ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು 

ವಿಜಯ ದರ್ಪಣ ನ್ಯೂಸ್…. ನುಲಿಯ ಚಂದಯ್ಯನವರ ಜಯಂತಿ ಆಚರಣೆ ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ.ಜಿಲ್ಲೆ ಆ. 11 : ಕಾಯಕ ನಿಷ್ಠೆ ಹಾಗೂ ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ಕಾಯಕಯೋಗಿ, ವಚನಕಾರ ನುಲಿಯ ಚಂದಯ್ಯರು ಅವರ ಕಾಯಕ ನಿಷ್ಠೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ…

Read More

ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ …

ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ … ಜ್ಯೂನಿಯರ್ – ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಂದ ಆತ್ಮೀಯ ಸ್ವಾಗತ ಬೆಂಗಳೂರು, ಆಗಸ್ಟ್ 07, : ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಬೆಂಗಳೂರು ಭೇಟಿಗಾಗಿ ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ…

Read More

ಕೈಗಾರಿಕೆಗಳು ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರುಬಳಕೆ ಮಾಡಿಕೊಳ್ಳಿ: ಶಾಸಕ ಧೀರಜ್ ಮುನಿರಾಜು

ವಿಜಯ ದರ್ಪಣ ನ್ಯೂಸ್… ಕೈಗಾರಿಕೆಗಳು ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರುಬಳಕೆ ಮಾಡಿಕೊಳ್ಳಿ: ಶಾಸಕ ಧೀರಜ್ ಮುನಿರಾಜು ಕಾರ್ಖಾನೆಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿದರೆ ಕಟ್ಟುನಿಟ್ಟಿನ ಕ್ರಮ: ಡಿಸಿ   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ.05 :ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್…

Read More

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ವಿಜಯ ದರ್ಪಣ ನ್ಯೂಸ್…. ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ ನರೆೇಗಾ ಹಾಗೂ ಇತರೆ ಗ್ರಾಮೀಣ ಮಹಿಳಾ ಕಾರ್ಮಿಕರ ಮಕ್ಕಳ ಆರೈಕೆ ತಾಣ ….………………………. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ ಜನಪದರು ಕೂಸುಗಳ ಬಗೆಗೆ ಕಟ್ಟಿದ್ದ ಹಾಡು ಮಕ್ಕಳ ಪಾಲನೆಯನ್ನು ತಿಳಿಸುತ್ತದೆ. ಇಂದು ವಿಭಜಿತ ಕುಟುಂಬಗಳ ವ್ಯವಸ್ಥೆ ಯಿಂದಾಗಿ…

Read More

ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ

ವಿಜಯ ದರ್ಪಣ ನ್ಯೂಸ್….. ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 02 : ನುಲಿಯ ಚಂದಯ್ಯ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಗಸ್ಟ್ 11 ರಂದು ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ಟೌನ್ ನ ತಾಲ್ಲೂಕು ಕಚೇರಿ ರಸ್ತೆಯ ಕೊರಮರ ಬೀದಿಯ ಭಜನಾ ಮಂದಿರ ಮುಂಭಾಗದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಸೈಯಿದಾ ಅಯಿಷಾ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ…

