ಬೋಟಿಂಗ್ ವಿಹಾರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ
ವಿಜಯ ದರ್ಪಣ ನ್ಯೂಸ್… ಬೋಟಿಂಗ್ ವಿಹಾರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.5: ದೇವನಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ಕೋಟೆ ಸಮೀಪ ಇರುವ ಸಣ್ಣ ಕೆರೆಯಲ್ಲಿ ಪುರಸಭೆ ವತಿಯಿಂದ ನೂತನವಾಗಿ ಪ್ರಾರಂಭಿಸಿರುವ ದೋಣಿ ವಿಹಾರಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಸ್ವತಃ ದೋಣಿ ವಿಹಾರದಲ್ಲಿ ಸಾಗುವ ಮೂಲಕ ಸಚಿವರು ಸಂತಸ ವ್ಯಕ್ತಪಡಿಸಿದರು. ನಂತರ ಮಾತನಾಡಿ ಜಲ ಕ್ರೀಡೆಗಳನ್ನು ಪ್ರೋತ್ಸಾಹಿಸುವ…
