ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ
ವಿಜಯ ದರ್ಪಣ ನ್ಯೂಸ್ …. ಕಲ್ಪನೆಯ ಹನಿಗಳು ಕವನ ಸಂಕಲನ ಬಿಡುಗಡೆ: ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ . ಕುಶಾಲನಗರ ಮಡಿಕೇರಿ ಜಿಲ್ಲೆ : ಸಮಾಜ ಕವಿಗಳನ್ನು ಗಮನಿಸುತ್ತಿರುತ್ತದೆ. ಹಾಗಾಗಿ ಕವನ ಬರೆಯುವವರು ಸಾಕಷ್ಟು ಹುಷಾರಾಗಿ ಇರಬೇಕು ಎಂದು ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಹೇಳಿದರು. ಅವರು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಕುಶಾಲನಗರ ಹಾರಂಗಿಯಲ್ಲಿ ವಿರ್ಪಡಿಸಿದ್ದ ಗ್ರೀಷ್ಠಸಿರಿ ಕವಿಗೋಷ್ಠಿ ಅಂಗವಾಗಿ ಉಳುವಂಗಡ ಕಾವೇರಿ ಉದಯ ಅವರ…