ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ವಿಜಯ ದರ್ಪಣ ನ್ಯೂಸ್ ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮನೋಜ್ ಕುಮಾರ್ ಮೀನಾ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್​…

Read More

ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರ ಬಿಜೆಪಿ ಗೆಲ್ಲಿಸಿ: ಕೇಂದ್ರ ಗೃಹಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮತಪ್ರಮಾಣ ಹೆಚ್ಚಿಸಿ; ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರ ಬಿಜೆಪಿ ಗೆಲ್ಲಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರು ಏಪ್ರಿಲ್ 02: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನವಿ ಮಾಡಿದರು. ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು…

Read More

ಚುನಾವಣಾ ಹೊತ್ತಲ್ಲೇ ಕಾನೂನು ವಿವಿ ಅವಾಂತರ; ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದ ಕ್ರೈಸ್ತ ಸಮುದಾಯ………

Vijaya darpana  BIG EXCLUSIVE NEWS: —————————————- ಚುನಾವಣಾ ಹೊತ್ತಲ್ಲೇ ಕಾನೂನು ವಿವಿ ಅವಾಂತರ; ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದ ಕ್ರೈಸ್ತ ಸಮುದಾಯ……… ——— ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಇದೀಗ ವಿವಾಧ ಗೂಡಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣಾ ಹೊತ್ತಲ್ಲಿ ವಿವಿ ಕೈಗೊಂಡ ನಿರ್ಧಾರದಿಂದಾಗಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮುಜುಗರದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಕರ್ನಾಟಕ ರಾಜ್ಯ ಕಾನೂನು ವಿವಿ ಈ ಬಾರಿ ‘ಈಸ್ಟರ್’ ದಿನದಂದು ಪರೀಕ್ಷೆಯನ್ನು ನಿಗದಿಗೊಳಿಸಿದೆ. ಗುಡ್‌ಫ್ರೈಡೇ ನಂತರದ ಭಾನುವಾರ ನಡೆಯುವ ‘ಈಸ್ಟರ್’…

Read More

*“ತಣ್ಣೀ”ರ್ “ತಣ್ಣೀ”ರ್**

ವಿಜಯ ದರ್ಪಣ ನ್ಯೂಸ್  *“ತಣ್ಣೀ”ರ್ “ತಣ್ಣೀ”ರ್** ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹನಿ ನೀರಿಗೆ ಅಭಾವ ಸೃಷ್ಟಿಯಾಗಿದೆ. ಸಾಲ ಮಾಡಿ, ಬ್ಯಾಂಕಿಗೆ ಸೈಟನ್ನು ಅಡವಿಟ್ಟು ಹಣ ಸುರಿದು ಬಾಡಿಗೆಯಿಂದಲೇ ಇ.ಎಂ.ಐ’ ಬಾಡಿಗೆಯಿಂದಲೇ ಹೆಂಡತಿಗೆ ಶಾಪಿಂಗ್ ಖರ್ಚು ಮಕ್ಕಳ ದುಬಾರಿ ಫೀಸುಗಳನ್ನು ಕಟ್ಟಲು ಯೋಚಿಸಿದ್ದ ಮನೆಮಾಲೀಕರು ಈಗ ಬಾಯಿ ಬಾಯಿ ಬಿಡುತ್ತಿದ್ದಾರೆ. ಕಾರಣ ಬಾಡಿಗೆಗೆ ಬಂದವರು ಕಟ್ಟಡದಲ್ಲಿ ನೀರಿಲ್ಲವೆಂದು ಮನೆ ಖಾಲಿ ಮಾಡುತ್ತಿದ್ದಾರೆ. ನೀರು ಸಮೃದ್ಧವಾಗಿ ಸಿಗುವ ಮನೆಗಳಿಗೆ ಗುಳೆ ಹೋಗುತ್ತಿದ್ದಾರೆ. ಬೆಂಗಳೂರು ನಗರವೊಂದೇ ಅಲ್ಲ ಇಡೀ ಕರ್ನಾಟಕದಲ್ಲೇ ನೀರಿಗೆ…

