಾಂತವೇರಿ ಗೋಪಾಲಗೌಡರು ಇವರ ಹೆಸರಿನಲ್ಲಿ ಕನ್ನಡ ಜನಶಕ್ತಿ ಕೇಂದ್ರವು ಪ್ರಶಸ್ತಿಯೊಂದನ್ನು ಸ್ಥಾಪಿಸಿ ಪ್ರತಿ ವರ್ಷ ನಾಡು-ನುಡಿಗೆ ಅನನ್ಯ ಸೇವೆ ಸಲ್ಲಿಸಿರುವ ನಾಡಿನ ಗಣ್ಯರೊಬ್ಬರನ್ನು ಗುರುತಿಸಿ ಕಳೆದ 28 ವರ್ಷಗಳಿಂದ…

Read More

ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ, ಸಿದ್ದಾಂತ ಜೀವನದಲ್ಲಿ ಆಳವಡಿಸಿಕೊಳ್ಳಿ, ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮನೋಹರ್ ಅಬ್ಬಿಗೆರೆ

ವಿಜಯ ದರ್ಪಣ ನ್ಯೂಸ್…… ಮಾರ್ಚ್ 1ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ, ಸಿದ್ದಾಂತ ಜೀವನದಲ್ಲಿ ಆಳವಡಿಸಿಕೊಳ್ಳಿ, ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮನೋಹರ್ ಅಬ್ಬಿಗೆರೆ ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಮಾರ್ಚ್ 1ರಂದು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದೆ ಇದರ ಕುರಿತು ಅಖಿಲ-ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ಮನೋಹರ್ ಅಬ್ಬಿಗೆರೆರವರು ಮಾಧ್ಯಮಗೋಷ್ಟಿ…

Read More

ವಿಕಸಿತ ಭಾರತಕ್ಕೆ ಪೀಣ್ಯ ಕೈಗಾರಿಕೆಗಳ ಕೊಡುಗೆ ಅಗತ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಜಯ ದರ್ಪಣ ನ್ಯೂಸ್…… ವಿಕಸಿತ ಭಾರತಕ್ಕೆ ಪೀಣ್ಯ ಕೈಗಾರಿಕೆಗಳ ಕೊಡುಗೆ ಅಗತ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು: ಜಗತ್ತಿಗೆ ಬೇಕಾದ ಬೇಡಿಕೆಯ ವಸ್ತುಗಳನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಮಾಡಬೇಕು ಕೌಶಲ್ಯ ಆಧಾರಿತ ಉದ್ಯೋಗ ಜಾಸ್ತಿಯಾಗಲಿದೆ. ನವೀಕರಿಸಬಹುದಾದ ಶಕ್ತಿ ಮತ್ತು ಎಐ ಟೆಕ್ನಾಲಜಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ’ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಪೀಣ್ಯ ಕೈಗಾರಿಕಾ ಸಂಘದ ಸಭಾಂಗಣದಲ್ಲಿ 2026 ರ ಕೇಂದ್ರ ಬಜೆಟ್ ಘೋಷಣೆ…

Read More

ಕ್ಯಾನ್ಬೆರಾ ವಿಶ್ವವಿದ್ಯಾಲಯದಿಂದ ಭಾರತದಲ್ಲಿ ಯುಸಿ ಕ್ರಿಕೆಟ್ ಚಾಲೆಂಜ್ʼನ ಹ್ಯಾಟ್ರಿಕ್ ವರ್ಷಾಚರಣೆ

ವಿಜಯ ದರ್ಪಣ ನ್ಯೂಸ್…… ಕ್ಯಾನ್ಬೆರಾ ವಿಶ್ವವಿದ್ಯಾಲಯದಿಂದ ಭಾರತದಲ್ಲಿ ಯುಸಿ ಕ್ರಿಕೆಟ್ ಚಾಲೆಂಜ್ʼನ ಹ್ಯಾಟ್ರಿಕ್ ವರ್ಷಾಚರಣೆ ಬೆಂಗಳೂರಿನಲ್ಲಿ ಸತತ ಮೂರನೇ ವರ್ಷವೂ ಯುವ ಕ್ರಿಕೆಟ್ ಉಪಕ್ರಮ ಪುನರಾರಂಭ, ಕ್ರೀಡೆ, ಶಿಕ್ಷಣ ಮತ್ತು ಜಾಗತಿಕ ಮಾರ್ಗಗಳ ಮೂಲಕ ಭಾರತ-ಆಸ್ಟ್ರೇಲಿಯಾ ಸಂಬಂಧಗಳಲ್ಲಿ ಸದೃಢತೆ ಬೆಂಗಳೂರು, ಫೆಬ್ರವರಿ 23, 2026: ಆಸ್ಟ್ರೇಲಿಯಾದ ರಾಜಧಾನಿಯಲ್ಲಿ ಕ್ರಿಕೆಟ್ನ ಆಡಳಿತ ಮಂಡಳಿ ಕ್ರಿಕೆಟ್ ACTಯ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾದ UC ಕ್ರಿಕೆಟ್ ಚಾಲೆಂಜ್, ಸ್ಪರ್ಧಾತ್ಮಕ ಶಾಲಾ ಮಟ್ಟದ ಕ್ರಿಕೆಟ್ ಅನ್ನು ಶೈಕ್ಷಣಿಕ ಮಾನ್ಯತೆ, ಸಾಂಸ್ಕೃತಿಕ ವಿನಿಮಯ ಮತ್ತು ಭವಿಷ್ಯಕ್ಕೆ…

