ನಾಡಪ್ರಭು ಕೆಂಪೇಗೌಡರ ಆದರ್ಶಗುಣಗಳನ್ನು ಬೆಳಸಿಕೊಂಡಾಗ ನಾಡಿಗೆ ಒಳ್ತಾಗುತ್ತದೆ: ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀ
ವಿಜಯ ದರ್ಪಣ ನ್ಯೂಸ್…. ರಾಜಾಜಿನಗರದಲ್ಲಿ ಅದ್ದೂರಿಯಾಗಿ ನಾಡಪ್ರಭು ಕೆಂಪೇಗೌಡ ದಿನಾಚರಣೆ ನಾಡಪ್ರಭು ಕೆಂಪೇಗೌಡರ ಆದರ್ಶಗುಣಗಳನ್ನು ಬೆಳಸಿಕೊಂಡಾಗ ನಾಡಿಗೆ ಒಳ್ತಾಗುತ್ತದೆ: ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀ ಬೆಂಗಳೂರಿನ ಜನರು ಕೆಂಪೇಗೌಡರ ಋಣ ತೀರಿಸುವ ಕೆಲಸ ಮಾಡಬೇಕು:ಎಸ್.ಸುರೇಶ್ ಕುಮಾರ್ ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ ಕಾರ್ಯಕ್ರಮ ಹಾಗೂ ಕೆಂಪೇಗೌಡರ ಪ್ರತಿಮೆ ಹೊತ್ತ ಭವ್ಯ ಮೆರವಣಿಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀರವರು, ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರು, ಕಾರ್ಯಪಾಲಕ…