ಶಿವರಾಮೇಗೌಡರ ಕ.ರ.ವೇ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ವಿಜಯ ದರ್ಪಣ ನ್ಯೂಸ್… ಶಿವರಾಮೇಗೌಡರ ಕ.ರ.ವೇ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಡಿಕೇರಿ ಆಗಸ್ಟ್ 15 :ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಟೋಲ್ ಗೇಟ್ ಬಳಿ ಇರುವ ವಿಶ್ವಮಾನವ ಉದ್ಯಾನವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಪ್ರಭು ರೈ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು ಸಮಾಜ ಸೇವಕರು ಹಾಗೂ ಮಾಜಿ ಅಹಿಂದ ಅಧ್ಯಕ್ಷ ಮುದ್ದಯ್ಯ ರವರು ಧ್ವಜಾರೋಹಣ ನೆರವೇರಿಸಿದರು. ಮಾಜಿ ಪುರಸಭೆ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ ರವರು ಮಾತನಾಡಿ…