ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ
ವಿಜಯ ದರ್ಪಣ ನ್ಯೂಸ್… ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ07 :ಮಾವು ಮತ್ತು ಹಲಸು ಒಂದು ಋತುಮಾನ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಹಿನ್ನೆಲೆಯಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ತೋಟಗಾರಿಕೆ ಇಲಾಖೆ ವತಿಯಿಂದ “ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ’ ವನ್ನು ಆಯೋಜಿಸಲು…