ವಿದ್ಯುತ್ ಕಂಬದ ಸಪೋರ್ಟಿಂಗ್ ರಾಡ್​​ ಕದಿಯುವ ಕಳ್ಳರು…

ವಿಜಯ ದರ್ಪಣದ್ ನ್ಯೂಸ್.. ವಿದ್ಯುತ್ ಕಂಬದ ಸಪೋರ್ಟಿಂಗ್ ರಾಡ್​​ ಕದಿಯುವ ಕಳ್ಳರು… ಪ್ರಾಣ ಭಯದಲ್ಲಿ ಸಂಚರಿಸುವ ಪ್ರಯಾಣಿಕರು! ಮಂಡ್ಯ, ಮೇ 3: ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಆರಂಭದಲ್ಲಿ ಖ್ಯಾತಿ ಪಡೆದಿದ್ದ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ ಇದೀಗ ಮತ್ತೆ ಸುದ್ದಿಯಾಗತೊಡಗಿದೆ. ಈ ಹೆದ್ದಾರಿಯಲ್ಲಿ ವಾಹನ ಸವಾರರು ಭಯದಲ್ಲೇ ಸಂಚರಿಸುವಂತಹ ಪರಿಸ್ಥಿತಿ ಮತ್ತೆ ನಿರ್ಮಾಣವಾಗಿದೆ. ಹೆದ್ದಾರಿ ಪಕ್ಕದಲ್ಲಿ ಸ್ಥಾಪಿಸಲಾಗಿರುವ ಹೈಟೆನ್ಷನ್ ವಿದ್ಯುತ್ ಕಂಬಗಳು ಸರ್ವೀಸ್​ ರಸ್ತೆ, ಹೆದ್ದಾರಿ ಮೇಲೆ ಉರಳುತ್ತಿರುವುದೇ ಇದಕ್ಕೆ ಕಾರಣ. ಕಳಪೆ ಕಾಮಗಾರಿ ಹಾಗೂ ಕಳ್ಳರ…

Read More

ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ಹಿಂದುಳಿದ ವರ್ಗಗಳ ವಿರೋಧಿಯಲ್ಲ : ಅಹಿಂದ ನಾಯಕ ಹಾಗೂ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಅಪ್ಪಣ್ಣ

ವಿಜಯ ದರ್ಪಣ ನ್ಯೂಸ್ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ಹಿಂದುಳಿದ ವರ್ಗಗಳ ವಿರೋಧಿಯಲ್ಲ, ಹಾಲುಮತ ಕುರುಬ ಸಮಾಜದ ಮಠ ಸೇರಿದಂತೆ ಅನೇಕ ಹಿಂದುಳಿದ ಜಾತಿಗಳ ಗುರುಪೀಠಗಳಿಗೆ ನಿವೇಶನ ನೀಡಿದ್ದು ದೇವೇಗೌಡರು ಎಂಬುದು ವಾಸ್ತವ ಸತ್ಯವಾಗಿದೆ ಎಂದು ರಾಜ್ಯ ಅಹಿಂದ ನಾಯಕ ಹಾಗೂ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಅಪ್ಪಣ್ಣ ಹೇಳಿದರು. ಅವರು ಕೆ.ಆರ್.ಪೇಟೆ ಪಟ್ಟಣದಲ್ಲಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಮತ್ತು ಅಹಿಂದ ನಾಯಕರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡ ಅವರು…

Read More

ಮಹಿಳೆ ಮೇಲೆ ದೌರ್ಜನ್ಯ : ಎಸ್.ಐ ಸೇರಿ ಪೊಲೀಸ್ ಪೇದೆಗಳ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್ ಮಂಡ್ಯ ಫೆಬ್ರವರಿ 14:- ಮಹಿಳೆ ಮೇಲೆ ದೌರ್ಜನ್ಯ ದೌರ್ಜನ್ಯ ಮಾಡಿರುವ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಯ್ಯನ್ ಗೌಡ ಸೇರಿದಂತೆ ಠಾಣೆಯ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಪೂರ್ವ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಮಹಿಳೆ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮಂಡ್ಯದ ಅಶೋಕನಗರದ ಒಂದನೇ ಕ್ರಾಸ್…

Read More

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಂಬೂರಿ ಜವರಯ್ಯ ನಿಧನ

ವಿಜಯ ದರ್ಪಣ ನ್ಯೂಸ್ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಂಬೂರಿ ಜವರಯ್ಯ ನಿಧನ ಮಂಡ್ಯ :ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ ತಂಬೂರಿ ಜವರಯ್ಯ ಅವರು ಫೆಬ್ರವರಿ 2 ರಂದು ಅನಾರೋಗ್ಯದಿಂದ ನಿಧನರಾಗಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂತಾಪ ಸೂಚಿಸಿದೆ. ತಂಬೂರಿ ಜವರಯ್ಯ ಅವರು ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದವರಾಗಿದ್ದು, ಜಂಬಾಡಿ ದಾಸಯ್ಯ ಮತ್ತು ಗಿರಿಜಮ್ಮನವರ ಮಗನಾಗಿ 1938 ರಲ್ಲಿ ಜನಿಸಿದರು. 5 ನೇ ತರಗತಿಯವರೆಗೆ ಬಸರಾಳು ಸರ್ಕಾರಿ ಶಾಲೆಯಲ್ಲಿ ಓದಿದ್ದ ಇವರು ಬಡ ಕುಟುಂಬದಲ್ಲಿ ಜನಿಸಿದ್ದರಿಂದ ಉನ್ನತ ಶಿಕ್ಷಣ…

