ರಸ್ತೆ ಅಪಘಾತ ತಗ್ಗಿಸಲು ಕ್ರಮ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ 1033′ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತುರ್ತು ಆಂಬುಲೆನ್ಸ್ ಸೇವೆ ಪಡೆಯಿರಿ ರಸ್ತೆ ಅಪಘಾತ ತಗ್ಗಿಸಲು ಕ್ರಮ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 25 :- ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು….

Read More

ನಿರುದ್ಯೋಗಿಗಳಿಗೆ ವೃತ್ತಿಪರ ತರಬೇತಿ ಸಿಗಲಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ನಿರುದ್ಯೋಗಿಗಳಿಗೆ ವೃತ್ತಿಪರ ತರಬೇತಿ ಸಿಗಲಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ.20 :- ನಿರುದ್ಯೋಗ ಯುವಕ-ಯುವತಿಯರಿಗೆ ವೃತ್ತಿಪರ ತರಬೇತಿ ಹಾಗೂ ಉದ್ಯಮಶೀಲತೆ ಚಟುವಟಿಕೆಗಳ ತರಬೇತಿಯನ್ನು ವಿವಿಧ ತರಬೇತಿ ಸಂಸ್ಥೆಗಳ ಮೂಲಕ ಉಚಿತವಾಗಿ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ತಡೆಯಲು ಸಂಬಂಧಪಟ್ಟ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ…

Read More

ವಿಜೃಂಭಣೆಯಿಂದ ನಡೆದ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ

ವಿಜಯ ದರ್ಪಣ ನ್ಯೂಸ್… ವಿಜೃಂಭಣೆಯಿಂದ ನಡೆದ  ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ: ವಿಜಯಪುರ ಪಟ್ಬಣದ ಬಲಿಜಪೇಟೆಯಲ್ಲಿ ನೆಲೆಸಿರುವ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿಯವರ ಬ್ರಹ್ಮರಥೋತ್ಸವ, 64 ನೇ ವರ್ಷದ ಅಖಂಡ ಶ್ರೀರಾಮನಾಮ ಸಪ್ತಾಹ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಂಧವಾರದಂದು ವಿಜೃಂಭಣೆಯಿಂದ ನಡೆಯಿತು. ಇದರ ಪ್ರಯುಕ್ತ ಮೂರು ದಿನಗಳಿಂದಲೂ ಕಲ್ಯಾಣೋತ್ಸವ, ಪಲ್ಲಕ್ಕಿ ಉತ್ಸವಗಳು ನಡೆದಿದ್ದು, ಬುಧವಾರದಂದು ಬೆಳಗ್ಗೆಯಿಂದಲೇ ಧಾರ್ಮಿಕ ಪೂಜಾ ವಿಧಿವಿಧಾನಗಳು ಪ್ರಾರಂಭವಾಗಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಲಂಗಿ ಸೇವೆ. ಅಖಂಡ…

Read More

ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದಿಂದ ಜಾಗೃತರಾಗಿರಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಸಲಹೆ

ವಿಜಯ ದರ್ಪಣ ನ್ಯೂಸ್  ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದಿಂದ ಜಾಗೃತರಾಗಿರಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಸಲಹೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 :- ರಾಜ್ಯದಲ್ಲಿ ಕಳೆದ ಒಂದುವರೆ ತಿಂಗಳಿಂದ ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದ ಪ್ರಕರಣಗಳು ಪತ್ತೆಯಾಗುತ್ತಿದ್ದು ಈ ರೋಗಗಳನ್ನು ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿ ಹಲವು ಕ್ರಮಗಳ ಮೂಲಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡೆಂಗ್ಯೂ/ಚಿಕುನ್‌ ಗುನ್ಯ ರೋಗಗಳ ಪ್ರಕರಣವನ್ನು ನಿಯಂತ್ರಣದಲ್ಲಿ ಇಡಲು ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು:- 1. ಎಲ್ಲಾ…

Read More

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್  ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 15 :- 2024-25ನೇ ಸಾಲಿಗೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ವಿಳಾಸ kacdc.karnataka.gov.inರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ಸಲ್ಲಿಸಲು ಸಾಮಾನ್ಯ…

Read More

ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಯಾಗಲು ಆರ್ಥಿಕ ಬಲ ಬೇಕು: ಬಯ್ಯಪ್ಪ ಅಧ್ಯಕ್ಷ ಶಾಂತಕುಮಾರ್

