ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ

ವಿಜಯ ದರ್ಪಣ ನ್ಯೂಸ್ …. ಕಲ್ಪನೆಯ ಹನಿಗಳು ಕವನ ಸಂಕಲನ ಬಿಡುಗಡೆ: ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ . ಕುಶಾಲನಗರ ಮಡಿಕೇರಿ  ಜಿಲ್ಲೆ : ಸಮಾಜ ಕವಿಗಳನ್ನು ಗಮನಿಸುತ್ತಿರುತ್ತದೆ. ಹಾಗಾಗಿ ಕವನ ಬರೆಯುವವರು ಸಾಕಷ್ಟು ಹುಷಾರಾಗಿ ಇರಬೇಕು ಎಂದು ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಹೇಳಿದರು. ಅವರು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಕುಶಾಲನಗರ ಹಾರಂಗಿಯಲ್ಲಿ ವಿರ್ಪಡಿಸಿದ್ದ ಗ್ರೀಷ್ಠಸಿರಿ ಕವಿಗೋಷ್ಠಿ ಅಂಗವಾಗಿ ಉಳುವಂಗಡ ಕಾವೇರಿ ಉದಯ ಅವರ…

Read More

ಅಯಿನ ಮಂಡ ಲೀಲಾವತಿ ಗಣಪತಿಗೆ ಕಾಯಕ ರತ್ನ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್…. ಅಯಿನ ಮಂಡ ಲೀಲಾವತಿ ಗಣಪತಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಕುಶಾಲನಗರ ಕೊಡಗು ಜಿಲ್ಲೆ : ಜಿಲ್ಲೆಯ ಕುಶಾಲನಗರದ ಖ್ಯಾತ ನಾಟಿ ವೈದ್ಯೆ ಅಯಿನ ಮಂಡ ಲೀಲಾವತಿ ಗಣಪತಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್‌ ಕೊಡಮಾಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 60 ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ…

Read More

ಕೊಡಗಿನಲ್ಲಿ ತಗ್ಗಿದ ಮಳೆ ಪ್ರಮಾಣ

ವಿಜಯ ದರ್ಪಣ ನ್ಯೂಸ್… ತಗ್ಗಿದ ಮಳೆ ಪ್ರಮಾಣ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಗಣನೀಯವಾಗಿ ತಗ್ಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 1,577 ಕ್ಯುಸೆಕ್‌ಗೆ ಇಳಿಕೆಯಾಗಿದೆ. ಮುಂಜಾಗ್ರತೆಯಾಗಿ ಎಲ್ಲ ಗಾಜಿನ ಸೇತುವೆಗಳ ಬಳಕೆಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 7 ಸೆಂ.ಮೀ ಹಾಗೂ ಪೊನ್ನಂಪೇಟೆ ಹೋಬಳಿಯಲ್ಲಿ 4 ಸೆಂ.ಮೀನಷ್ಟು ಮಳೆ ಸುರಿದಿರುವುದು ದಾಖಲಾಗಿದೆ. ಮಡಿಕೇರಿ ಹಾಗೂ ಸುತ್ತಮುತ್ತಲ…

Read More

ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ

ವಿಜಯ ದರ್ಪಣ ನ್ಯೂಸ್… ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ ಮಡಿಕೇರಿ:ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ಏಳನೇ ಹೊಸಕೋಟೆ ಸುಂಟ್ಟಿಕೊಪ್ಪ ಮಾನವೀಯತೆ ಸಂಸ್ಥೆಯ ಹಲವು ಉದ್ದೇಶಗಳಲ್ಲಿ ಒಂದಾದ ಹಾಡಿ ಜನರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದು ಮಾನವೀಯತೆ ಸಂಸ್ಥೆಯ ವತಿಯಿಂದ ಸಂಬಂಧ ಪಟ್ಟ ಇಲಾಖೆಗೆ ಮಾಹಿತಿ ನೀಡಿ ಅವರಿಗೆ ಬರಬೇಕಾದ ಸವಲತ್ತುಗಳನ್ನು ಒದಗಿಸುವ ಬಗ್ಗೆ ಹಾಗೂ ಮಾನವೀಯತೆ ಸಂಸ್ಥೆಯ ಮೂಲಕ ಮೂಲ ಸೌಕರ್ಯ ಪಡೆಯದ ಹಾಡಿ…

