ಕಲ್ಯಾಣ್‌ ಜ್ಯುವೆಲ್ಲರ್ಸ್‌ ಯುಗಾದಿ ಸಂಭ್ರಮ ಹೆಚ್ಚಿಸಿದ ಶೆಟ್ಟಿ ಸಹೋದರಿಯರು

ವಿಜಯ ದರ್ಪಣ ನ್ಯೂಸ್ ಮಂಗಳೂರಿನ ಕಲ್ಯಾಣ್‌ ಜ್ಯುವೆಲ್ಲರ್ಸ್‌ ಯುಗಾದಿ ಸಂಭ್ರಮ ಹೆಚ್ಚಿಸಿದ ಶೆಟ್ಟಿ ಸಹೋದರಿಯರು ಮಂಗಳೂರು, 6ನೇ ಏಪ್ರಿಲ್‌ 2024: ಪ್ರಭಾವಿ ಇನ್‌ಫ್ಲುಯೆನ್ಸರ್‌ಗಳಾದ ಅದ್ವಿತಿ ಮತ್ತು ಅಶ್ವಿತಿ ಶೆಟ್ಟಿ ಅವರು ಮಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಕಲ್ಯಾಣ್‌ ಜ್ಯುವೆಲ್ಲರ್ಸ್‌ನಲ್ಲಿ ಯುಗಾದಿ ಸಂಭ್ರಮವನ್ನು ಹೆಚ್ಚಿಸಿದರು. ಅವರ ಉಪಸ್ಥಿತಿಯು ವಾರ ಕಾಲ ನಡೆದ ಯುಗಾದಿ ಆಚರಣೆಯ ಸಂಭ್ರಮವನ್ನು ಹೆಚ್ಚಿಸಿತಲ್ಲದೆ , ಯುಗಾದಿ ಸಂದರ್ಭಕ್ಕೆಂದು ವಿಶೇಷವಾಗಿ ವಿನ್ಯಾಸಗೊಳಿಸಲಾದ ಆಭರಣಗಳ ಸಂಗ್ರಹವನ್ನೂ ಅನಾವರಣಗೊಳಿಸಿದರು. ಯುಗಾದಿ ಆಚರಣೆಯ ಸಿದ್ದತೆಗಳು ಬಿರುಸಿನಿಂದ ಸಾಗಿರುವಾಗ, ನಿಸ್ಸಂದೇಹವಾಗಿಯೂ ಶೆಟ್ಟಿ ಸಹೋದರಿಯರ ಉಪಸ್ಥಿತಿ…

Read More