ಆರೋಹನ್ ಫೈನಾನ್ಶಿಯಲ್ ಸರ್ವಿಸಸ್ ತನ್ನ ಮೊದಲ ಆರೋಹನ್ ಪ್ರಿವಿಲೇಜ್ ಸಾಲವನ್ನು ದಕ್ಷಿಣದಲ್ಲಿ ವಿತರಣೆ 

ವಿಜಯ ದರ್ಪಣ ನ್ಯೂಸ್….. ಆರೋಹನ್ ಫೈನಾನ್ಶಿಯಲ್ ಸರ್ವಿಸಸ್ ತನ್ನ ಮೊದಲ ಆರೋಹನ್ ಪ್ರಿವಿಲೇಜ್ ಸಾಲವನ್ನು ದಕ್ಷಿಣದಲ್ಲಿ ವಿತರಣೆ  ಮೈಸೂರು, ಜುಲೈ 1 2024: ಆರೋಹನ್ ಫೈನಾನ್ಷಿಯಲ್ ಸರ್ವೀಸಸ್, ಆರ್‌ಬಿಐ ನಿಯಂತ್ರಣದ ಎನ್‌ಬಿಎಫ್‌ಸಿ ಎಮ್‌ಎಫ್‌ಐ, ಇತ್ತೀಚೆಗೆ ಬೆಂಗಳೂರು ನಗರದಲ್ಲಿ ವಲಯ ಕಚೇರಿಯನ್ನು ಸ್ಥಾಪಿಸುವ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ವ್ಯವಹಾರವನ್ನು ವಿಸ್ತರಿಸಿದೆ. ಕಂಪನಿಯು ಮೈಸೂರಿನಲ್ಲಿ ಆಧಾರಿತ ಗ್ರಾಹಕರಿಗೆ 59,000 ರೂಪಾಯಿಗಳ ಮೊತ್ತದ ಮೊದಲ ಆರೋಹನ್ ಪ್ರಿವಿಲೇಜ್ ಲೋನ್ ಅನ್ನು ವಿತರಿಸಿದೆ. ಇದು ಸುವರ್ಣ ಪ್ರಮಾಣದ ಮೈಕ್ರೋಫೈನಾನ್ಸ್ ಗ್ರಾಹಕರಿಗಾಗಿ ಉದ್ಯಮದ…

Read More

ಡಿಸೆಂಬರ್ 17ರಂದು ಮೈಸೂರು ಉಪ್ಪಾರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್  ಮೈಸೂರು :ಡಿಸೆಂಬರ್ 17ರಂದು ಭಾನುವಾರ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ, ಬಡ್ತಿ ಹೊಂದಿದ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರ ಸಂಘದ ಗೌರವ ಸಲಹೆಗಾರ ಜಗನ್ನಾಥ್ ಸಾಗರ್ ತಿಳಿಸಿದರು. ಅವರು ಮೈಸೂರಿನ ಸರಸ್ವತಿಪುರಂನ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಕ್ಕಳ ಪ್ರತಿಭೆ ಗುರುತಿಸಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ…

Read More

ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜನಪದ

ವಿಜಯ ದರ್ಪಣ ನ್ಯೂಸ್ ಮೈಸೂರು: ಜಾನಪದ ಎಂಬುದು ತರತಮ ಭಾವಗಳನ್ನು ತೊಡೆದುಹಾಕುವ ಸಮಸಮಾಜ ನಿರ್ಮಾಣದ ರಹದಾರಿ. ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜಾನಪದ. ಜನಪದರ ಎಲ್ಲ ಅಳಲುಗಳನ್ನು ವಿವಿಧ ಬಗೆಯ ಸಾಹಿತ್ಯಕ ಮತ್ತು ಪ್ರದರ್ಶಕ ನೆಲೆಯಲ್ಲಿ ತೆರೆದಿಡುವ ಕೆಲಸ ಮಾಡುತ್ತದೆ. ಧರ್ಮ, ಜಾತಿ, ಲಿಂಗತಾರತಮ್ಯಗಳನ್ನು ಅಳಿಸಿಹಾಕುವ ದಿವ್ಯೌಷಧಿ ಎಂದು ಸಂಸ್ಕೃತಿ ಚಿಂತಕ, ಜಾನಪದ ವಿದ್ವಾಂಸ ಹಿ.ಶಿ. ರಾಮಚಂದ್ರೇಗೌಡ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಜಾನಪದ ವಿಭಾಗ ಮಹಾರಾಜ ಕಾಲೇಜು, ಇಫ್ರೋ ಜಾನಪದ…

Read More

ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ ಕೃತಿ ಬಿಡುಗಡೆ

ವಿಜಯ ದರ್ಪಣ ನ್ಯೂಸ್  ಮೈಸೂರು ನವೆಂಬರ್ 28:ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಇಫ್ರೋ ಜಾನಪದ ಮಹಾವಿದ್ಯಾಲಯ ಮುದ್ದುಶ್ರೀ ದಿಬ್ಬ, ಕೆರೆಮೇಗಳದೊಡ್ಡಿ ಹಾಗೂ ಜಾನಪದ ವಿಭಾಗ ಮಹಾರಾಜ ಕಾಲೇಜು ಸಂಯುಕ್ತವಾಗಿ ಬೆಂಗಳೂರಿನ  ಪ್ರಗತಿ ಗ್ರಾಫಿಕ್ಸ್ ಪ್ರಕಟಿಸಿರುವ ಪ್ರೊ. ವ.ನಂ. ಶಿವರಾಮು ಅವರ `ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ’ ಕೃತಿ ಬಿಡುಗಡೆ ಕಾರ್ಯಕ್ರಮವನ್ನು 29ನೇ ನವೆಂಬರ್ 2023ರ ಬುಧವಾರ ಹಮ್ಮಿಕೊಂಡಿದೆ. ಕಾರ್ಯಕ್ರಮವು ಮೈಸೂರಿನ ಮಹಾರಾಜ ಕಾಲೇಜು ಜ್ಯೂನಿಯರ್ ಬಿ.ಎ. ಹಾಲ್‌ನಲ್ಲಿ ನಡೆಯುವುದು. ಸಂಸ್ಕೃತಿ ಚಿಂತಕರು, ವಿಶ್ರಾಂತ ಪ್ರಾಧ್ಯಾಪಕರು…

Read More

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖ

ವಿಜಯ ದರ್ಪಣ ನ್ಯೂಸ್ ಮೈಸೂರು; ನಾಡನ್ನು ಆವರಿಸಿದ ಬರಗಾಲ ಮತ್ತು ಕಾವೇರಿ ಹೋರಾಟದ ನಡುವೆಯೇ, ನಗರದ ಚಾಮುಂಡಿ ಬೆಟ್ಟದಲ್ಲಿ ಭಾನುವಾರ ಉದ್ಘಾಟನೆಗೊಂಡ ಸಂಭ್ರಮದ ದಸರಾ ಉತ್ಸವಕ್ಕೆ, ಕನ್ನಡ ಮತ್ತು ಕರ್ನಾಟಕದ ಅಭಿವೃದ್ಧಿಯ ಆಶಯ ಮುನ್ನುಡಿ ಬರೆಯಿತು. ‘ಬರಗಾಲ ಕಳೆದು ಹಿಂಗಾರು ಮಳೆ ಚೆನ್ನಾಗಿ ಆಗಲಿ, ರೈತರಿಗೆ ಉತ್ತಮ ಬೆಳೆ‌ ಸಿಕ್ಕಲಿ’ ಎಂಬ ಪ್ರಾರ್ಥನೆಯೂ ಮೂಡಿಬಂತು. ಹತ್ತು ದಿನಗಳ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಹೀಗೆ ಶುಭಾರಂಭವೂ ದೊರಕಿತು. ಉತ್ಸವಕ್ಕೆ ಚಾಲನೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖ, ‘ಕನ್ನಡ, ಕರ್ನಾಟಕದ ಅಭಿವೃದ್ಧಿಗೆ…

Read More

ಮೈಸೂರು ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಅಗತ್ಯ ಸಹಕಾರ: ಶಾಸಕ ಜಿ.ಡಿ. ಹರೀಶ್‌ಗೌಡ

ವಿಜಯ ದರ್ಪಣ ನ್ಯೂಸ್ ಮೈಸೂರು ಅಕ್ಟೋಬರ್ 13: ಹುಣಸೂರು ತಾಲ್ಲೂಕು ಗಾವಡಗೆರೆಯ ಓಂ ಗುರುಲಿಂಗ ಜಂಗಮ ದೇವರ ಮಠದಲ್ಲಿ ನಡೆಸಲು ಉದ್ದೇಶಿಸಿರುವ ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಡಿ. ಹರೀಶ್‌ಗೌಡ ಭರವಸೆ ನೀಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಹುಣಸೂರು ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಲಿರುವ ಸಮ್ಮೇಳನ ಸಂಬಂಧ ಶುಕ್ರವಾರ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಪತ್ರಕರ್ತರ ಹಿತ ಕಾಪಾಡುವುದು…

Read More

ಅಕ್ರಮ ಮದ್ಯ ಮಾರಾಟ ವಿರುದ್ಧ ಸಮರ ಸಾರಿದ ಮಹಿಳೆಯರು

ವಿಜಯ ದರ್ಪಣ ನ್ಯೂಸ್,                         ನಂಜನಗೂಡು ಜುಲೈ 16  ನಂಜನಗೂಡು ತಾಲೂಕಿನ ಹೊರಳವಾಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಗ್ರಾಮದ ಮಹಿಳೆಯರು ಮತ್ತು ಯುವಕರು ಬೀದಿಗಿಳಿದು ಇಂದು ಹೋರಾಟ ನಡೆಸುತ್ತಿದ್ದಾರೆ. ಗ್ರಾಮದ ಯುವಕರು ಮತ್ತು ಮಹಿಳೆಯರು ಮಧ್ಯಪಾನ ಮುಕ್ತ ಗ್ರಾಮವನ್ನಾಗಿ ಮಾಡಲು ತೊಡೆತಟ್ಟಿ ನಿಂತಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಮಧ್ಯಪಾನ ವ್ಯಸನ ವಿರೋಧಿ ಅಭಿಯಾನ ಜನ ಜಾಗೃತಿ ಕಾರ್ಯಕ್ರಮಕ್ಕೆ ಬಿಳಿಗೆರೆ ಪೊಲೀಸ್ ಠಾಣೆಯ…

Read More