ಕುಕ್ಕೆ ಶ್ರೀ ಸುಬ್ರಹ್ಮಣ್ಯ  ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು 

ವಿಜಯ ದರ್ಪಣ ನ್ಯೂಸ್…… ಕುಕ್ಕೆ ಶ್ರೀ ಸುಬ್ರಹ್ಮಣ್ಯ  ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪುತ್ತೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೆಗೌಡ ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರು ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೆಲಿಕಾಪ್ಟ‌ರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿವಿಐಪಿ ಅತಿಥಿಗೃಹಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ…

Read More

ಎನ್ ಡಿ ಎ ಜೊತೆ ಜೆಡಿಎಸ್ ಮುಂದುವರೆಯಲಿದೆ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು

ವಿಜಯ ದರ್ಪಣ ನ್ಯೂಸ್….. ಎನ್ ಡಿ ಎ ಜೊತೆ ಜೆಡಿಎಸ್ ಮುಂದುವರೆಯಲಿದೆ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕುಕ್ಕೆ ಸುಬ್ರಹ್ಮಣ್ಯ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಮಿತ್ರ ಪಕ್ಷಗಳೊಂದಿಗೆ ಸೇರಿ ಜನಪರ ಆಡಳಿತ ನಡೆಸುತ್ತಿದೆ ಜೆಡಿಎಸ್ ಪಕ್ಷವು ಎನ್ ಡಿ ಎ ಜೊತೆಗೆ ಮುಂದಿನ ಚುನಾವಣೆಯನ್ನು ಎದುರಿಸಲಿದೆ ಎಂದು ಜೆಡಿಎಸ್ ರಾಷ್ಟ್ರಿಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

Read More

ಉಸಿರಾಟಕ್ಕೂ ಕಷ್ಟಪಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಮಂಗಳೂರು ಪಾಲಿಕೆ, ಜಿಲ್ಲಾಡಳಿತಕ್ಕೆ ಮರುಕ ಇಲ್ಲವೇ? :ಕ್ರಿಸ್ಟನ್ ಮಿನೇಜಸ್

ವಿಜಯ ದರ್ಪಣ ನ್ಯೂಸ್…. ಉಸಿರಾಟಕ್ಕೂ ಕಷ್ಟಪಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಮಂಗಳೂರು ಪಾಲಿಕೆ, ಜಿಲ್ಲಾಡಳಿತಕ್ಕೆ ಮರುಕ ಇಲ್ಲವೇ? :ಕ್ರಿಸ್ಟನ್ ಮಿನೇಜಸ್ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾಮಂಜೂರು ಸಮೀಪದ ಪಚ್ಚನಾಡಿಯ ಡಂಪಿಂಗ್ ಯಾರ್ಡ್ ಸುತ್ತಮುತ್ತಲ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆಯ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ  ಎನ್ ಎಸ್ ಯು ಐ ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ಪತ್ರ ಬರೆದು ತ್ವರಿತವಾಗಿ ಪರಿಹಾರಕ್ಕೆ ಆಗ್ರಹ ಮಾಡಿದ್ದಾರೆ. ಬುದ್ದಿವಂತರ ನಾಡು, ಶಿಕ್ಷಿತರ ಜಿಲ್ಲೆ ಎಂದು…

Read More

ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ: ಸ್ಪೀಕರ್ ಯು.ಟಿ. ಖಾದರ್

ವಿಜಯ ದರ್ಪಣ ನ್ಯೂಸ್… ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು: ಜನಸಾಮಾನ್ಯರಿಗೆ ವಿಧಾನಸೌಧ ಆವರಣ ಮುಕ್ತವಾಗಿಸಿ, ಅವರಲ್ಲಿ ಓದಿನ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ ದೊಂದಿಗೆ ಫೆ.28ರಿಂದ ಮಾ.3ರವರೆಗೆ ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳ ಆಯೋಜಿಸಲಾಗುತ್ತಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಸೋಮವಾರ ಮಂಗಳೂರು ಸಕ್ಯುಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸೌಧದ ಆವರಣ ದಲ್ಲಿ ಫೆ.28ರಿಂದ ಮಾ.3ರವರೆಗೆ ಪುಸ್ತಕ ಮತ್ತು ಸಾಹಿತ್ಯ ಮೇಳ ನಡೆಯಲಿದೆ….

