ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಗೆ ಮನವಿ
ವಿಜಯ ದರ್ಪಣ ನ್ಯೂಸ್…. ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಗೆ ಮನವಿ ಶಿಡ್ಲಘಟ್ಟ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯನಿರ್ವಹಿಸುವಲ್ಲಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಶಿಕ್ಷಕರು ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ಗಗನ ಸಿಂಧು ಅವರಿಗೆ ಮನವಿಯನ್ನು ಸಲ್ಲಿಸಿದರು. ಸಮೀಕ್ಷಾ ಕಾರ್ಯದಲ್ಲಿ ಹಲವಾರು ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ,ಸಮೀಕ್ಷೆ ಕಾರ್ಯಕ್ಕೆ ನೇಮಕಗೊಂಡಿರುವ ಸಿಬ್ಬಂದಿಗಳು ಅವರ ವೈಯಕ್ತಿಕ ಮೊಬೈಲ್ ಮತ್ತು ನೆಟ್…
