ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ಚಳವಳಿಯ ರೂಪದಲ್ಲಿ ಜಾರಿಗೆ ತರಬಲ್ಲ ಪಕ್ಷವೇ ಬಿಎಸ್ ಪಿ : ನರಸಿಂಹರಾಜು

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ ನವೆಂಬರ್ 18 : ಬಿಎಸ್’ಪಿ ಕೇವಲ ರಾಜಕೀಯ ಪಕ್ಷವಲ್ಲ. ಜನರನ್ನು ಒಗ್ಗೂಡಿಸಲು ಹೋರಾಡುತ್ತಿರುವ ಪಕ್ಷವಾಗಿದೆ. ಹಿಂದೂಳಿದ ಹಾಗೂ ಅಲ್ಪಸಂಖ್ಯಾತ ಜನರನ್ನು ಉತ್ತಮ ವೇದಿಕೆಗೆ ತರುವ ಗುರಿಯನ್ನು ಹೊಂದಿರುವ ಪಕ್ಷವಾಗಿದೆ. ಸಮಾಜದಲ್ಲಿ ಸಮಾನತೆಯನ್ನು ತರುವಲ್ಲಿ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ವಿಫಲವಾಗಿದೆ ಎಂದು ಬಿಎಸ್ಸಿ ಜಿಲ್ಲಾ ಮುಖಂಡ ನರಸಿಂಹರಾಜು ಅವರು ಟೀಕಿಸಿದರು. ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಡವರು ಹಾಗೂ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಸಬಲೀಕರಣಗೊಳಿಸುವಲ್ಲಿ…

Read More

ಈಗ ರಾಜ್ಯದಲ್ಲಿ, ಪಕ್ಷಾಂತರಿಗಳಿಗೆ ಪರ್ವಕಾಲ, ರೈತರಿಗೆ ಬರಗಾಲ, ರಾಜ್ಯಕ್ಕೆ ಕಷ್ಟದ ಕಾಲ, ಸಾಮಾನ್ಯ ಜನರಿಗೆ ಮಾತ್ರ ಚಳಿಗಾಲ……..

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 18 ಈಗ ರಾಜ್ಯದಲ್ಲಿ, ಪಕ್ಷಾಂತರಿಗಳಿಗೆ ಪರ್ವಕಾಲ, ರೈತರಿಗೆ ಬರಗಾಲ, ರಾಜ್ಯಕ್ಕೆ ಕಷ್ಟದ ಕಾಲ, ಸಾಮಾನ್ಯ ಜನರಿಗೆ ಮಾತ್ರ ಚಳಿಗಾಲ…….. ಕರ್ನಾಟಕದ ಚುನಾವಣೆ ನಡೆದು ಮತದಾನವಾಗಿ ಫಲಿತಾಂಶ ಪ್ರಕಟವಾಗಿ ಆಡಳಿತ ವ್ಯವಸ್ಥೆ ಜಾರಿಗೆ ಬಂದು ಸುಮಾರು 6 ತಿಂಗಳು ಕಳೆಯಿತು. ಅಲ್ಲಿಂದ ಇಲ್ಲಿಯವರೆಗೆ ಮೂರು ಪಕ್ಷಗಳ ದೊಡ್ಡ ನಾಯಕರ ಹೇಳಿಕೆಗಳನ್ನು ಕ್ರೋಡೀಕರಿಸಿ ಹೇಳುವುದಾದರೆ, ಅವರ ಮಾತುಗಳಲ್ಲಿ ಶೇಕಡಾ 90% ಕೆಟ್ಟ ರಾಜಕೀಯದ ಅಂಶಗಳೇ ಇರುತ್ತವೆ. ಅವರ ನಡವಳಿಕೆಗಳಲ್ಲಿ ಮಾತ್ರ…