Read More

*ಕರಿಮಣಿ ಮಾಲಿಕ ನೀ… ನಲ್ಲಾ*

ವಿಜಯ ದರ್ಪಣ ನ್ಯೂಸ್ *ಕರಿಮಣಿ ಮಾಲಿಕ ನೀ… ನಲ್ಲಾ* ಓ ನಲ್ಲಾ ನೀನಲ್ಲಾ, ಕರಿಮಣಿ ಮಾಲಿಕ ನೀನಲ್ಲಾ ‘ ಉಪೇಂದ್ರ’ ಚಿತ್ರದ ಈ ಹಾಡು ಚಿತ್ರ ಬಿಡುಗಡೆಯಾಗಿ ಸೂಪರ್ ಹಿಟ್ ಆದರೂ ಈ ಹಾಡಿನ ಬಗ್ಗೆ ಚಿತ್ರ ಪ್ರೇಕ್ಷಕ ರ‍್ಯಾರೂ ಅಷ್ಟಾಗಿ ತಲೆ ಕೆಡಿಸಿಕೊಂಡಿರಲಿಲ್ಲ. ಚಿತ್ರ ಮಾಡುವಾಗ ಉಪೇಂದ್ರರವರಿಗಿದ್ದ ಕನಸು ಗುರುಕಿರಣ್ ಎಂಬ ಸಂಗೀತದ ಮಾಂತ್ರಿಕನಿಂದ ರೂಪುಗೊಂಡ ಈ ಹಾಡು, ಸಂಗೀತ ನಿರ್ದೇಶಕ ಗುರುಕಿರಣ್ ಅವರೇ ಹೇಳುವಂತೆ ಉಪೇಂದ್ರರವರ ಕನಸಿನ ಕೂಸು ಈ ಚಿತ್ರ. ಈ ಹಾಡಿಗೆ…

Read More

ಕಿತ್ತೋದ್ ನನ್ಮಗ’ ಹೇಳಿಕೆ: ಜಗ್ಗೇಶ್ ವಿರುದ್ಧ ವರ್ತೂರ್ ಅಭಿಮಾನಿಗಳ ಆಕ್ರೋಶ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಫೆಬ್ರವರಿ 18: ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ‘ರಂಗನಾಯಕ’ ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಹೇಳಿದ ಮಾತೊಂದು ವಿವಾದಕ್ಕೀಡಾಗಿದ್ದು, ಆಕ್ರೋಶ ವ್ಯಕ್ತವಾಗಿದೆ. ರಂಗನಾಯಕ’ ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಜಗ್ಗೇಶ್ ಹುಲಿ ಉಗುರಿನ ಪ್ರಕರಣದ ಬಗ್ಗೆ ಹೇಳುತ್ತಾ, “ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ” ಎಂದು ಹೇಳಿದ್ದರು.ವರ್ತೂರ್ ಸಂತೋಷ್ ಬಗ್ಗೆ ಜಗ್ಗೇಶ್ ಹೀಗೆ ಹೇಳಿದ್ದಾರೆ, ಹಿರಿಯ ನಟನಾಗಿ ರಾಜ್ಯಸಭಾ ಸದಸ್ಯ…

Read More

ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್

ವಿಜಯ ದರ್ಪಣ ನ್ಯೂಸ್ ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್ ಕಾಂಗ್ರೆಸ್‌ಗೆ ಕೈಚಾಚುವ ಭರದಲ್ಲಿ ಬಿಜೆಪಿ ಪಕ್ಷಕ್ಕೆ ಜಾಡಿಸಿ ಒದ್ದು ಮಂತ್ರಿಯಾಗುವ ಹೆಜ್ಜೆ ಇಟ್ಟು ಎಡವಿ ಚುನಾವಣೆಯಲ್ಲಿ ಸೋತು ಮೂಲೆ ಸೇರಿದ್ದ ಉತ್ತರ ಕರ್ನಾಟಕದಲ್ಲಿ ತಾನೇ ಲಿಂಗಾಯತರಿಗೆ ಲೀಡರ್ ಎಂದು ತನ್ನ ಚೇಲಾಗಳು ಕರೆಯುವಂತೆ ಮಾಡುತ್ತಿದ್ದ, ಮುಖ್ಯಮಂತ್ರಿ ಮಾಡಿದ್ದ ಪಕ್ಷವನ್ನೇ “ಹಚಾ” ಎಂದು ಕಾಂಗಿಗಳನ್ನು ಪ್ರೀತಿ ಮಾಡಲು ಹೋಗಿದ್ದ ಜಗದೀಶ್ ಶೆಟ್ಟರ್ ಎಂಬ ಸ್ವಘೋಷಿತ ನಾಯಕ ತಾನು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋದ…

Read More

” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “… ನಿಮಗೊಂದು ಆತ್ಮೀಯ ಆಹ್ವಾನ.