Read More

ಓಜೋನ್ ಸಂರಕ್ಷಣೆಗೆ ಅರಿವು ಅಗತ್ಯ: ಡಾ. ಶೋಭಾ ಮಲ್ಹಾರಿ

ವಿಜಯ ದರ್ಪಣ ನ್ಯೂಸ್….. ಓಜೋನ್ ಸಂರಕ್ಷಣೆಗೆ ಅರಿವು ಅಗತ್ಯ: ಡಾ. ಶೋಭಾ ಮಲ್ಹಾರಿ ದೊಡ್ಡಬಳ್ಳಾಪುರ : ಓಜೋನ್ ಪರಿದೆ ಹರಿದು ಹೋಗದಂತೆ ಜಾಗೃತಿ ವಹಿಸಲು ಇಂದಿನ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಪ್ರಾಚಾರ್ಯ ಡಾ. ಸದಾಶಿವ ರಾಮಚಂದ್ರಗೌಡ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ “ವಿಶ್ವ ಪರಿಸರ ಸಂರಕ್ಷಣೆಯ ದಿನಾಚರಣೆ ” ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಓಜೋನ್ ಪರಿದೆ ಹಾಳಾದ್ರೆ ಪರಿಸರ ನಾಶವಾಗಿ ಮಾನವ ಸಂಕುಲಕ್ಕೆ ಹಾನಿ ಸಂಭವಿಸುತ್ತದೆ…

Read More

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ : ಪ್ರಧಾನಿ ವಿಡಿಯೋ ಕಾನ್ಸರೆನ್ಸ್ ನೇರ ಪ್ರಸಾರ ವೀಕ್ಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ : ಪ್ರಧಾನಿ ವಿಡಿಯೋ ಕಾನ್ಸರೆನ್ಸ್ ನೇರ ಪ್ರಸಾರ ವೀಕ್ಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆಗಸ್ಟ್, 02 : ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮದ ಸಚಿವರೊಟ್ಟಿಗೆ ಉದ್ಘಾಟನೆ…

Read More

ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಆರ್‌ಟಿಐ ನ ಮುಖ್ಯ ಉದ್ದೇಶ: ಮಾಹಿತಿ ಆಯುಕ್ತ ಹರೀಶ್ ಕುಮಾರ್

ವಿಜಯ ದರ್ಪಣ ನ್ಯೂಸ್…. ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಆರ್‌ಟಿಐ ನ ಮುಖ್ಯ ಉದ್ದೇಶ: ಮಾಹಿತಿ ಆಯುಕ್ತ ಹರೀಶ್ ಕುಮಾರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 02 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು(ಆರ್.ಟಿ.ಐ) ನ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ಅವರು…

Read More

ಇಂದಿರಾ ಕ್ಯಾಂಟೀನ್ ಬಡವರಿಗೆ, ಕಾರ್ಮಿಕರ ಹೊಟ್ಟೆ ತುಂಬಿಸಲು ಸಹಕಾರಿ: ಸಚಿವ ಕೆ.ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಇಂದಿರಾ ಕ್ಯಾಂಟೀನ್ ಬಡವರಿಗೆ, ಕಾರ್ಮಿಕರ ಹೊಟ್ಟೆ ತುಂಬಿಸಲು ಸಹಕಾರಿ: ಸಚಿವ ಕೆ.ಹೆಚ್. ಮುನಿಯಪ್ಪ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್. 02 : ಬಡವರಿಗೆ, ಕೂಲಿ ಕಾರ್ಮಿಕರಿಗೆ, ಉದ್ಯೋಗಿಗಳಿಗೆ ಗುಣಮಟ್ಟದ ತಿಂಡಿ-ಊಟ ನೀಡುವ ಮಹತ್ತರ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಅನ್ನು ರಾಜ್ಯದಲ್ಲಿ ಸ್ಥಾಪಿಸಲಾಗುತ್ತಿದ್ದು, ನಿತ್ಯವೂ ನೂರಾರು ಜನರಿಗೆ ಇಂದಿರಾ ಕ್ಯಾಂಟೀನ್ ಹೊಟ್ಟೆ ತುಂಬಿಸುವ ಕೆಲಸವನ್ನು ಮಾಡುತ್ತಿವೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ…

Read More

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂ.ಗ್ರಾ.ಜಿಲ್ಲೆ ಆ.01: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ ಉಂಟಾಗಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ. ಹೊಸಕೋಟೆ ಟೌನ್ ನಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರಕ್ಕೆ ಎಸ್ಪಿ ಸಿ.ಕೆ ಬಾಬಾ ಅವರೊಂದಿಗೆ ಭೇಟಿ ನೀಡಿ ಜಂಟಿ…

Read More