ಇಂದಿನಿಂದ ಸುತ್ತೂರು ಜಾತ್ರಾ ಮಹೋತ್ಸವ ಪ್ರಾರಂಭ : ಜಾತ್ರಾ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಚಾಲನೆ

ವಿಜಯ ದರ್ಪಣ ನ್ಯೂಸ್….. ಇಂದಿನಿಂದ ಸುತ್ತೂರು ಜಾತ್ರಾ ಮಹೋತ್ಸವ ಪ್ರಾರಂಭ : ಜಾತ್ರಾ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಚಾಲನೆ ತಾಂಡವಪುರ ಜನವರಿ 14- ಹತ್ತೂರ ಸುತ್ತಿ ನೋಡು ಸುತ್ತೂರ ಜಾತ್ರೆ ನೋಡು ಎಂಬ ನಾಣ್ಣುಡಿಯಂತೆ ವಿಶ್ವ ವಿಖ್ಯಾತ ಇತಿಹಾಸ ಪ್ರಸಿದ್ಧವುಳ್ಳಸುತ್ತೂರು ಜಾತ್ರ ಹಿಂದಿನಿಂದ ಪ್ರಾರಂಭವಾಗಲಿದ್ದು ಜಾತ್ರಮಹೋತ್ಸವದ ಕೇಂದ್ರ ಬಿಂದುವಾದ ಮಹಾ ದಾಸೂಹಕ್ಕೆ ಬುದವಾರ ಮುಂಜಾನೆ ಬೃಹತ್ ಒಲೆಗಳಿಗೆ ಅಗ್ನಿ ಸ್ವರ್ಶ ಮಾಡುವ ಮೂಲಕ ಸುತ್ತೂರು ಪೀಠಾಧ್ಯಕ್ಷ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಚಾಲನೆ ನೀಡಿದರು….

Read More

ಮೈಸೂರು ಜಿಲ್ಲೆಯಲ್ಲಿ ಮಕರ ಸಂಕ್ರಾಂತಿ ಸಂಭ್ರಮ ಮಾರುಕಟ್ಟೆಯಲ್ಲಿ ಜನ ಜಂಗುಳಿ, ದೇವಾಲಯಗಳಲ್ಲಿ ವಿಶೇಷ ಪೂಜೆ

ವಿಜಯ ದರ್ಪಣ ನ್ಯೂಸ್…. ಮೈಸೂರು ಜಿಲ್ಲೆಯಲ್ಲಿ ಮಕರ ಸಂಕ್ರಾಂತಿ ಸಂಭ್ರಮ ಮಾರುಕಟ್ಟೆಯಲ್ಲಿ ಜನ ಜಂಗುಳಿ, ದೇವಾಲಯಗಳಲ್ಲಿ ವಿಶೇಷ ಪೂಜೆ ತಾಂಡವಪುರ ಜನವರಿ 14 ಮೈಸೂರು ಜಿಲ್ಲೆಯಲ್ಲಿ ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಕರ ಸಂಕ್ರಾಂತಿ ಹಬ್ಬಕ್ಕೆ ಸಕಲ ರೀತಿಯಲ್ಲಿಯೂ ಸಜ್ಜಾಗಿದ್ದು ದೇವಾಲಯಗಳಲ್ಲಿ ವಿಶೇಷಪೂಜೆ ಸಿದ್ಧತೆ ಕೈಗೊಂಡಿದ್ದರೆ, ಮಾರುಕಟ್ಟೆಗಳಲ್ಲಿ ಹಬ್ಬದ ಪ್ರಯುಕ್ತಜನಜಂಗುಳಿಯ ಜಾತ್ರೆಯೊಂದಿಗೆ ಮಕರ ಸಂಕ್ರಾಂತಿ ಸಂಭ್ರಮಕ್ಕೆ ಸಜ್ಜಾಗಿದ್ದಾರೆ ನಗರದ ದೇವರಾಜ ಮಾರುಕಟ್ಟೆ, ಅಗ್ರಹಾರ, ಗನ್‌ ಹೌಸ್‌ ಸೇರಿ ಮೊದಲಾದ ಕಡೆಗಳಲ್ಲಿ ಕೊಳ್ಳಲು ಜನಜಾತ್ರೆ ಸೇರಿ…

Read More

ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ !

ವಿಜಯ ದರ್ಪಣ ನ್ಯೂಸ್…. ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ ! ಮೈಸೂರು ತಾಂಡವಪುರ ಜನವರಿ 2: ನಾನು ಬಿಜೆಪಿ ಬಿಡುವುದಿಲ್ಲ. ಆದರೆ,ಇನ್ನು ಎಂದೂ ಚುನಾವಣಾ ರಾಜಕೀಯ ಮಾಡುವುದಿಲ್ಲ. ಪರಿಸರ ಉಳಿಸುವ ನಿಟ್ಟಿನಲ್ಲಿ ಸಮಾಜ ಸೇವೆ ಮುಂದುವರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ವತಿಯಿಂದ ಹೊರತಂದಿರಿವ ನೂತನ ವರ್ಷದ ಕ್ಯಾಲೆಂಡ‌ರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ…

Read More

ಮೈಸೂರು ನಗರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ದಿಡೀರ್ ಬೇಟಿ 

ವಿಜಯ ದರ್ಪಣ ನ್ಯೂಸ್… ಮೈಸೂರು ನಗರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ದಿಡೀರ್ ಬೇಟಿ ತಾಂಡವಪುರ ನವಂಬರ್ 25: ಮೈಸೂರು ನಗರ ವ್ಯಾಪ್ತಿಯಲ್ಲಿ ಈ ವರ್ಷ ವಿವಿಧ ಸೈಬರ್ ಅಪರಾಧಗಳ ಕೃತ್ಯಗಳಡಿ ಆಗಿರುವ ಮೋಸ ಬರೋಬ್ಬರಿ 30 ಕೋಟಿ ರೂ..! ಇದು ಸ್ವತಃ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿರುವ ಮಾಹಿತಿ. ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬಿರುಸಿನ ಬೆಳವಣಿಗೆಗಳ ನಡುವೆಯೂ ಮೈಸೂರಿನ ಪೊಲೀಸ್ ಠಾಣೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬಳಿಕ…

Read More

ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಸ್ವಾಭಿಮಾನಿ ಬಳಗ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆ:  ರಾಜ್ಯದ್ಯಕ್ಷ ಜೆಬಿ ವಿನಯ್ ಕುಮಾರ್

ವಿಜಯ ದರ್ಪಣ ನ್ಯೂಸ್…. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಸ್ವಾಭಿಮಾನಿ ಬಳಗ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆ:  ರಾಜ್ಯದ್ಯಕ್ಷ ಜೆಬಿ ವಿನಯ್ ಕುಮಾರ್   ತಾಂಡವಪುರ ಮೈಸೂರು ಜುಲೈ 21: ಮುಂಬರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ನಗರಸಭೆ ಪುರಸಭೆ ಪಟ್ಟಣ ಪಂಚಾಯ್ತಿಗಳ ಚುನಾವಣೆಗಳಲ್ಲಿ ಸ್ವಾಭಿಮಾನಿ ಬಳಗದ ಕಾರ್ಯಕರ್ತರು ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆ ಮಾಡಿ ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯ ಅಧ್ಯಕ್ಷ ಜೆ ಬಿ ವಿನಯ್ ಕುಮಾರ್ ಅವರು ಸ್ವಾಭಿಮಾನಿ ಬಳಗದ…

Read More

ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಬಿಜೆಪಿಯವರದು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜುಲೈ 20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ ನಿನ್ನೆ…

Read More

ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ ಮೈಸೂರು.ಜುಲೈ 19: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು . ಅಕ್ಕಿ,ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು. ಸಗಟು ಮಳಿಗೆಯನ್ನು ಪರಿಶೀಲಿಸಿ ಸಗಟು ಮಳಿಗೆಯು ಗುಣಮಟ್ಟದ್ದಾಗಿದ್ದು ಉತ್ತಮವಾಗಿದೆ ಎಂದು…

Read More

ನಮ್ಮಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…… ನಮ್ಮಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡವಪುರ ಮೈಸೂರು , ಜೂನ್ 30: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ನಮ್ಮಿಬ್ಬರ ನಡುವೆ ತಂದಾಕುವ ಕೆಲಸವನ್ನು ನಾವು ಕೇಳುವುದಿಲ್ಲ. ಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ *ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ* ರಾಜ್ಯ ಕಾಂಗ್ರೆಸ್…

Read More

ಆರ್‌ಬಿಐ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರೋಹನ್ ಫೈನಾನ್ಷಿಯಲ್ ಸರ್ವಿಸಸ್ ಮೇಲಿನ ಸಾಲ ನಿರ್ಬಂಧಗಳನ್ನು ತೆಗೆದುಹಾಕಿದೆ.