Read More

ಕಿಡ್ನಿ ರೋಗಿಗಳಿಗೆ ಉಚಿತ ಡಯಾಲಿಸಿಸ್ ಮತ್ತು ,ದಂತ ಮತ್ತು ಕಣ್ಣಿನ ಪರೀಕ್ಷೆ ಉಚಿತ ಹಾಗೂ ಲ್ಯಾಬ್ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…… ಕಿಡ್ನಿ ರೋಗಿಗಳಿಗೆ ಉಚಿತ ಡಯಾಲಿಸಿಸ್ ಮತ್ತು ,ದಂತ ಮತ್ತು ಕಣ್ಣಿನ ಪರೀಕ್ಷೆ ಉಚಿತ ಹಾಗೂ ಲ್ಯಾಬ್ ಉದ್ಘಾಟನೆ ರಾಜಾಜಿನಗರ ವಿಧಾನಸಭಾ ಕ್ಷೇತ್ರ: ದಯಾನಂದನಗರ: ಡಾ.ಬಿ.ಆರ್.ಅಂಬೇಡ್ಕರ್ ಮೆಡಿಕಲ್ ಡೇ ಕೇರ್ ಸೆಂಟರ್ ನಲ್ಲಿ ನೆಪ್ರೋಪ್ಲಸ್ ಉಚಿತ ಡಯಾಲಿಸಿಸ್ ಕೇಂದ್ರ, ರಿಯಾಯಿತಿ ದರದಲ್ಲಿ ಭಾರತ್ ಜನಸೇವಾ ಲ್ಯಾಬ್ ಸಂಪೂರ್ಣ ದೇಹ ಪರೀಕ್ಷಾ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ಉಚಿತವಾಗಿ ದಂತ ಮತ್ತು ಕಣ್ಣಿನ ತಪಾಸಣಾ ಕೇಂದ್ರವನ್ನು ಶಾಸಕ ಎಸ್.ಸುರೇಶ್ ಕುಮಾರ್ ರವರು ಬಿಬಿಎಂಪಿ ಮಾಜಿ…

Read More

ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ : ಪ್ರಾಂಶುಪಾಲ ಉಮೇಶ್ ಚಂದ್ರ

ವಿಜಯ ದರ್ಪಣ ನ್ಯೂಸ್…. ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ : ಪ್ರಾಂಶುಪಾಲ ಉಮೇಶ್ ಚಂದ್ರ ಜೆ.ಇ.ಇ. ಮೈನ್ಸ್ ಪರೀಕ್ಷೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನ ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದು ರಾಷ್ಟ್ರದ ಗಮನ ಸೆಳೆದಿದೆ ಎಂದು ಪ್ರಾಂಶುಪಾಲ ಉಮೇಶ್ ಚಂದ್ರ ಪ್ರಜಾಪತಿ  ತಿಳಿಸಿದ್ದಾರೆ. ಜೆ. ಎನ್. ವಿ. ಯ ಸೆಂಟರ್ ಆಫ್ ಎಕ್ಸಲೆನ್ಸ್ (COE) ವಿಭಾಗದ ದ್ವಿತೀಯ ಪಿಯುಸಿ ಓದುತ್ತಿರುವ 194 ವಿದ್ಯಾರ್ಥಿಗಳು ಜೆ.ಇ.ಇ. ಮೈನ್ಸ್ ಪರೀಕ್ಷೆಗೆ…

Read More

ಬೀದಿನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ…

ವಿಜಯ ದರ್ಪಣ ನ್ಯೂಸ್….. ಬೀದಿನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ… ಬೆಂಗಳೂರು.ಫೆ18: ಬೀದಿನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಉತ್ತರ ನಗರಪಾಲಿಕೆಯ ಪಶು ಪಾಲನೆ ಇಲಾಖೆಯಿಂದ 461 ಬೀದಿ ನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ ನಡೆಸಿ.ಬೀದಿನಾಯಿಗಳ ನಿಯಂತ್ರಣಕ್ಕೆ ಮುಂದಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಮೇಡಿ ಅಗ್ರಹಾರದ ಪ್ರಾಣಿ ಸಂತಾನ ನಿಯಂತ್ರಣ ಕೇಂದ್ರದಲ್ಲಿ  ಬೀದಿ ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆಯನ್ನು ಸರ್ಕಾರದ ಮಾರ್ಗಸೂಚಿಗಳು ಹಾಗೂ ಪ್ರಾಣಿ ಕಲ್ಯಾಣಕ್ಕೆ ಸಂಬಂಧಿಸಿದ ನಿಯಮಾವಳಿಗಳ ಪ್ರಕಾರಕ್ರಮಬದ್ಧವಾಗಿ ಮತ್ತು ವೈಜ್ಞಾನಿಕ ವಿಧಾನದಲ್ಲಿ ನಡೆಸಲಾಗುತ್ತಿದೆ ಅಂತ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ರಿಂದ ಯುವಸಮೂಹಕ್ಕೆ ನಿರುದ್ಯೋಗ ಭಾಗ್ಯ : ನಿಸರ್ಗ ಜಗದೀಶ್ ಆರೋಪ

