ಸಿಇಒ ಡಾ.ಕೆ.ಎನ್ ಅನುರಾಧ ಅವರಿಂದ ಕ್ಷೇತ್ರ ಸಂಚಾರ: ಕಾಮಗಾರಿಗಳ ಪರಿಶೀಲನೆ
ವಿಜಯ ದರ್ಪಣ ನ್ಯೂಸ್… ಸಿಇಒ ಡಾ.ಕೆ.ಎನ್ ಅನುರಾಧ ಅವರಿಂದ ಕ್ಷೇತ್ರ ಸಂಚಾರ: ವಿವಿಧ ಕಾಮಗಾರಿಗಳ ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ ಎನ್ ರವರು ಇಂದು ದೇವನಹಳ್ಳಿ ತಾಲ್ಲೂಕಿನ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿಯ ಸಿಬ್ಬಂದಿಗಳು ಹಾಜರಾತಿ ಮತ್ತು ಕಡತಗಳನ್ನು ಪರಿಶೀಲಿಸಿದರು. ನಂತರ ದುದ್ದನಹಳ್ಳಿ ಗ್ರಾಮದ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2025-26 ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಹೊಸ ಕಾಮಗಾರಿಗಳ Pre-measurement ಮಾಡುವುದನ್ನು ನರೇಗಾ…