Read More

ಬರಗಾಲದ ಸಂದರ್ಭದಲ್ಲಿ ಜಾನುವಾರುಗಳ ನಿರ್ವಹಣೆ 

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 18 : ಬರಗಾಲವು ಸಾಮಾನ್ಯವಾಗಿ ಉತ್ಪಾದನೆಯ ಚಕ್ರದಲ್ಲಿ ಒಣಹವೆಯ ವಾತಾವರಣವಾಗಿದ್ದು, ಮಳೆಯ ಪ್ರಮಾಣ ವಾರ್ಷಿಕ ಸರಾಸರಿಗಿಂತ ಕಡಿಮೆಯಾಗಿರುವುದರಿಂದ, ಕಾಳು ಕಟ್ಟುವ ಸಂದರ್ಭದಲ್ಲಿ ಮಣ್ಣಿನ ತೇವಾಂಶ ಕಡಿಮೆ ಇರುವುದರಿಂದ ಮತ್ತು ಕೆರೆ-ಕುಂಟೆಗಳಲ್ಲಿ ನೀರು, ಹರಿಯುವ ನೀರು, ಅಂತರ್ಜಲದ ನೀರಿನ ಮಟ್ಟ ಕಡಿಮೆಯಾಗುವುದರಿಂದ ಸಂಭವಿಸಬಹುದಾಗಿದೆ. ಇದು ಜಾನುವಾರು ಮತ್ತು ಜನರ ಆಹಾರ ಭದ್ರತೆಯ ಮೇಲೆ ಹಾಗೂ ರೈತರ ಆರ್ಥಿಕ ಮೂಲದ ಮೇಲೆ ನೇರ ಪರಿಣಾಮ…

Read More

ಭಾರತ – ಆಸ್ಟ್ರೇಲಿಯಾ… ಕ್ರಿಕೆಟ್ ಫೈನಲ್…..

ವಿಜಯ ದರ್ಪಣ ನ್ಯೂಸ್  ಅಕ್ಟೋಬರ್ 17 ಭಾರತ – ಆಸ್ಟ್ರೇಲಿಯಾ… ಕ್ರಿಕೆಟ್ ಫೈನಲ್….. ಕ್ರೀಡಾ ಘನತೆಯನ್ನು – ಭಾರತದ ನಾಗರಿಕ ಪ್ರಜ್ಞೆಯನ್ನು ಉಳಿಸೋಣ ಮತ್ತು ವಿಶ್ವಕ್ಕೆ ಪ್ರಚರಿಸೋಣ………. ಕ್ರಿಕೆಟ್ ಒಂದು ಜೂಜಾಟವಲ್ಲ, ಮೋಜಿನಾಟವೂ ಅಲ್ಲ, ಮನರಂಜನೆಯೂ ಅಲ್ಲ, ವ್ಯಾಪಾರವು ಅಲ್ಲ, ದೇಶದ ಸ್ವಾಭಿಮಾನದ ಪ್ರಶ್ನೆಯೂ ಅಲ್ಲ,, ಅದೊಂದು ಕ್ರೀಡೆ, ಕೇವಲ ಕ್ರೀಡೆ ಮಾತ್ರ…….. 2023 ರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಡೆಸುವ ಒಂದು ದಿನದ 50/50 ಓವರುಗಳ ವಿಶ್ವಕಪ್ ಸ್ಪರ್ಧೆಯಲ್ಲಿ ಅಂತಿಮವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್…

Read More

ಪರೀಕ್ಷಾ ಅಕ್ರಮಗಳು…..

ವಿಜಯ ದರ್ಪಣ ನ್ಯೂಸ್  ಬೆಂಗಳೂರು::ಅಕ್ಟೋಬರ್ 16 ಇಡೀ ದೇಶದಲ್ಲಿ ಇನ್ನೂ ಸಂಪೂರ್ಣ ನಿಯಂತ್ರಿಸಲು ಸಾಧ್ಯವಾಗದ ಮತ್ತು ಹೆಚ್ಚು ಹೆಚ್ಚು ಅಕ್ರಮಗಳು ನಡೆಯುತ್ತಿರುವ ಮತ್ತೊಂದು ಕ್ಷೇತ್ರ ವಿವಿಧ ಪರೀಕ್ಷೆಗಳನ್ನು ನಡೆಸುವುದು……. ಎಷ್ಟೇ ತಂತ್ರಜ್ಞಾನ ಅಭಿವೃದ್ಧಿಯಾಗುತ್ತಿದ್ದರು ಈ ವಿಭಾಗದ ಕಳ್ಳತನ, ವಂಚನೆ, ಮೋಸ ತಡೆಯಲು ಸಾಧ್ಯವಾಗುತ್ತಿಲ್ಲ…… ಸಿಸಿಟಿವಿ, ಕೈ ಬೆರಳ ಗುರುತು, ಮುಖ ಚಹರೆಯ ಸ್ಕ್ಯಾನ್, ಅನಿರೀಕ್ಷಿತ ದಾಳಿ, ತಟಸ್ಥರ ಮೇಲ್ವಿಚಾರಣೆ, ಕಠಿಣ ಶಿಕ್ಷೆ ಇನ್ನೂ ಎಷ್ಟೇ ಭದ್ರತೆ ಮಾಡಿದ್ದರು ಯಾವುದೇ ಉತ್ತಮ ಫಲಿತಾಂಶ ಬಂದಿಲ್ಲ….. ಏನೇ ಮಾಡಿದರು ಒಂದಲ್ಲ…

