ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ
ವಿಜಯ ದರ್ಪಣ ನ್ಯೂಸ್…. ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ ತಾಂಡವಪುರ ಜೂನ್ 16 ಮೈಸೂರು ತಾಲೂಕು ತಾಂಡವಪುರ ಸಮೀಪವಿರುವ ಕಡಕೋಳ ಗ್ರಾಮದ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳಿಕ ಮಾತಾಡಿದ ನೂತನ ಅಧ್ಯಕ್ಷ ಕೆ ಆರ್ ನಾರಾಯಣ್ ರವರು ನಮ್ಮ ಬ್ಯಾಂಕಿಗೆ…