ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ಡಾ.ಪಿ.ಸಿ ಜಾಫರ್

ವಿಜಯ ದರ್ಪಣ ನ್ಯೂಸ್… ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ; ಶೇಕಡ 100% ರಷ್ಟು ಪ್ರಗತಿ ಸಾಧಿಸಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ಡಾ.ಪಿ.ಸಿ ಜಾಫರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅ 15 : ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರಲು ಕ್ರಮ ವಹಿಸಿ ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಆರ್ಥಿಕ ಇಲಾಖೆಯ (ಆಯವ್ಯಯ ಮತ್ತು ಸಂಪನ್ಮೂಲ)…

Read More

ಪವನ್ ಜೋಷಿ ಅವರ ಸಾವಿಗೆ ಪುರಸಭಾ ಸದಸ್ಯ ಎ ಆರ್ ಹನೀಪುಲ್ಲಾ ಕಾರಣ : ಮೃತನ ಪತ್ನಿ ಅನನ್ಯ ಆರೋಪ  

ವಿಜಯ ದರ್ಪಣ ನ್ಯೂಸ್…… ಪವನ್ ಜೋಷಿ  ಅವರ ಸಾವಿಗೆ ಪುರಸಭಾ ಸದಸ್ಯ ಎ ಆರ್ ಹನೀಪುಲ್ಲಾ ಕಾರಣ : ಮೃತನ ಪತ್ನಿ ಅನನ್ಯ ಆರೋಪ ವಿಜಯಪುರ: ಪುರಸಭೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಪವನ್ ಜೋಷಿ (34) ಅವರದ್ದು ಸಹಜ ಸಾವಲ್ಲ. ಪುರಸಭೆಯಲ್ಲಿ ನಕಲಿ ಖಾತೆಗಳು ಮಾಡಿಸುವುದಕ್ಕಾಗಿ, ಪುರಸಭೆ ಸದಸ್ಯ ಎ.ಆರ್.ಹನೀಪುಲ್ಲಾ, ಎಂಬುವವರು ಒತ್ತಡ ಹೇರಿರುವುದರಿಂದ ಅವರ ಸಾವಾಗಿದೆ. ನಮಗೆ ನ್ಯಾಯ ಬೇಕು ಎಂದು ಮೃತನ ಪತ್ನಿ ಅನನ್ಯ ಅವರು, ಪುರಸಭೆಯ ಮುಂದೆ ಶವವಿಟ್ಟು ಪ್ರತಿಭಟನೆ…

Read More

ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ

ವಿಜಯ ದರ್ಪಣ ನ್ಯೂಸ್…. ನವೆಂಬರ್ 01 ರಂದು 70ನೇ ಕರ್ನಾಟಕ ರಾಜ್ಯೋತ್ಸವ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  , ಅ 13 : 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು….

Read More

“ವೈಜ್ಞಾನಿಕ ಮನೋಭಾವವೇ ಭಾರತದ ಬೆಳವಣಿಗೆಗೆ ಇಂಧನ” : ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್

ವಿಜಯ ದರ್ಪಣ ನ್ಯೂಸ್…. “ವೈಜ್ಞಾನಿಕ ಮನೋಭಾವವೇ ಭಾರತದ ಬೆಳವಣಿಗೆಗೆ ಇಂಧನ” : ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ 09.10.2025: “ಭಾರತದ ಜ್ಞಾನ ಮತ್ತು ವಿಜ್ಞಾನವು ತಾಂತ್ರಿಕ ಪ್ರಗತಿಯ ಜೊತೆಗೆ “ವಸುಧೈವ ಕುಟುಂಬಕಂ” ಎಂಬ ಮನೋಭಾವದಿಂದ ಮಾನವ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಪ್ರಾಚೀನ ಜ್ಞಾನ ಮತ್ತು ಆಧುನಿಕ ನಾವೀನ್ಯತೆಗಳ ಸಂಗಮವು ಭಾರತವನ್ನು ವಿಜ್ಞಾನ ಜಗತ್ತಿನಲ್ಲಿ ವಿಶ್ವ ಶಕ್ತಿಯಾಗಿ ಮಾಡುತ್ತಿದೆ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು…

Read More

ದೀಪಾವಳಿ ಹಬ್ಬ: ಐದು ದಿನ ಸುರಕ್ಷಿತ ಕ್ರಮಗಳೊಂದಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ

ವಿಜಯ ದರ್ಪಣ ನ್ಯೂಸ್… ದೀಪಾವಳಿ ಹಬ್ಬ: ಐದು ದಿನ ಸುರಕ್ಷಿತ ಕ್ರಮಗಳೊಂದಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಅಕ್ಟೋಬರ್. 08: ದೀಪಾವಳಿ ಹಬ್ಬದ ಸಂಭ್ರಮ ಸಮೀಪಿಸಿದ್ದು, ಜಿಲ್ಲೆಯಲ್ಲಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಅವಕಾಶ ಕಲ್ಪಿಸಲಾಗಿದ್ದು ಸುರಕ್ಷಿತ ಕ್ರಮಗಳೊಂದಿಗೆ ಪಟಾಕಿ ಮಾರಾಟ ಮಾಡಲು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ…

Read More

ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ:                                        ಅ. 18 ರವರೆಗೆ ಅವಧಿ ವಿಸ್ತರಣೆ ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅಕ್ಟೋಬರ್ 8:- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು…

Read More

ವಿದ್ಯಾರ್ಥಿ ಬದುಕಿನಲ್ಲಿ ವ್ಯಾಸಂಗ ಅಗತ್ಯ : ಕೋಡಿ ರಂಗಪ್ಪ

ವಿಜಯ ದರ್ಪಣ ನ್ಯೂಸ್…. ವಿದ್ಯಾರ್ಥಿ ಬದುಕಿನಲ್ಲಿ ವ್ಯಾಸಂಗ ಅಗತ್ಯ : ಕೋಡಿ ರಂಗಪ್ಪ ದೊಡ್ಡಬಳ್ಳಾಪುರ : ಉನ್ನತ ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಹಾಗೂ ಪ್ರತಿಷ್ಠೆಗಾಗಿ ಪ್ರಮಾಣ ಪತ್ರ ಗಳಿಸುವುದಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳು ಮತ್ತು ಬೋಧಕರು ಪರಸ್ಪರ ಅನೂನ್ಯತೆಯಿಂದ ವ್ಯಾಸಂಗದಲ್ಲಿ ತೊಡಗಿ ದೈಹಿಕ ಮತ್ತು ಮಾನಸಿಕ ವಿಕಸನ ಹೊಂದಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಪ್ರೊ. ಕೋಡಿ ರಂಗಪ್ಪ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ…

Read More

ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ  ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಅಕ್ಟೋಬರ್. 07 : ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನವಾಗದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನಲ್ಲಿರುವ ಶ್ರೀ ಮಹರ್ಷಿ…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿರಿಯ ನಾಗರಿಕರು ಅನುಭವದ ಕಣಜಗಳು : ಎಡಿಸಿ 

ವಿಜಯ ದರ್ಪಣ ನ್ಯೂಸ್…. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿರಿಯ ನಾಗರಿಕರು ಅನುಭವದ ಕಣಜಗಳು : ಎಡಿಸಿ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಅ.04 : ಹಿರಿಯ ನಾಗರಿಕರು ಅನುಭವದ ಗ್ರಂಥಗಳು ಅವರ ಜೊತೆ ಸಮಯ ಕಳೆಯಿರಿ ಅವರ ಆರೋಗ್ಯಕ್ಕೆ ಭದ್ರತೆ ಕೊಡಿ. ಹಿರಿಯರ ತ್ಯಾಗ ಪರಿಶ್ರಮದಿಂದ ಇಂದು ನಾವೆಲ್ಲರೂ ಸುಖ-ಸೌಕರ್ಯವನ್ನು ಅನುಭವಿಸುತ್ತಿದ್ದೇವೆ ಹಿರಿಯ ನಾಗರಿಕರನ್ನು ಪ್ರೀತಿಸಿ, ಗೌರವಿಸಿ ಅವರ ಆಶೀರ್ವಾದವನ್ನು ಪಡೆದು ಸಂತೋಷದ ವಾತಾವರಣ ನಿರ್ಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು…

Read More

ಗಾಂಧೀ ಜೀವನಾಧಾರಿತ ಸ್ಮಾರಕ ನಿರ್ಮಾಣಕ್ಕೆ ಆದ್ಯತೆ: ಸಚಿವ ಕೆ.ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿಜೀ ಜಯಂತಿ ಆಚರಣೆ  ಗಾಂಧೀ ಜೀವನಾಧಾರಿತ ಸ್ಮಾರಕ ನಿರ್ಮಾಣಕ್ಕೆ ಆದ್ಯತೆ: ಸಚಿವ ಕೆ.ಎಚ್ ಮುನಿಯಪ್ಪ ಬೆಂ.ಗ್ರಾ.ಜಿಲ್ಲೆ, ಅಕ್ಟೋಬರ್. 02 : ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 02 : ಜಿಲ್ಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜೀವನ, ಕೊಡುಗೆ, ಹೋರಾಟ ಒಳಗೊಂಡ ಸ್ಮಾರಕ ನಿರ್ಮಾಣಕ್ಕೆ ಆದ್ಯತೆ ನೀಡುವದಾಗಿ ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ…

Read More