ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗಂಗಾಧರಪ್ಪ ಅಭೂತಪೂರ್ವ ಗೆಲುವು 

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗಂಗಾಧರಪ್ಪ ಅಭೂತಪೂರ್ವ ಗೆಲುವು ದೇವನಹಳ್ಳಿ‌ , ಡಿಸೆಂಬರ್ 04: ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಜಿಲ್ಲಾ ಖಜಾಂಚಿ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಪಿ .ಗಂಗಾಧರಪ್ಪ 49 ಮತಗಳು, ಜಿಲ್ಲಾ ಖಜಾಂಚಿಯಾಗಿ ಉಮಾಶಂಕರ್ ಎಂ.53 ಮತಗಳು ರಾಜ್ಯಪರಿಷತ್ ಸದಸ್ಯರಾಗಿ ನಾರಾಯಣಗೌಡ 50 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಎಂದು…

Read More

ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ವಿಜಯ ದರ್ಪಣ ನ್ಯೂಸ್…. ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿ.3:- ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ರವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಈ-ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದು, ಕೆಲಸವನ್ನು ಮಾಡಿಕೊಡಲು ಶಿವಕೋಟಿ ಗ್ರಾಮ ಪಂಚಾಯ್ತಿಯ ಬಿಲ್ ಕಲಕ್ಟರ್ ಆದ ಪ್ರದೀಪ್ ರವರು 13,000 ರೂಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಕೊಡುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ…

Read More

ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ: ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್

ವಿಜಯ ದರ್ಪಣ ನ್ಯೂಸ್…. ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ: ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ. ಜಿಲ್ಲೆ, ಡಿ. 03 :- ಸಮಾಜದಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಹಾಗೂ ಜ್ಞಾನ ಇರುತ್ತದೆ, ಅದನ್ನು ಗುರುತಿಸಿ ಬೆಳೆಸುವ ಜತೆಗೆ ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವ-ಪ್ರೀತಿಯಿಂದ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಭೋಲಾ ಪಂಡಿತ್ ಅವರು ಹೇಳಿದರು. ಬೆಂಗಳೂರು…

Read More

ಯುವಶಕ್ತಿ ದೇಶದ ಆಸ್ತಿ: ಸಂಸದ ಡಾ. ಕೆ. ಸುಧಾಕರ

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ಯುವಜನೋತ್ಸವ ಯುವಶಕ್ತಿ ದೇಶದ ಆಸ್ತಿ: ಸಂಸದ ಡಾ. ಕೆ. ಸುಧಾಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ .ನ.30, :- ಭಾರತವು ಜನಸಂಖ್ಯೆಯಲ್ಲಿ ಶೇ. 60 ರಷ್ಟು ಯುವಕರಿಂದ ಕೂಡಿದ ದೇಶ. ನಮ್ಮ ಯುವಶಕ್ತಿಯೇ ಭಾರತ ದೇಶದ ನಿಜವಾದ ಆಸ್ತಿ. ಶಾಲಾ-ಕಾಲೇಜು ಹಂತದಲ್ಲೇ ಯುವ ಸಮೂಹಕ್ಕೆ ಕೌಶಲ್ಯಭರಿತ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

Read More

ಜಿಲ್ಲಾಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ನ.27 : ಕೃಷಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆ ಹಾಗೂ ಆತ್ಮ ಯೋಜನೆಯಡಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ರೈತ ಮಹಿಳೆಯರು ಆಗಮಿಸಿ ಮನೆಯಿಂದಲೇ ಸಿರಿಧಾನ್ಯಗಳಿಂದ ತಯಾರಿಸಿದ್ದ ಸಿಹಿ, ಖಾರ ಮತ್ತು ಮರೆತು…

Read More

ಸಂವಿಧಾನ ಆಶಯಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ “ಸಂವಿಧಾನ ದಿನ” ಆಚರಣೆ ಸಂವಿಧಾನ ಆಶಯಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ. ಜಿಲ್ಲೆ, ನ.26  :- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ *ಸಂವಿಧಾನ ದಿನ* ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆಗೆ ಜಿಲ್ಲಾಧಿಕಾರಿ…

Read More

ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ ಮಾಡಿದ ಕೇಂದ್ರ ತಂಡ

ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇಂದ್ರ ತಂಡ ಭೇಟಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ ನ. 26 :- ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನವದೆಹಲಿಯಿಂದ ಡಾ. ಗಾಡಧರ್ ಮಹಾಪತ್ರ ರವರ ತಂಡವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಡಿಪಾರ್ಟ್‌ಮೆಂಟ್ ಆಫ್ ಪರ್ಸನಲ್ ಮತ್ತು ಟ್ರೈನಿಂಗ್ ಭಾರತ ಸರ್ಕಾರ ಇವರ ಆಶ್ರಯದೊಂದಿಗೆ…

Read More

ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಜಾರಿಯಾಗಿರುವ ಯೋಜನೆಗಳ ಸದ್ಬಳಕೆ ಆಗಬೇಕು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಪ.ಜಾತಿ ಮತ್ತು ಪ.ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಜಾರಿಯಾಗಿರುವ ಯೋಜನೆಗಳ ಸದ್ಬಳಕೆ ಆಗಬೇಕು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.20  :-ಪ.  ಜಾತಿ ಮತ್ತು ಪ. ಪಂಗಡಗಳ ಅಲೆಮಾರಿ ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳು ಜಾರಿಗೊಳಿಸಿದ್ದು, ಅರ್ಹರಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ…

Read More

ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬೆಂಗಳೂರು ಗ್ರಾ.ಜಿಲ್ಲೆ ನ. 21:- ಕ್ಷಯ ರೋಗಿಗಳಿಗೆ ಹಾಗೂ ಹೆಚ್.ಐ.ವಿ ಬಾದಿತರಿಗೆ ಅವಶ್ಯಕ ಔಷಧಿಗಳನ್ನು ಪೂರೈಸುವ ಜೊತೆಗೆ ತಪ್ಪದೇ ಸಾಮಾಜಿಕ ಸವಲತ್ತುಗಳ ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ…

Read More

ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ

ವಿಜಯ ದರ್ಪಣ ನ್ಯೂಸ್… ವಿಶ್ವ ಶೌಚಾಲಯ ದಿನ ನ. 19 ರಿಂದ ಡಿ. 10 ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ ಬೆಂಗಳೂರು ಗ್ರಾ. ಜಿಲ್ಲೆ, ನ. 19 :- ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಯಿತು. ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಬೆಂಗಳೂರು…

Read More