ಮಕ್ಕಳಿಗೆ ವಿಜ್ಞಾನದ ಅರಿವು ಮುಖ್ಯ : ಎಂ. ಸತೀಶ್ ಕುಮಾರ್
ವಿಜಯ ದರ್ಪಣ ನ್ಯೂಸ್…… ಮಕ್ಕಳಿಗೆ ವಿಜ್ಞಾನದ ಅರಿವು ಮುಖ್ಯ : ಎಂ. ಸತೀಶ್ ಕುಮಾರ್ ವಿಜಯಪುರ ದೇವನಹಳ್ಳಿ ತಾಲ್ಲೂಕು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಜವಾಬ್ದಾರಿಯುತ ನಡೆ ಅತ್ಯಂತ ಮುಖ್ಯ ಎಂದು ಪ್ರಗತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಸತೀಶ್ ಕುಮಾರ್ ತಿಳಿಸಿದರು. ಪಟ್ಟಣದ ಪ್ರಗತಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಮೇಳ ಹಾಗೂ ವಿದ್ಯಾರ್ಥಿಗಳ ಪೋಷಕರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಪಾಠದ ಜೊತೆ ಸಮಾನ್ಯ ಜ್ಞಾನ ಮತ್ತು ವಿಜ್ಞಾನದ…
