ಭಾರತದಲ್ಲಿ ನಿರ್ಮಿತವಾದ ಸಾಧನವನ್ನು ಬಳಸಿಕೊಂಡು ಕರ್ನಾಟಕದ ಮೊದಲ ಯಶಸ್ವಿ ಟೀರ್‌ ವಿಧಾನವು ರೋಗಿಯ ಹೃದಯದ ಆರೋಗ್ಯವನ್ನು ಪುನ: ಸ್ಥಾಪಿಸಿದೆ

ವಿಜಯ ದರ್ಪಣ ನ್ಯೂಸ್… ಭಾರತದಲ್ಲಿ ನಿರ್ಮಿತವಾದ ಸಾಧನವನ್ನು ಬಳಸಿಕೊಂಡು ಕರ್ನಾಟಕದ ಮೊದಲ ಯಶಸ್ವಿ ಟೀರ್‌ ವಿಧಾನವು ರೋಗಿಯ ಹೃದಯದ ಆರೋಗ್ಯವನ್ನು ಪುನ: ಸ್ಥಾಪಿಸಿದೆ ಬೆಂಗಳೂರು, ಅಕ್ಟೋಬರ್ 8, 2025: ತೀವ್ರ ಹೃದಯದ ಕಾಯಿಲೆಯಿಂದಬಳಲುತ್ತಿದ್ದ 70 ವರ್ಷ ವಯಸ್ಸಿನ ಗೃಹಿಣಿಯೊಬ್ಬರಿಗೆ ಕರ್ನಾಟಕ ರಾಜ್ಯದಲ್ಲಿ ಭಾರತದ ಮೊದಲ ಮೇಕ್‌ ಇನ್‌ ಇಂಡಿಯಾ ಮೈಟರಲ್ ಕ್ಲಿಪ್‌ ಅನ್ನು ಬಳಸಿಯಶಸ್ವಿಯಾಗಿ ಚಿಕಿತ್ಸೆಯನ್ನು ನೀಡಲಾಯಿತು. ಕಳೆದ ಎರಡು ವರ್ಷಗಳಿಂದ ತೀವ್ರ ಉಸಿರಾಟದ ತೊಂದರೆ, ಪಾದಗಳು ಊದಿಕೊಳ್ಳುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಅಸಮರ್ಥತೆಗಳಿಂದಾಗಿ ಬಳಲುತ್ತಿದ್ದ…

Read More

ಐಬಿಸ್ ಹೋಟೆಲ್ಗಳ ಸುಸ್ಥಿರತೆ: ಗ್ರೀನ್ ಕೀ ಪ್ರಮಾಣೀಕರಣ ಗೌರವ

ವಿಜಯ ದರ್ಪಣ ನ್ಯೂಸ್….. ಐಬಿಸ್ ಹೋಟೆಲ್ಗಳ ಸುಸ್ಥಿರತೆ: ಗ್ರೀನ್ ಕೀ ಪ್ರಮಾಣೀಕರಣ ಗೌರವ ಅಕ್ಟೋಬರ್ 7, 2025: ಗ್ರೀನ್ ಕೀ ಪ್ರಮಾಣೀಕರಣ ಪಡೆಯುವ ಮೂಲಕ ಐಬಿಸ್ ಇಂಡಿಯಾ ದೇಶಾದ್ಯಂತ 22 ಹೋಟೆಲ್ಗಳು ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದು ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದೆ. ಪ್ರವಾಸೋದ್ಯಮ ಉದ್ಯಮದಲ್ಲಿ ಪರಿಸರ ಜವಾಬ್ದಾರಿ ಮತ್ತು ಸುಸ್ಥಿರ ಕಾರ್ಯಾಚರಣೆಯಲ್ಲಿ ಈ ಪ್ರತಿಷ್ಠಿತ ಪರಿಸರ-ಲೇಬಲ್ ಶ್ರೇಷ್ಠತೆಯ ಪ್ರಮುಖ ಮಾನದಂಡವಾಗಿದೆ. ಪ್ರಮಾಣೀಕೃತ ಹೋಟೆಲ್ಗಳಲ್ಲಿ ಈ ಕೆಳಗಿನವು ಒಳಗೊಂಡಿವೆ. ಅವುಗಳೆಂದರೆ, ಐಬಿಸ್ ಗುರ್ಗಾಂವ್ ಗಾಲ್ಫ್ ಕೋರ್ಸ್ ರಸ್ತೆ, ಐಬಿಸ್ ಪುಣೆ ವಿಮಾನ…

