ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

ವಿಜಯ ದರ್ಪಣ ನ್ಯೂಸ್… ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ ಯಲಚಹಳ್ಳಿ ಕೆರೆಯಂಗಳದ ಸೌರ ಘಟಕದಲ್ಲಿ 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ 1383 ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಹೊಸಕೋಟೆಯ 33 ಗ್ರಾಮಗಳ ರೈತರಿಗೆ ಅನುಕೂಲ ಹೊಸಕೋಟೆ ಬೆಂ.ಗ್ರಾ‌.ಜಿಲ್ಲೆ , ಅ.30:- ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಲಾದ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ ನೀಡಿದರು. ಯಲಚಹಳ್ಳಿಯ ಕೆರೆಯಂಗಳದಲ್ಲಿ ಸ್ಥಾಪಿಸಲಾಗಿರುವ ಸೌರ ಘಟಕವನ್ನು ಹೊಸಕೋಟೆ…

Read More

ಪುನೀತ್ ರಾಜಕುಮಾರ್ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು : ಪುರಸಭಾ ಸದಸ್ಯ ವಿ ನಂದಕಮಾರ್

ವಿಜಯ ದರ್ಪಣ ನ್ಯೂಸ್… ಪುನೀತ್ ರಾಜಕುಮಾರ್ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು : ಪುರಸಭಾ ಸದಸ್ಯ ವಿ ನಂದಕುಮಾರ್ ವಿಜಯಷುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ .29: ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಡಾ.ಬಿ.ಆರ್. ಅಂಬೇಡ್ಕರ್ ರಕ್ಷಣಾ ಸಮಿತಿಯ ವತಿಯಿಂದ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಪುನೀತ್ ರಾಜ್ ಕುಮಾರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಶಾಲಾ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳು, ಬ್ಯಾಗುಗಳನ್ನು ವಿತರಣೆ…

Read More

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ವಿಜಯ ದರ್ಪಣ ನ್ಯೂಸ್….. ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಅ.27 : ಜಿಲ್ಲೆಯ ಸಾಂಪ್ರದಾಯಿಕ ಅರ್ಹ ಕುಶಲಕರ್ಮಿಗಳು, ಎಲ್ಲ ಅರ್ಹ ಕುಶಲಕರ್ಮಿಗಳು, ಆಸಕ್ತ ಯುವಕ ಯುವತಿಯರು ಪ್ರಧಾನಿ ಮಂತ್ರಿ ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಂಸದರಾದ ಡಾ.ಕೆ ಸುಧಾಕರ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನ ಮಂತ್ರಿ…

Read More

ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಮಾದರಿಯಾಗಲಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… 60 ಲಕ್ಷ ವೆಚ್ಚದ ಹಾರೋಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಮಾದರಿಯಾಗಲಿ: ಸಚಿವ ಕೆ.ಹೆಚ್ ಮುನಿಯಪ್ಪ ಹಾರೋಹಳ್ಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅಕ್ಟೋಬರ್. 25: ಹಾರೋಹಳ್ಳಿ ಗ್ರಾಮ ಪಂಚಾಯಿತಿಯು ವಿವಿಧ ಜನಪರ, ಅಭಿವೃದ್ಧಿ ಪರ ಕೆಲಸ ಕಾರ್ಯಗಳನ್ನು ಕೈಗೊಂಡು ಜಿಲ್ಲೆಗೆ ಮಾದರಿ ಪಂಚಾಯಿತಿ ಆಗಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್…

Read More

ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು: ನ್ಯಾ. ಜಿತೇಂದ್ರ ಕುಮಾರ್ ಮಹೇಶ್ವರಿ

ವಿಜಯ ದರ್ಪಣ ನ್ಯೂಸ್…. ನ್ಯಾಯ ಎನ್ನುವುದು ಸಂಘರ್ಷ ಅಲ್ಲ ಬದಲಾಗಿ ಜನಸಾಮಾನ್ಯರಿಗೆ ಸೇವೆ ಒಗಿಸುವುದೇ ನ್ಯಾಯ ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು: ನ್ಯಾ. ಜಿತೇಂದ್ರ ಕುಮಾರ್ ಮಹೇಶ್ವರಿ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಅ.23 ಬಡವರು, ಹಿಂದುಳಿದವರು, ಮಕ್ಕಳು ಮಹಿಳೆಯರು ಸೇರಿದಂತೆ ಪ್ರತಿಯೋಬ್ಬರಿಗೂ ಸಕಾಲದಲ್ಲಿ ಸಾಮಾನ ನ್ಯಾಯ ಒದಗಿಸುವುದು ನ್ಯಾಯಾಲಯದ ಜವಾಬ್ದಾರಿ ಎಂದು ಗೌರವಾನ್ವಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೀತೇಂದ್ರ ಕುಮಾರ್ ಮಹೇಶ್ವರಿ ಅವರು ಹೇಳಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ…