Read More

ಉತ್ತರ ಕನಾ೯ಟಕದ ಪ್ರಗತಿಗೆ ಒತ್ತು: ಸ್ಪೀಕರ್ ಯು.ಟಿ. ಖಾದರ್

ವಿಜಯ ದರ್ಪಣ ನ್ಯೂಸ್… ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಳ ಅಧಿವೇಶನ ಉತ್ತರ ಕನಾ೯ಟಕದ ಪ್ರಗತಿಗೆ ಒತ್ತು: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು: ನ.28: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು…

Read More

ಜನಪ್ರತಿನಿಧಿ, ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯಲಿ : ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್  … ಜನಪ್ರತಿನಿಧಿ, ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯಲಿ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಂಗಳೂರು: ‘ರಾಜ್ಯದ ಎಲ್ಲ ಸಚಿವರು, ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಯುವಂತಾಗಬೇಕು. ಇಲ್ಲದಿದ್ದರೆ ಸರ್ಕಾರಿ ಶಾಲೆಗಳು ಉದ್ದಾರ ಆಗುವುದಿಲ್ಲ. ಇದಕ್ಕಾಗಿ ರಾಜ್ಯದಾದ್ಯಂತ ಚಳವಳಿ ಆರಂಭಿಸಬೇಕಿದೆ’ ಎಂದು ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ…

Read More

ಕಲ್ಯಾಣ್‌ ಜ್ಯುವೆಲ್ಲರ್ಸ್‌ ಯುಗಾದಿ ಸಂಭ್ರಮ ಹೆಚ್ಚಿಸಿದ ಶೆಟ್ಟಿ ಸಹೋದರಿಯರು

ವಿಜಯ ದರ್ಪಣ ನ್ಯೂಸ್ ಮಂಗಳೂರಿನ ಕಲ್ಯಾಣ್‌ ಜ್ಯುವೆಲ್ಲರ್ಸ್‌ ಯುಗಾದಿ ಸಂಭ್ರಮ ಹೆಚ್ಚಿಸಿದ ಶೆಟ್ಟಿ ಸಹೋದರಿಯರು ಮಂಗಳೂರು, 6ನೇ ಏಪ್ರಿಲ್‌ 2024: ಪ್ರಭಾವಿ ಇನ್‌ಫ್ಲುಯೆನ್ಸರ್‌ಗಳಾದ ಅದ್ವಿತಿ ಮತ್ತು ಅಶ್ವಿತಿ ಶೆಟ್ಟಿ ಅವರು ಮಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಕಲ್ಯಾಣ್‌ ಜ್ಯುವೆಲ್ಲರ್ಸ್‌ನಲ್ಲಿ ಯುಗಾದಿ ಸಂಭ್ರಮವನ್ನು ಹೆಚ್ಚಿಸಿದರು. ಅವರ ಉಪಸ್ಥಿತಿಯು ವಾರ ಕಾಲ ನಡೆದ ಯುಗಾದಿ ಆಚರಣೆಯ ಸಂಭ್ರಮವನ್ನು ಹೆಚ್ಚಿಸಿತಲ್ಲದೆ , ಯುಗಾದಿ ಸಂದರ್ಭಕ್ಕೆಂದು ವಿಶೇಷವಾಗಿ ವಿನ್ಯಾಸಗೊಳಿಸಲಾದ ಆಭರಣಗಳ ಸಂಗ್ರಹವನ್ನೂ ಅನಾವರಣಗೊಳಿಸಿದರು. ಯುಗಾದಿ ಆಚರಣೆಯ ಸಿದ್ದತೆಗಳು ಬಿರುಸಿನಿಂದ ಸಾಗಿರುವಾಗ, ನಿಸ್ಸಂದೇಹವಾಗಿಯೂ ಶೆಟ್ಟಿ ಸಹೋದರಿಯರ ಉಪಸ್ಥಿತಿ…

Read More