ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 24, 2024 :- ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಯ್ದ14 ಗ್ರಾಮಗಳನ್ನು ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆಯಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

Read More

ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಜನವರಿ ಮಾಹೆಯಿಂದ ಸೆಪ್ಟೆಂಬರ್ ಮಾಹೆಯ ವರೆಗೆ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 23, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು…

Read More

ಏಡ್ಸ್‌ ರೋಗದಿಂದ ಪಾರಾಗಲು ಸುರಕ್ಷಿತ ಕ್ರಮ ಪಾಲಿಸಿ: ತಹಸೀಲ್ದಾರ್ ಬಾಲಕೃಷ್ಣ

ವಿಜಯ ದರ್ಪಣ ನ್ಯೂಸ್… ಜಿಲ್ಲಾಮಟ್ಟದ 5 ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ ಏಡ್ಸ್‌ ರೋಗದಿಂದ ಪಾರಾಗಲು ಸುರಕ್ಷಿತ ಕ್ರಮ ಪಾಲಿಸಿ: ತಹಸೀಲ್ದಾರ್ ಬಾಲಕೃಷ್ಣ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 2024: ಏಡ್ಸ್ ರೋಗದಿಂದ ತುತ್ತಾಗುವ ವ್ಯಕ್ತಿಗಳು ಶಾಶ್ವತ ಅನಾರೋಗ್ಯಕ್ಕೆ ಒಳಗಾಗುವುದರಿಂದ ಅವರ ಕುಟುಂಬಗಳು ಬೀದಿ ಪಾಲಾಗುತ್ತವೆ. ಅನೈತಿಕ ಸಂಬಂಧ ಹಾಗೂ ಅಸುರಕ್ಷಿತ ಲೈಂಗಿಕ ಕ್ರಿಯೆ ನಡೆಸಬಾರದೆಂದು ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಬಾಲಕೃಷ್ಣ ಅವರು ಹೇಳಿದರು. ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ…

Read More

ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯತಿಗೆ ಕೇಂದ್ರ ಜಲ ಶಕ್ತಿ ತಂಡ ಭೇಟಿ

ವಿಜಯ ದರ್ಪಣ ನ್ಯೂಸ್… ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯತಿಗೆ ಕೇಂದ್ರ ಜಲ ಶಕ್ತಿ ತಂಡ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 19, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯತಿಗೆ ಕೇಂದ್ರ ಜಲ ಶಕ್ತಿ ಮಂತ್ರಾಲಯ ತಂಡ ಭೇಟಿ ನೀಡಿ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವಿವಿಧ ಕಾಮಗಾರಿಗಳ ಪರಿಶೀಲನೆ. ಜಲಜೀವನ್ ಮಿಷನ್ ಯೋಜನೆಯ ರಾಷ್ಟ್ರೀಯ ತಜ್ಞರಾದ ಪ್ರೊನೋಭಕುಮಾರ್ ತಾಲೂಕ್ಡ್ ಹಾಗೂ ವನಿತಾ ತಂಡವು…

Read More

ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವಿಧಾನದ ಬಗ್ಗೆ ಅರಿವು

ವಿಜಯ ದರ್ಪಣ ನ್ಯೂಸ್.. ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವಿಧಾನದ ಬಗ್ಗೆ ಅರಿವು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 18, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ…

Read More

ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ :  ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…… ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ :  ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 15  : ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು  ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ…

Read More

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ದಾಖಲೆಯ ಅತೀ ಉದ್ದದ ಮಾನವ ಸರಪಳಿ ರಚನೆ

ವಿಜಯ ದರ್ಪಣ ನ್ಯೂಸ್…. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ದಾಖಲೆಯ ಅತೀ ಉದ್ದದ ಮಾನವ ಸರಪಳಿ ರಚನೆ ಜಿಲ್ಲೆಯಲ್ಲಿ 77 ಕಿ.ಮೀ ಮಾನವ ಸರಪಳಿ ರಚನೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಕರೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 14:- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 77 ಕಿ.ಮೀ ಮಾನವ ಸರಪಳಿ ರಚನೆಯಾಗಲಿದ್ದು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಹೆಚ್ಚಿನ…

Read More

ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಸಿಗಬೇಕು:  ಸಚಿವ ಕೆ.ಹೆಚ್ ಮುನಿಯಪ್ಪ

  ವಿಜಯ ದರ್ಪಣ ನ್ಯೂಸ್…. ಉದ್ಯೋಗ ಮೇಳದಲ್ಲಿ 200 ಕ್ಕೂ ಅಧಿಕ ಕಂಪನಿಗಳು ಭಾಗಿ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಸಿಗಬೇಕು:  ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 13 2024 :- ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ…

Read More

ಉದ್ಯೋಗ ಮೇಳದಲ್ಲಿ ಸ್ಥಳೀಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ:  ಸಚಿವ ಕೆ.ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಕೈಗಾವರಿಕೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧ ಉದ್ಯೋಗ ಮೇಳದಲ್ಲಿ ಸ್ಥಳೀಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ:  ಸಚಿವ ಕೆ.ಎಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 11, 2024 :- ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿರುವ ಕಂಪನಿಗಳು ಉದ್ಯೋಗಕ್ಕೆ ಅನುಗುಣವಾಗಿ ಸ್ಥಳೀಯ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಹೆಚ್ಚಿನ ಪ್ರಾಶಸ್ತ್ಯ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು…

Read More

ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ  ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ:ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್… ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ  ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ:ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ,ಸೆಪ್ಟೆಂಬರ್ 11,2024 :- ಸೆಪ್ಟೆಂಬರ್ 15 ರಂದು ನಡೆಯಲಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಿಸಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಮಹತ್ವ ಸಾರಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಹಳೆನಿಜಗಲ್ ನಿಂದ ಪ್ರಾರಂಭವಾಗಿ…

Read More