ಕಡೆ ಆಷಾಢ ಶುಕ್ರವಾರ ಭಕ್ತರಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ
ವಿಜಯ ದರ್ಪಣ ನ್ಯೂಸ್…. ಕಡೆ ಆಷಾಢ ಶುಕ್ರವಾರ ಭಕ್ತರಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ ಮೈಸೂರು ತಾಂಡವಪುರ ಜುಲೈ 18: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದ ಗ್ರಾಮ ದೇವತೆ ಮಾರಮ್ಮ ಮಲ್ಲಮ್ಮ ಚಿಕ್ಕಮ್ಮ ನಾರಾಯಣಸ್ವಾಮಿ ಹಾಗೂ ತೊಟ್ಟಿತಾಳಮ್ಮನವರ ದೇವಾಲಯದಲ್ಲಿ ಕಡೆ ಆಷಾಢ ಶುಕ್ರವಾರ ಪ್ರಯುಕ್ತ ಭಕ್ತರು ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಇದೆ ವೇಳೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿ ಎಂ…