ಜನಾಗ್ರಹ ಚಳುವಳಿಗೆ ಎಐಟಿಯುಸಿ ಕಟ್ಟಡ ಕಾರ್ಮಿಕ ಸಂಘಟನೆ ಬೆಂಬಲ.
ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜಿಲ್ಲೆ, ಸಿದ್ದಾಪುರ ಅಕ್ಟೋಬರ್ 02: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ 7/10/2023ರಂದು ಕರೆ ನೀಡಿರುವ ಜನಾಗ್ರಹ ಚಳುವಳಿಗೆ ಕಾಫಿನಾಡು ಕಟ್ಟಡ ಕಾರ್ಮಿಕ ಸಂಘಟನೆಯು ಬೆಂಬಲ ವ್ಯಕ್ತಪಡಿಸಿದೆ. ಸಂಘದ ಕಛೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಎಂ.ಎ ಕೃಷ್ಣ ಮಾತನಾಡಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ತಮ್ಮ ಬೇಡಿಕೆಯನ್ನ ಮುಂದಿಟ್ಟುಕೊಂಡು ಚಳುವಳಿಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು . ಈಗಾಗಲೇ ಕಟ್ಟಡ ಮತ್ತು…