Read More

ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ

ವಿಜಯ ದರ್ಪಣ ನ್ಯೂಸ್… ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ  ಮಡಿಕೇರಿ :- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್‍ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂನ್, 19 ರಿಂದ ಜೂನ್, 21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ…

Read More

ಸೂರ್ಲಬ್ಬಿ ವಿದ್ಯಾರ್ಥಿ ಮೀನಾ ಹತ್ಯೆ : ರುಂಡ ದೊಂದಿಗೆ ಪರಾರಿಯಾದ ಆರೋಪಿ

ವಿಜಯ ದರ್ಪಣ ನ್ಯೂಸ್…. ಕೊಡಗನ್ನು ಬೆಚ್ಚಿ ಬೀಳಿಸಿದ ವಿದ್ಯಾರ್ಥಿ ಮೀನಾಳ ಹತ್ಯೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿದ್ದ ವಿದ್ಯಾರ್ಥಿ ಸೂರ್ಲಬ್ಬಿ ಮೀನಾಳನ್ನು  ಹತ್ಯೆ ಮಾಡಿದ ಆರೋಪಿ ಪ್ರಕಾಶ  ರುಂಡದ ಜೊತೆ ಪರಾರಿ ಆಗಿದ್ದಾನೆ  ಸೂರ್ಲಬ್ಬಿ ಸರ್ಕಾರಿ ಶಾಲಾ ವಿದ್ಯಾರ್ಥಿನಿ ಮೀನಾಳಿಗೆ 16 ವರ್ಷ.ಮೀನಾ ಸೂರ್ಲಬ್ಬಿ ಸುಬ್ರಮಣಿ ಅವರ ಕಿರಿಯ ಪುತ್ರಿ.ಈಕೆಗೆ ಮೂವರು ಅಕ್ಕಂದಿರು ಮತ್ತು ಇಬ್ಬರು ಅಣ್ಣಂದಿರು ಇದ್ದರು. ನಿನ್ನೆ ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಬಂದಾಗ ಮೀನಾ ಉತ್ತೀರ್ಣ…

Read More

ಮನೆ ನಿವೇಶನಕ್ಕಾಗಿ  ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ: ತನಿಖೆಗೆ ಕೊಡವ ರಾಷ್ಟ್ರೀಯ ಸಮಿತಿ ಒತ್ತಾಯ

ವಿಜಯ ದರ್ಪಣ ನ್ಯೂಸ್  ಮನೆ ನಿವೇಶನಕ್ಕಾಗಿ  ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ: ತನಿಖೆಗೆ ಕೊಡವ ರಾಷ್ಟ್ರೀಯ ಸಮಿತಿ ಒತ್ತಾಯ. ಕೊಡಗು :ಜಿಲ್ಲೆಯ ಸಿದ್ದಾಪುರ ಬಳಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ನ್ನು ವಸತಿ ನಿವೇಶಕ್ಕಾಗಿ ಪರಿವರ್ತನೆ ಆರೋಪವನ್ನು ಕೊಡವ ರಾಷ್ಟ್ರೀಯ ಸಮಿತಿ (ಸಿಎನ್ ಸಿ) ಖಂಡಿಸಿದೆ. ಇಷ್ಟು ದೊಡ್ಡ ಪ್ರಮಾಣದ ಭೂಪರಿವರ್ತನೆಯನ್ನು ನಿಷೇಧಿಸುವಂತೆ ಕೋರುವ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತಿತರ ರಾಜ್ಯಗಳಿಗೆ ಸಮಿತಿ ರವಾನಿಸಿದೆ. ಸಿದ್ದಾಪುರದ ಕಾವೇರಿ ಜಲಾನಯನ ಸಮೀಪವಿರುವ…