Read More

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ

ವಿಜಯ ದರ್ಪಣ ನ್ಯೂಸ್.. 2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ ಬೆಂಗಳೂರು, ಅಕ್ಟೋಬರ್ 1 : ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು *2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕ* ಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು,…

Read More

ಬೆಂಗಳೂರಿನಲ್ಲಿ ಅನುಭವ ಕೇಂದ್ರ ಆರಂಭಿಸಲಿದೆ ಬೇ ವಿಂಡೋ

ವಿಜಯ ದರ್ಪಣ ನ್ಯೂಸ್…. ಬೆಂಗಳೂರಿನಲ್ಲಿ ಅನುಭವ ಕೇಂದ್ರ ಆರಂಭಿಸಲಿದೆ ಬೇ ವಿಂಡೋ ಬೆಂಗಳೂರು, ಸೆಪ್ಟೆಂಬರ್ 23, 2025: ನಗರದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹೊರಮಾವು-ಬಾಣಸವಾಡಿ ಹೃದಯಭಾಗದಲ್ಲಿ ತನ್ನ ಅನುಭವ ಕೇಂದ್ರ ಪ್ರಾರಂಭಿಸುವುದಾಗಿ ಘೋಷಿಸಲು ಬೇ ವಿಂಡೋ – ಗ್ಲೋಬಲ್ ಡಿಸೈನ್ ಫಾರ್ ಮಾಡರ್ನ್ ಇಂಡಿಯಾ ಹೆಮ್ಮೆಪಡುತ್ತದೆ. ಮಹತ್ವಾಕಾಂಕ್ಷೆಯ ಮತ್ತು ಆಕರ್ಷಣೀಯ ಎಂಬುದರ ಮೇಲೆ ಸ್ಥಾಪಿತ ಬೇ ವಿಂಡೋ, ಸೊಗಸಾದ, ಬಾಳಿಕೆ ಬರುವ ಮತ್ತು ನೈಜ, ದೈನಂದಿನ ಜೀವನಕ್ಕಾಗಿ ವಿನ್ಯಾಸಗೊಳಿಸಲಾದ ಪೀಠೋಪಕರಣಗಳನ್ನು ರಚಿಸಲು ಜಾಗತಿಕ ಸೌಂದರ್ಯವನ್ನು ಭಾರತೀಯ ಸಂವೇದನೆಗಳೊಂದಿಗೆ…

Read More

ರಾಜಾಜಿನಗರ ವಿಧಾನಸಭಾ ಕ್ಷೇತ್ರ ಘಟಕದ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷರಾಗಿ ಟಿ.ಎನ್.ರಾಧಕೃಷ್ಣ ನೇಮಕ

ವಿಜಯ ದರ್ಪಣ ನ್ಯೂಸ್….. ರಾಜಾಜಿನಗರ ವಿಧಾನಸಭಾ ಕ್ಷೇತ್ರ ಘಟಕದ ಕ.ಸಾ.ಪ ಅಧ್ಯಕ್ಷರಾಗಿ ಟಿ.ಎನ್.ರಾಧಕೃಷ್ಣ ನೇಮಕ ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಕನ್ನಡ ಭಾಷೆ ಉಳಿಸಲು ಹೋರಾಟ ಮಾಡಬೇಕಾದ ದುಸ್ಥಿತಿ ಬಂದಿದೆ-ಡಾ.ಮಹೇಶ್ ಜೋಷಿ ಕನ್ನಡ ಹಿರಿಯ ಹೋರಾಟಗಾರರಿಗೆ ರಾಜ್ಯ ಸರ್ಕಾರ ಪಿಂಚಣಿ ಕೊಡಬೇಕು-ಜಿ.ಪದ್ಮಾವತಿ ರಾಜಾಜಿನಗರ ನಿಸರ್ಗ ಹೋಟೆಲ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಘಟಕ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ.ಳ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಹೇಶ್ ಜೋಷಿರವರು ನೂತನ…