Read More

ಮುಖ್ಯಮಂತ್ರಿ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ : ನಡವಳಿಕೆಯಲ್ಲಿ ರಾಮನ ಸಂಸ್ಕೃತಿ ಇರಲಿ

ವಿಜಯ ದರ್ಪಣ ನ್ಯೂಸ್ ಮಂಡ್ಯ :- ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಕ್ಕೆ ಇಳಿಸಿ ಜನರ ಭಾವನೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಲ್ಲದೆ ಅಮಾಯಕರ ಮೇಲೆ ಅಮಾನುಷ ದೌರ್ಜನ್ಯ ನಡೆಸಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಎಂದು ಇಟ್ಟುಕೊಂಡರೆ ಸಾಲದು ನಡವಳಿಕೆಯಲ್ಲಿ ರಾಮನ ಸಂಸ್ಕೃತಿ ಇರಬೇಕು ಎಂದು ಜಾತ್ಯತೀತ ಜನತಾದಳದ ಶಾಸಕಾಂಗ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು. ಕೆರಗೋಡು ಗ್ರಾಮದಿಂದ ಮಂಡ್ಯದವರೆಗೆ ನಡೆದ ಪಾದಯಾತ್ರೆ ವೇಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ಅವರು ಶಾಂತಿಯುತವಾಗಿ…

Read More

ಸಾರ್ವಜನಿಕರು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳಬೇಕು: ಸಚಿವ ಚೆಲುವರಾಯಸ್ವಾಮಿ

ವಿಜಯ ದರ್ಪಣ ನ್ಯೂಸ್ ಮಂಡ್ಯ ಜಿಲ್ಲೆ ನಾಗಮಂಗಲ. ಜನವರಿ: 21 ಸಾರ್ವಜನಿಕರು ಅವಶ್ಯಕತೆಗನುಗುಣವಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಅನುಷ್ಠಾನ ತರುತ್ತಿದ್ದು, ಇಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿಯವರು ಕರೆ ನೀಡಿದರು. ಅವರು ಇಂದು ನಾಗಮಂಗಲ ತಾಲೂಕು ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಾಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಸಚಿವ ಡಾ. ಮುಂಜಪರ ಮಹೇಂದ್ರಬಾಯ್ ಕಲುಬಾಯ್ ಹಾಗೂ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ…

Read More

ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ .

ವಿಜಯ ದರ್ಪಣ ನ್ಯೂಸ್ ಶ್ರೀರಂಗಪಟ್ಟಣ :- ಪಾರಂಪರಿಕ ನಗರಿ ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ದೊರೆದಿದ್ದು, ಜನಾಕರ್ಷಣೀಯ ಜಂಬೂ ಸವಾರಿ ಮೆರವಣಿಗೆ ವೈಭವದಿಂದ ನಡೆಯಿತು. ದಸರಾದ ಮೂಲ ನೆಲೆ ಶ್ರೀರಂಗಪಟ್ಟಣದಲ್ಲಿ ಜಂಬೂಸವಾರಿ ಮೆರವಣಿಗೆ ವೈಭವ ಕಣ್ತುಂಬಿ ಕೊಂಡ ಜನತೆ ಪಾರಂಪರಿಕ ಉತ್ಸವಕ್ಕೆ ಮನಸೋತರು. ಬೆಂಗಳೂರು-ಮೈಸೂರು ಹೆದ್ದಾರಿಯ ಕಿರಗಸೂರು ವೃತ್ತದಲ್ಲಿರುವ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನೆರವೇರಿದ ನಂತರ ಅಲಂಕೃತ ವೇದಿಕೆಯಲ್ಲಿ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ…

Read More

ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯಿಂದ ಕಾವೇರಿ ಹೋರಾಟ ಮುಂದುವರಿಸಲು ತೀರ್ಮಾನ

ವಿಜಯ ದರ್ಪಣ ನ್ಯೂಸ್  ಮಂಡ್ಯ :- ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ನಡೆಯುತ್ತಿರುವ ಹೋರಾಟ ಮುಂದುವರಿಸಲು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಿರ್ಣಯಿಸಿದೆ. ಮಂಡ್ಯ  ನಗರದ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿ ಸ್ಥಳದಲ್ಲಿ ನಡೆದ ಸಭೆಯಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನದಿ ನೀರು ಪ್ರಾಧಿಕಾರ ನೀರು ಬಿಡುಗಡೆ ಮಾಡುವಂತೆ ಆದೇಶ ಮಾಡಿರುವುದನ್ನು ಸಭೆ ತೀವ್ರವಾಗಿ ಖಂಡಿಸಿತು. ಕಾವೇರಿ ನದಿ ನೀರು…

Read More