Read More

ಚಾಚಾ ನೆಹರು ಮತ್ತು ನಮ್ಮ ಮಕ್ಕಳು………

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ  ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು……… ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ……… ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ ಅಭಿಪ್ರಾಯ – ದೃಷ್ಟಿಕೋನ – ನಿಲುವು ಇದೆಯೋ ಅದಕ್ಕೆ ಮೂಲ ಕಾರಣ ಜವಹರಲಾಲ್ ನೆಹರು…… ಒಂದು ವೇಳೆ ನಿಮ್ಮ ಅಭಿಪ್ರಾಯ…. ಈ 75 ವರ್ಷಗಳಲ್ಲಿ ಭಾರತ ಅತ್ಯಂತ ಭ್ರಷ್ಟವಾಗಿ, ವ್ಯವಸ್ಥೆ…

Read More

ನಾಳೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಗ್ರಾಮಾಂತರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಕ್ಷೇತ್ರ ವೀಕ್ಷಣೆ 

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 14 :- ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಕ್ಷೇತ್ರ ವೀಕ್ಷಣೆ ನಡೆಯಲಿದೆ. ದೇವನಹಳ್ಳಿ ತಾಲೂಕಿನಿಂದ ಪ್ರಾರಂಭಿಸಿ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ಗ್ರಾಮಗಳಲ್ಲಿನ ತಾಖುಗಳ ಪರಿವೀಕ್ಷಣೆ, ಚನ್ನರಾಯಪಟ್ಟಣ ಹೋಬಳಿಯ ಗ್ರಾಮಗಳಲ್ಲಿನ ತಾಖುಗಳ ಪರಿವೀಕ್ಷಣೆ, ಕುಂದಾಣ ಗ್ರಾಮ…

Read More

ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು………

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು……… ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ……… ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ ಅಭಿಪ್ರಾಯ – ದೃಷ್ಟಿಕೋನ – ನಿಲುವು ಇದೆಯೋ ಅದಕ್ಕೆ ಮೂಲ ಕಾರಣ ಜವಹರಲಾಲ್ ನೆಹರು…… ಒಂದು ವೇಳೆ ನಿಮ್ಮ ಅಭಿಪ್ರಾಯ…. ಈ 75 ವರ್ಷಗಳಲ್ಲಿ ಭಾರತ ಅತ್ಯಂತ ಭ್ರಷ್ಟವಾಗಿ, ವ್ಯವಸ್ಥೆ…

Read More

ಹೆಚ್ಚು ಶಬ್ದ, ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರು ತಿಳಿಸಿದ್ದಾರೆ. ಆದ್ದರಿಂದ ಸಾರ್ವಜನಿಕರು ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂದು ತಿಳಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು…

Read More

ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು  ಗ್ರಾಮಾಂತರ ಜಿಲ್ಲೆ ನವೆಂಬರ್ 12 ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ…… ಜ್ಞಾನದ ಮರು ಪೂರಣ…… ಜ್ಞಾನ – ಬುದ್ದಿ – ತಿಳಿವಳಿಕೆ….. ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ……… ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ ಹೋಗುವ ಮತ್ತು ಎಂದೂ ಮುಗಿಯದ ವಸ್ತುಗಳು ಎಂದು…. ಜ್ಞಾನ ಮೊದಲ ಪಟ್ಟಿಯಲ್ಲಿ ಸೇರುತ್ತದೆ. ಆದರೆ ಅದರ…

Read More