ವಿಜಯ ದರ್ಪಣ ನ್ಯೂಸ್….  ಮುಖ್ಯಮಂತ್ರಿ ಸಿದ್ದರಾಮಯ್ಯ ರಿಂದ ಯುವಸಮೂಹಕ್ಕೆ ನಿರುದ್ಯೋಗ ಭಾಗ್ಯ : ನಿಸರ್ಗ ಜಗದೀಶ್ ಆರೋಪ ಬೆಂಗಳೂರು: ಫೆಬ್ರವರಿ 12: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ‌ ಬಂದಾಗಿನಿಂದ‌ ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಯುವಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುದ್ಯೋಗ ಭಾಗ್ಯ ಕಲ್ಪಿಸಿದ್ದಾರೆ ಎಂದು ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿಸರ್ಗ ಜಗದೀಶ್ ಆರೋಪಿಸಿದರು. ‘ಮೂರು ವರ್ಷಗಳಿಂದ ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿ ನಡೆದಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರು 1.32…

Read More

ವಿದ್ಯೆಗೆ ಮಹತ್ವ ಕೊಡಿ : ಅಶ್ವಿನಿ ಪುನೀತ್ ರಾಜಕುಮಾರ್ 

ವಿಜಯ ದರ್ಪಣ ನ್ಯೂಸ್… ವಿದ್ಯೆಗೆ ಮಹತ್ವ ಕೊಡಿ : ಅಶ್ವಿನಿ ಪುನೀತ್ ರಾಜಕುಮಾರ್ ಬೆಂಗಳೂರು:ವಿದ್ಯೆಗೆ ಮಹತ್ವ ಕೊಡಿ ವಿದ್ಯಾಭ್ಯಾಸದ ಕಡೆ ಗಮನವಿಡಿ ಉನ್ನತ ಸಾಧನೆ ಮಾಡಿ ಎಂದು ಎಂದು ಅಶ್ವಿನಿ ಪುನೀತ್ ರಾಜಕುಮಾರ್ ನುಡಿದರು. ಬೆಂಗಳೂರು ನಗರದ ಅವರ ಕಚೇರಿಯಲ್ಲಿ ಶ್ರೀ ನಾರಾಯಣಗುರು ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಪುನೀತ ಪುಸ್ತಕ ಯೋಜನೆಯ ಅನ್ವಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಶ್ನೋತ್ತರಕೋಶಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ನಾರಾಯಣ ಗುರು ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಪುನೀತ್…

Read More

ಫೆಬ್ರವರಿ 8 ಕ್ಕೆ ರಾಜ್ಯ ಮಟ್ಟದ 10 ನೇ ಯುವಜನ ಸಮ್ಮೇಳನ ಸಾಧಕರಿಗೆ ಪ್ರಶಸ್ತಿ ಪ್ರದಾನ :ಡಾ.ಎಸ್. ರಾಮಲಿಂಗೇಶ್ವರ

ವಿಜಯ ದರ್ಪಣ ನ್ಯೂಸ್….. ಫೆಬ್ರವರಿ 8 ಕ್ಕೆ ರಾಜ್ಯ ಮಟ್ಟದ 10 ನೇ ಯುವಜನ ಸಮ್ಮೇಳನ ಸಾಧಕರಿಗೆ ಪ್ರಶಸ್ತಿ ಪ್ರದಾನ :ಡಾ.ಎಸ್. ರಾಮಲಿಂಗೇಶ್ವರ ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಇದೇ ಫೆಬ್ರವರಿ 8 ನೇ ತಾರೀಖು ಭಾನುವಾರ ಬೆಳಗ್ಗೆ 9: 00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ರಾಜ್ಯ ಮಟ್ಟದ 10 ನೇ ಯುವಜನ ಸಮ್ಮೇಳನ ಆಯೋಜಿಸಿದೆ ಸಂಸ್ಥೆಯ ಅಧ್ಯಕ್ಷ ಡಾ.ಎಸ್.ರಾಮಲಿಂಗೇಶ್ವರ ( ಸಿಸಿರಾ) ತಿಳಿಸಿದ್ದಾರೆ ….

Read More