Read More

ಪುರಸಭೆ ಸದಸ್ಯ ಎ.ಆ‌ರ್.ಹನೀಪುಲ್ಲಾ ಅವರ ಸದಸ್ಯತ್ವ ರದ್ದುಗೊಳಿಸಬೇಕು: ಬಿ.ಆ‌ರ್.ಅಂಬೇಡ್ಕರ್ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಸಿ.ಶ್ರೀನಿವಾಸ್ 

ವಿಜಯ ದರ್ಪಣ ನ್ಯೂಸ್… ಪುರಸಭೆ ಸದಸ್ಯ ಎ.ಆ‌ರ್.ಹನೀಪುಲ್ಲಾ ಅವರ ಸದಸ್ಯತ್ವ ರದ್ದುಗೊಳಿಸಬೇಕು: ಬಿ.ಆ‌ರ್.ಅಂಬೇಡ್ಕರ್ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಸಿ.ಶ್ರೀನಿವಾಸ್  ವಿಜಯಪುರ ದೇವನಹಳ್ಳಿ ತಾಲ್ಲೂಕು : ಪಟ್ಟಣದ 18ನೇ ವಾರ್ಡಿನ ಪುರಸಭೆ ಸದಸ್ಯ ಎ.ಆರ್. ಹನೀವುಲ್ಲಾ ಅವರ ಮೇಲೆ ಕೊಲೆಗೆ ಪ್ರಚೋದನೆಯ ಆರೋಪದಡಿಯಲ್ಲಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದರ ಜೊತೆಗೆ, ಅವರ ಮೇಲೆ ಕೊಲೆಗೆ ಯತ್ನ ನಡೆಸಿರುವ ಪ್ರಕರಣವೊಂದರಲ್ಲಿ ವಾರೆಂಟ್ ಇದೆ ಈ ಕಾರಣದಿಂದ ಅವರ ಸದಸ್ಯತ್ವವನ್ನು ವಜಾಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಡಾ.ಬಿ.ಆ‌ರ್.ಅಂಬೇಡ್ಕರ್ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ…

Read More

ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು: ಸಿ.ಎಂ.ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್… ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ . ಅಕ್ಟೋಬರ್ 19 : ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ ನೂತನ ಕಟ್ಟಡಗಳ ಶಿಲಾನ್ಯಾಸ ನೆರವೇರಿಸಿ “ಹೃದಯವಂತ…

Read More

ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ಡಾ.ಪಿ.ಸಿ ಜಾಫರ್

ವಿಜಯ ದರ್ಪಣ ನ್ಯೂಸ್… ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ; ಶೇಕಡ 100% ರಷ್ಟು ಪ್ರಗತಿ ಸಾಧಿಸಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ಡಾ.ಪಿ.ಸಿ ಜಾಫರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅ 15 : ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರಲು ಕ್ರಮ ವಹಿಸಿ ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಆರ್ಥಿಕ ಇಲಾಖೆಯ (ಆಯವ್ಯಯ ಮತ್ತು ಸಂಪನ್ಮೂಲ)…

Read More

ಪವನ್ ಜೋಷಿ ಅವರ ಸಾವಿಗೆ ಪುರಸಭಾ ಸದಸ್ಯ ಎ ಆರ್ ಹನೀಪುಲ್ಲಾ ಕಾರಣ : ಮೃತನ ಪತ್ನಿ ಅನನ್ಯ ಆರೋಪ  

ವಿಜಯ ದರ್ಪಣ ನ್ಯೂಸ್…… ಪವನ್ ಜೋಷಿ  ಅವರ ಸಾವಿಗೆ ಪುರಸಭಾ ಸದಸ್ಯ ಎ ಆರ್ ಹನೀಪುಲ್ಲಾ ಕಾರಣ : ಮೃತನ ಪತ್ನಿ ಅನನ್ಯ ಆರೋಪ ವಿಜಯಪುರ: ಪುರಸಭೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಪವನ್ ಜೋಷಿ (34) ಅವರದ್ದು ಸಹಜ ಸಾವಲ್ಲ. ಪುರಸಭೆಯಲ್ಲಿ ನಕಲಿ ಖಾತೆಗಳು ಮಾಡಿಸುವುದಕ್ಕಾಗಿ, ಪುರಸಭೆ ಸದಸ್ಯ ಎ.ಆರ್.ಹನೀಪುಲ್ಲಾ, ಎಂಬುವವರು ಒತ್ತಡ ಹೇರಿರುವುದರಿಂದ ಅವರ ಸಾವಾಗಿದೆ. ನಮಗೆ ನ್ಯಾಯ ಬೇಕು ಎಂದು ಮೃತನ ಪತ್ನಿ ಅನನ್ಯ ಅವರು, ಪುರಸಭೆಯ ಮುಂದೆ ಶವವಿಟ್ಟು ಪ್ರತಿಭಟನೆ…

Read More

ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ

ವಿಜಯ ದರ್ಪಣ ನ್ಯೂಸ್…. ನವೆಂಬರ್ 01 ರಂದು 70ನೇ ಕರ್ನಾಟಕ ರಾಜ್ಯೋತ್ಸವ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  , ಅ 13 : 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು….

Read More