Read More

ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಮಾಧ್ಯಮದವರಿಗೆ ಮುಖ್ಯಮಂತ್ರಿಗಳ ಸಲಹೆ

ವಿಜಯ ದರ್ಪಣ ನ್ಯೂಸ್… ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಮಾಧ್ಯಮದವರಿಗೆ ಮುಖ್ಯಮಂತ್ರಿಗಳ ಸಲಹೆ ಬೆಂಗಳೂರು, ಸೆಪ್ಟೆಂಬರ್ 19 : ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಬೇಕು. ಹಾಗೆಯೇ ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ…

Read More

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ  ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ವಿಜಯ ದರ್ಪಣ ನ್ಯೂಸ್…. ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ  ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ ಬೆಂಗಳೂರು, ಸೆಪ್ಟೆಂಬರ್‌ 13 : ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ ಭಾಗಿಯಾದರು. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಸಂಸದ ಡಾ.ಕೆ.ಸುಧಾಕರ್‌ ಬರಮಾಡಿಕೊಂಡರು. ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮೈಸೂರು ಪೇಟ…

Read More

ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ತಳಿ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್… ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ತಳಿ ಲೋಕಾರ್ಪಣೆ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರೋಡ್ ಮೋದಿ ರಸ್ತೆಯಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣ ಸಮಾರಂಭ ಮತ್ತು ಮಾತೆಂಬುದು ಜ್ಯೋತಿರ್ಲಿಂಗ ಕೃತಿ ಬಿಡುಗಡೆ ಸಮಾರಂಭ . ದಿವ್ಯ ಸಾನಿಧ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಪರಮಪೂಜ್ಯ  ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು, ಜಗದ್ಗುರು ಡಾ. ಮಾತೆ ಗಂಗಾದೇವಿಯವರು, ಶಿವಸಿದ್ದೇಶ್ವರ ಸ್ವಾಮಿಜೀರವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More

ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ

ವಿಜಯ ದರ್ಪಣ ನ್ಯೂಸ್… ಕೆಯುಡಬ್ಲೂಜೆಯಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ ಬೆಂಗಳೂರು: ಮನೆ ಮನೆಗೆ ಸುದ್ದಿ ಪತ್ರಿಕೆಗಳನ್ನು ನಿತ್ಯವೂ ತಲುಪಿಸುವ ಪತ್ರಿಕಾ ವಿತರಕರ ಪಾತ್ರ ಬಹಳ ಮಹತ್ವದ್ದು ಎಂದು ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಕೆ.ಎಚ್.ಅಶ್ವತ್ಥನಾರಾಯಣಗೌಡ ಹೇಳಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕೆಯುಡಬ್ಲೂಜೆ ಸಭಾಂಗಣದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ಸರಳವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಮಾತನಾಡಿದರು. ಗಾಳಿ, ಚಳಿ, ಮಳೆ, ಬಿಸಿಲು…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ

ವಿಜಯ ದರ್ಪಣ ನ್ಯೂಸ್…. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ ರಾಜಾಜಿನಗರ: ಧರ್ಮಸ್ಥಳ ಪಾದಯಾತ್ರ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ಯ , ನಿರಾಧಾರ ಅರೋಪ ವಿರುದ್ದ ಧರ್ಮ ರಕ್ಷಣೆಗಾಗಿ ಧರ್ಮದ ರಕ್ಷಣಾ ಪೂಜೆ ಕಾರ್ಯಕ್ರಮ. ಮಾಜಿ ಶಿಕ್ಷಣ ಸಚಿವರು, ಶಾಸಕ ಎಸ್.ಸುರೇಶ್ ಕುಮಾರ್ ರವರ ನೇತೃತ್ವದಲ್ಲಿ ಮೋದಿ ವೃತ್ತದಿಂದ ಪಾದಯಾತ್ರೆ ಮೂಲಕ ಸಾಗಿ ಶ್ರೀ ಶನೃೆಶ್ವರ…

Read More