Read More

ಪ್ರಾಣಾಪಾಯದಿಂದ ಪಾರಾದ ಚಿರತೆ

ವಿಜಯ ದರ್ಪಣ ನ್ಯೂಸ್  ಉರುಳಿಗೆ ಸಿಕ್ಕಿಬಿದ್ದ ಚಿರತೆ ಪ್ರಾಣಾಪಾಯದಿಂದ ಪಾರು ಇಂದುಬೆಳಗಿನ ಜಾವ ಪಿರಿಯಾಪಟ್ಟಣ ತಾಲೂಕು ಕಸಬಾ ಹೋಬಳಿ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡೆತೋಪಿನಲ್ಲಿ ಅಂದಾಜು ನಾಲ್ಕರಿಂದ ಐದು ವರ್ಷ ಪ್ರಾಯದ ಗಂಡು ಚಿರತೆಯೊಂದು ಉರುಳಿಗೆ ಸಿಕ್ಕಿಬಿದ್ದಿದ್ದ ಹಿನ್ನಲೆ ಮಾಲತಿ ಪ್ರಿಯ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ ಸೀಮಾ ಪಿ.ಎ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹುಣಸೂರು ವಿಭಾಗ ಮತ್ತು ಮಹದೇವಪ್ಪ, ಸಹಾಯಕ ಸಂರಕ್ಷಣಾಧಿಕಾರಿಗಳು ಹುಣಸೂರು ವಿಭಾಗ ರವರ ನಿರ್ದೇಶನದಂತೆ ಪಿರಿಯಾಪಟ್ಟಣ ಪ್ರಾದೇಶಿಕ ವಲಯದ ಕಿರಣ್ ಕುಮಾರ್…

Read More

ನಿಜವಾದ ಕಾರ್ಮಿಕರು ಯಾರು?

ವಿಜಯ ದರ್ಪಣ ನ್ಯೂಸ್ ನಿಜವಾದ ಕಾರ್ಮಿಕರು ಯಾರು? ಮಡಿಕೇರಿ: ಮೇ 1ನೇ ತಾರೀಕನ್ನು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರ್ಕಾರವು ರಜೆ ಘೋಷಿಸುವ ಮೂಲಕ ಶ್ರಮಿಕ ವರ್ಗದ ಜನರಿಗೆ ಕೆಲಸದ ಒತ್ತಡದಿಂದ ಹೊರಬರಲು ಒಂದು ದಿನದ ವಿಶ್ರಾಂತಿಯನ್ನು ನೀಡಿದೆ. ಆದರೆ ಚಿಂತಿಸಬೇಕಾದ ವಿಷಯವೆಂದರೆ ಈ ದಿನದ ರಜೆಯನ್ನು ಅನುಭವಿಸುತ್ತಿರುವ ವರು ಶ್ರಮಿಕರೇ? ಅಥವ ಇನ್ನಿತರ ಉದ್ಯೋಗಕ್ಕೆ ಒಳಪಡುವ ಉದ್ಯೋಗಸ್ಥರೇ? ಕಚೇರಿಗಳಲ್ಲಿ ಕೆಲಸ ಮಾಡುವ ಜನರು, ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಬ್ಯಾಂಕಿನ ಸಿಬ್ಬಂದಿಯವರು, ಹಲವಾರು ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರು…

Read More

ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..!

ವಿಜಯ ದರ್ಪಣ ನ್ಯೂಸ್ ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..! ಬೇಸಿಗೆ ಶಿಬಿರದಲ್ಲೊಂದು ಕಾರ್ಯಕ್ರಮ ಮಡಿಕೇರಿ:ಕೊಡಗು ಜಿಲ್ಲೆಯ ಅತಿ ಎತ್ತರದ ಬೆಟ್ಟ ಶ್ರೇಣಿಗಳಲ್ಲಿ ಮೂರನೆಯ ಸ್ಥಾನದಲ್ಲಿರುವದು ಕೋಟೆ ಬೆಟ್ಟ., ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ವ್ಯಾಪ್ತಿಗೆ ಒಳಪಡುವ ಈ ಬೆಟ್ಟ ಶ್ರೀ ಈಶ್ವರ ದೇವಾಲಯವನ್ನೊಳಗೊಂಡಿರುವ ಪವಿತ್ರ ಕ್ಷೇತ್ರದೊಂದಿಗೆ ಚಾರಣಕ್ಕೂ ಹಸರುವಾಸಿ.., ಈ ಬೆಟ್ಟವನ್ನೇರಿದ ಪುಟಾಣಿ ಮಕ್ಕಳು ಪ್ರಕೃತಿಯ ಸೊಬಗನ್ನುಂಡು ಸಂಭ್ರಮಿಸಿದರು. ಮಡಿಕೇರಿಯ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ…

Read More