ವಿಜಯ ದರ್ಪಣ ನ್ಯೂಸ್ ನಿಮಗೊಂದು ಆತ್ಮೀಯ ಆಹ್ವಾನ…… ” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “ ಕರ್ನಾಟಕದ ಸಾಂಸ್ಕೃತಿಕ ವಾತಾವರಣವನ್ನು ಮತ್ತಷ್ಟು ಮೌಲ್ಯಯುತ ಗೊಳಿಸುವ ಅಥವಾ ಪುನರ್ ನಿರ್ಮಾಣ ಮಾಡುವ ಒಂದು ಸಣ್ಣ ಪ್ರಯತ್ನ….. ರಾಜಕೀಯ ಮತ್ತು ಮನರಂಜನೆ ಹೊರತುಪಡಿಸಿದ ಒಂದು ಚಿಂತನಶೀಲ ಕಾರ್ಯಕ್ರಮ. ಒಳ್ಳೆಯದನ್ನು ನಾವುಗಳು ಪ್ರೋತ್ಸಾಹಿಸಿ ಬೆಳೆಸದಿದ್ದರೆ ಮುಂದೆ ಪಶ್ಚಾತ್ತಾಪ ಕಟ್ಟಿಟ್ಟ ಬುತ್ತಿ. ಹೇಗಾದರೂ ಸಮಯ ಹೊಂದಾಣಿಕೆ ಮಾಡಿಕೊಂಡು ದಯವಿಟ್ಟು ಬನ್ನಿ. ಇಡೀ ದಿನ ಚರ್ಚೆ ಸಂವಾದದಲ್ಲಿ ಭಾಗವಹಿಸಿ. ” ಕರ್ನಾಟಕದ ಸಾಂಸ್ಕೃತಿಕ ನಾಯಕ…

Read More

ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ…..

ವಿಜಯ ದರ್ಪಣ ನ್ಯೂಸ್ ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ….. ದೇವರಿಗಾಗಿಯೋ, ಮನುಷ್ಯರಿಗಾಗಿಯೋ, ಧರ್ಮಕ್ಕಾಗಿಯೋ, ಪ್ರದರ್ಶನಕ್ಕಾಗಿಯೋ, ರಾಜಕೀಯಕ್ಕಾಗಿಯೋ, ಶಿಸ್ತಿಗಾಗಿಯೋ, ಭಕ್ತಿಗಾಗಿಯೋ, ಸೌಜನ್ಯಕ್ಕಾಗಿಯೋ, ಸಂಪ್ರದಾಯಕ್ಕಾಗಿಯೋ….. ಇದು, ನಾಗರಿಕತೆಯೇ, ಮೌಡ್ಯವೇ, ಸಂಸ್ಕೃತಿಯೇ, ವೈಚಾರಿಕತೆಯೇ, ಆಚರಣೆಯೇ, ಆಶಯವೇ, ಅನವಶ್ಯಕ ಒತ್ತಡವೇ,…. ಇದನ್ನು ಒಪ್ಪಿಕೊಳ್ಳಬೇಕೆ, ತಿರಸ್ಕರಿಸಬೇಕೆ, ನಿರ್ಲಕ್ಷಿಸಬೇಕೆ, ಪ್ರತಿಭಟಿಸಬೇಕೆ,… ಚರ್ಚೆ ಮಾಡುವುದಾದರೆ ಎಲ್ಲವನ್ನೂ ಸಮರ್ಥಿಸಿಕೊಳ್ಳಬಹುದು ಅಥವಾ ವಿರೋಧಿಸಬಹುದು ಅಥವಾ ವ್ಯಂಗ್ಯ ಮಾಡಬಹುದು. ಆದರೆ ವಾಸ್ತವ‌ ಏನಿರಬಹುದು….. ಪ್ರಕೃತಿಯ ಮೂಲದಿಂದ ಯೋಚಿಸಿದಾಗ….. ಮೂಲತಃ ಮನುಷ್ಯ ಬೆತ್ತಲೆ ಜೀವಿ ಎಲ್ಲಾ ಪ್ರಾಣಿ ಪಕ್ಷಿ ಕೀಟಗಳ ರೀತಿಯಲ್ಲಿ. ಆದರೆ…

Read More

‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ

ವಿಜಯ ದರ್ಪಣ ನ್ಯೂಸ್ ‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ ಬೆಂಗಳೂರು ಜನವರಿ 06 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ-ಸದಸ್ಯರ ಹುದ್ದೆ ಮಾರಾಟವಾಗುತ್ತಿದೆಯಾ? ಈ ರೀತಿಯ ನಡೆ ರಾಜಕಾರಣಿಗಳ ಹಿಂಬಾಲಕರಿಂದ ನಡೆಯುತ್ತಿದೆಯೇ? ಈ ರೀತಿಯ ಸಂಶಯವೊಂದು ಸಾಮಾಜಿಕ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರ ಪತ್ರದಿಂದ ಬೆಳಕಿಗೆ ಬಂದಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಗಾಡಿಗೆ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ನೇಮಕ ಮಾಡುವ ಪ್ರಯತ್ನ…

Read More