ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
ವಿಜಯ ದರ್ಪಣ ನ್ಯೂಸ್…. ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ದೊಡ್ಡಬಳ್ಳಾಪುರ ಬೆಂ.ಗ್ರಾ ಜಿಲ್ಲೆ ಜುಲೈ,17:- ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ದೊಡ್ಡಬಳ್ಳಾಪುರ ಟೌನ್ ವಾರ್ಡ್ ನಂ 15 ವ್ಯಾಪ್ತಿಯ ರಂಗಪ್ಪ ಸರ್ಕಲ್ ಹಾಗೂ ವಾರ್ಡ್ ನಂ 04 ರ ಐ.ಬಿ ಸರ್ಕಲ್ ಬಳಿ ನೂತನ ಬಸ್ ತಂಗುದಾಣ, ಕೊಡಿಗೆಹಳ್ಳಿ ಹಾಗೂ ನಾಗಸಂದ್ರ…