ವಿಜಯ ದರ್ಪಣ ನ್ಯೂಸ್… ಚನ್ನರಾಯಪಟ್ಟಣ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜುಲೈ 15: ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮ ಸಂಪನ್ಮೂಲ ಕ್ರೋಡೀಕರಣ ಮಾಡಿದರೆ ಅಭಿವೃದ್ಧಿ ಮಾಡಲು ಆರ್ಥಿಕ ಬಲ ದೊರೆಯುತ್ತದೆ ಎಂದು ಬಯಪ್ಪ ಅಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್ ತಿಳಿಸಿದರು. ಅವರು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಕೇಂದ್ರದಲ್ಲಿ ಸೋಮವಾರ  ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ವಾಣಿಜ್ಯ ಅಂಗಡಿ ಮಳಿಗೆ ಲೋಕಾರ್ಪಣೆ ಮಾಡಿ ಮಾತನಾಡಿದರು. ಪಂಚಾಯಿತಿ ಅನುದಾನದಲ್ಲಿ 22.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ….

Read More

ಹಿರಿಯ ನಾಗರಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳು.

ವಿಜಯ ದರ್ಪಣ ನ್ಯೂಸ್…. ಹಿರಿಯ ನಾಗರಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳು. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ., ಜುಲೈ 11  :- ಹಿರಿಯ ನಾಗರಿಕರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವತಿಯಿಂದ ವಿವಿಧ ಇಲಾಖೆಗಳಡಿ ದೊರೆಯುತ್ತಿರುವ ಸೌಲಭ್ಯಗಳು. ರಾಜ್ಯ ಹಿರಿಯ ನಾಗರಿಕ ಸಹಾಯವಾಣಿ:         ಹಿರಿಯ ನಾಗರಿಕರ ತುರ್ತು ಸಹಾಯಕ್ಕಾಗಿ ಅವರ ಸಮಸ್ಯೆಗಳನ್ನು ಬಗೆ ಹರಿಸಲು ಕಾನೂನು ಸಲಹೆಗಳನ್ನು ಆರೋಗ್ಯ/ಕೌಟುಂಬಿಕ/ಆರ್ಥಿಕ ಸಮಸ್ಯೆಗಳನ್ನು ಹೊಂದಿರುವ, ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳಕ್ಕೆ ಒಳಗಾದಂತಹ ಹಿರಿಯ…

Read More

ವಿಶ್ವ ಝೂನೋಸಿಸ್ ದಿನ ಆಚರಣೆ

ವಿಜಯ ದರ್ಪಣ ನ್ಯೂಸ್…  ವಿಶ್ವ ಝೂನೋಸಿಸ್ ದಿನ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 06 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ “ವಿಶ್ವ ಝೂನೋಸಿಸ್ ದಿನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಣೆ ಮಾಡಲಾಯಿತು. 1885 ರ ಜುಲೈ 06 ರಂದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ…

Read More

ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯಸ್ಮರಣೆ ಆಚರಣೆ

ವಿಜಯ ದರ್ಪಣ ನ್ಯೂಸ್… ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯಸ್ಮರಣೆ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ ರಾಂ ರವರ 38 ನೇ ಪುಣ್ಯಸ್ಮರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ…

Read More

ಸೈಬರ್ ಸೆಂಟರ್ಗಳ ಮುಂದೆ ಪಡಿತರ ಚೀಟಿಗಾಗಿ ಜನರ ಅಲೆದಾಟ

ವಿಜಯ ದರ್ಪಣ ನ್ಯೂಸ್….. ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ಪಟ್ಟಣದ ಸೈಬ‌ರ್ಸೆಂಟರ್‌ಗಳ ಮುಂದೆ ಸಾರ್ವಜನಿಕರು ತುಂಬಿ ತುಳುಕುತ್ತಿದ್ದಾರೆ ಸರ್ಕಾರದ ರಾಜಕಾರಣಿಗಳಿಗೆ ಮತ್ತು ಆಹಾರ ಇಲಾಖೆ ಅಧಿಕಾರಿಗಳಿಗೆ ಜನ ಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ರೇಷನ್‌ ಕಾರ್ಡ್ ಮಾಡಿಸಿಕೊಳ್ಳಲು ಸೈಬರ್ ಸೆಂಟರ್ ಗಳ ಮುಂದೆ ಪರದಾಡುತ್ತಿದ್ದೇವೆ. ಸೈಬರ್ ಸೆಂಟರ್ ಗಳ ಮುಂದೆ ಕಾದು ಕಾದು ಸಾಕಾಗಿದೆ. ಇಲಾಖೆ, ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷದಿಂದ ನಾವು ಪರದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಸಾರ್ವಜನಿಕರು ಆಕ್ರೋಶ…

Read More