ವಿಜಯ ದರ್ಪಣ ನ್ಯೂಸ್…. ಆರ್‌ಬಿಐ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರೋಹನ್ ಫೈನಾನ್ಷಿಯಲ್ ಸರ್ವಿಸಸ್ ಮೇಲಿನ ಸಾಲ ನಿರ್ಬಂಧಗಳನ್ನು ತೆಗೆದುಹಾಕಿದೆ. ಮೈಸೂರು: ಜನವರಿ  2025: ಭದ್ರತಾ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಆರುಹನ್ ಫೈನಾನ್ಷಿಯಲ್ ಸರ್ವಿಸಸ್‌ನ ಮೇಲಿನ ಸಾಲ ನೀಡುವ ನಿರ್ಬಂಧಗಳನ್ನು ತಕ್ಷಣದಿಂದ ಹತ್ತಿಸಿಕೊಂಡಿದೆ. ಶುಕ್ರವಾರ ಪ್ರಕಟಿಸಿರುವ ಒಂದು ಪ್ರಕಟಣೆಯಲ್ಲಿ, ರಿಸರ್ವ್ ಬ್ಯಾಂಕ್ ಹೇಳಿದ್ದು, ಆರುಹನ್ ಪುನಃಪರಿಶೀಲನಾ ಕ್ರಮಗಳನ್ನು ಆರಂಭಿಸು ಮತ್ತು ಅವುಗಳ ವಿವಿಧ ಅನುಗುಣತೆಗಳನ್ನು ಅದು ಸಲ್ಲಿಸಿದೆ. “ಇದು ಈಗ ಕಂಪನಿಯ ಸಲ್ಲಿಕೆಗಳನ್ನು ಆಧರಿಸಿ ತನ್ನನ್ನು ತೃಪ್ತಿಪಡಿಸಿಕೊಂಡು,…

Read More

ಸಾಹಿತ್ಯದ ಮೂಲಕ ಲಾಭ ಪಡೆಯುವ ಸಾಹಿತಿಗಳಿಂದ ಸಮಾಜಕ್ಕೆ ಏನೂ ಲಾಭವಾಗುವುದಿಲ್ಲ: ಹೆಚ್ ಎಲ್ ಪುಷ್ಪ

ವಿಜಯ ದರ್ಪಣ ನ್ಯೂಸ್…… ಸಾಹಿತ್ಯದ ಮೂಲಕ ಲಾಭ ಪಡೆಯುವ ಸಾಹಿತಿಗಳಿಂದ ಸಮಾಜಕ್ಕೆ ಏನೂ ಲಾಭವಾಗುವುದಿಲ್ಲ: ಹೆಚ್ ಎಲ್ ಪುಷ್ಪ ಮೈಸೂರು: ಕವಿ ಯಾವತ್ತೂ ಅವಕಾಶಕ್ಕಾಗಿ ಹಾತೊರೆಯಬೇಕಿಲ್ಲ. ಸಾಹಿತ್ಯದ ಮೂಲಕ ಲಾಭ ಪಡೆಯುವ ಸಾಹಿತಿಗಳಿಂದ ಸಮಾಜಕ್ಕೆ ಏನೂ ಲಾಭವಾಗುವುದಿಲ್ಲ. ಕವಿಯ ಮನೋಧರ್ಮ ನಿರ್ಲಿಪ್ತವಾಗಿರಬೇಕು. ಪ್ರಭುತ್ವದ ಜೊತೆಗಿದ್ದೂ ನಿಜವಾದ ತಪ್ಪುಗಳು ಕಂಡಾಗ ಪ್ರಭುತ್ವವನ್ನೇ ಪ್ರಶ್ನಿಸುವ ಒಳಿತನ್ನು ಒಪ್ಪಿಕೊಳ್ಳುವ ಸಾಹಿತಿಗಳಿದ್ದಾರೆ. ಅಂಥವರ ಪಥದಲ್ಲಿ ನಡೆಯಬೇಕಾದ ತುರ್ತಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ ನುಡಿದರು. ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ…

Read More