ವಿಜೃಂಭಣೆಯಿಂದ ಜರುಗಿದ ಕಾರ್ಯಸಿದ್ದೇಶ್ವರ ಜಾತ್ರೆ:  ದೇವರ ದರ್ಶನ ಪಡೆದು ಪುನೀತರಾದ ಭಕ್ತರು 

ವಿಜಯ ದರ್ಪಣ ನ್ಯೂಸ್… ವಿಜೃಂಭಣೆಯಿಂದ ಜರುಗಿದ ಕಾರ್ಯಸಿದ್ದೇಶ್ವರ ಜಾತ್ರೆ:  ದೇವರ ದರ್ಶನ ಪಡೆದು ಪುನೀತರಾದ ಭಕ್ತರು ತಾಂಡವಪುರ ಅಕ್ಟೋಬರ್ 23 ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲೂಕು ಇತಿಹಾಸ ಪ್ರಸಿದ್ಧಿ ಉಳ್ಳ ಕಾರ್ಯ ಗ್ರಾಮದ ಬಳಿ ಇರುವ ಕಾರ್ಯ ಸಿದ್ದೇಶ್ವರ ಸ್ವಾಮಿ ಜಾತ್ರೆಯು.ಬಹಳ ವಿಜೃಂಭಣೆಯಿಂದ ಜರುಗಿತು. ಈ ಜಾತ್ರೆಯಲ್ಲಿ ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಭಾಗವಹಿಸಿ. ಇಂದು ಬೆಳಗ್ಗೆ ಗ್ರಾಮದಿಂದ ಹೊರಡುವ ಪಲ್ಲಕ್ಕಿ ಉತ್ಸವ ಮೂರ್ತಿಗೆ ಚಾಲನೆ…

Read More

ಶ್ರೀ ಕನಕದಾಸ ವಿದ್ಯಾ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ:  ಡಿ ಕಾಳೇಗೌಡ

ವಿಜಯ ದರ್ಪಣ ನ್ಯೂಸ್….. ದಿವಂಗತ ರಾಚಯ್ಯನವರು ಕಟ್ಟಿ ಬೆಳೆಸಿರುವ  ಶ್ರೀ ಕನಕದಾಸ ವಿದ್ಯಾ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ:  ಡಿ ಕಾಳೇಗೌಡ ತಾಂಡವಪುರ ಸೆಪ್ಟೆಂಬರ್ 21 ಮಾಜಿ ಶಾಸಕ ದಿವಂಗತ ಎನ್ ರಾಚಯ್ಯ ನವರು ಕಟ್ಟಿ ಬೆಳೆಸಿರುವ ಶ್ರೀ ಕನಕದಾಸ ವಿದ್ಯಾಸಂಸ್ಥೆಯನ್ನು  ನಂಜನಗೂಡು ತಾಲೂಕಿನಲ್ಲಿ ಇನ್ನು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ ಎಂದು ಶ್ರೀ ಕನಕದಾಸ ವಿದ್ಯಾ ಸಂಸ್ಥೆಯ ಟ್ರಸ್ಟಿನ ಖಜಾಂಚಿ ಡಿ ಕಾಳೇಗೌಡರು ಕರೆ ನೀಡಿದರು ನಂಜನಗೂಡು ತಾಲೂಕಿನ ಶ್ರೀ ಕನಕದಾಸ ಸಾರ್ವಜನಿಕವಿದ್ಯಾ…

Read More

ಗೌರಿ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಿ ಶ್ರದ್ಧ ಭಕ್ತಿಯಿಂದ  ವಿಸರ್ಜನೆ 

ವಿಜಯ ದರ್ಪಣ ನ್ಯೂಸ್… ಗೌರಿ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಿ ಶ್ರದ್ಧ ಭಕ್ತಿಯಿಂದ  ವಿಸರ್ಜನೆ  ತಾಂಡವಪುರ ಸೆಪ್ಟೆಂಬರ್ 16 ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದ ಬೀಚಾಳಮ್ಮ ದೇವಾಲಯದಲ್ಲಿ ಶ್ರೀ ವಿನಾಯಕ ಗೆಳೆಯರ ಬಳಗದವರು ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಶ್ರದ್ಧ ಭಕ್ತಿಯಿಂದ ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ವಿಶೇಷ ಪೂಜೆ ಸಲ್ಲಿಸಿ ಕಪಿಲ ನದಿಯಲ್ಲಿ ವಿಸರ್ಜನೆ ಮಾಡಲಾಯಿತು ಗ್ರಾಮದ ವಿನಾಯಕ ಗೆಳೆಯರ…

Read More

ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಿ : ಬಿ ನಾಗರಾಜು

ವಿಜಯ ದರ್ಪಣ ನ್ಯೂಸ್….. ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಿ : ಬಿ ನಾಗರಾಜು ತಾಂಡವಪುರ ಆಗಸ್ಟ್ 15 ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ದೇಶಾಭಿಮಾನ ಬೆಳೆಸಿಕೊಳ್ಳಿ ಎಂದು ಮೈಸೂರ್ ತಾಲೂಕು ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯ ಸಂಸ್ಥಾಪಕ ಹಾಗೂ ಕಾಳಿ ಬೀರೇಶ್ವರ ಟ್ರಸ್ಟಿನ ಅಧ್ಯಕ್ಷರಾದ ಬಿ ನಾಗರಾಜ್ ರವರು ಹೇಳಿದರು. ಅವರಿಂದು ಶಾಲೆಯಲ್ಲಿ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಿ ನಾಗರಾಜ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮರ ಆದರ್ಶಗಳನ್ನು ಪ್ರತಿಯೊಬ್ಬರೂ…

Read More

ಸಾಲು ಸಾಲು ಹಬ್ಬಗಳು ಹಿನ್ನಲೆಯಲ್ಲಿ  ಮಾರ್ಕೆಟ್ ನಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ

ವಿಜಯ ದರ್ಪಣ ನ್ಯೂಸ್…. ಸಾಲು ಸಾಲು ಹಬ್ಬಗಳು ಹಿನ್ನಲೆಯಲ್ಲಿ  ಮಾರ್ಕೆಟ್ ನಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ ಮೈಸೂರು ತಾಂಡವಪುರ ಆಗಸ್ಟ್ 07 : ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಚಾಮುಂಡೇಶ್ವರಿ ಬಳಗ ವತಿಯಿಂದ ನಗರದ ದೇವರಾಜ ಮಾರ್ಕೆಟ್ ಮುಂಭಾಗ ಶ್ರಾವಣ ಮಾಸದಹಬ್ಬಗಳು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಬಟ್ಟೆ ಬ್ಯಾಗ್ ಗಳನ್ನು ವಿತರಿಸಿ ಪರಿಸರ ಕಾಳಜಿ ಮೆರೆದರು ಹಬ್ಬಗಳನ್ನು ಭಕ್ತಿ ಶ್ರದ್ಧ ಪೂರ್ವಕವಾಗಿ ಸಾರ್ವಜನಿಕರು ಆಚರಿಸುತ್ತಿದ್ದು ಹಬ್ಬಗಳನ್ನು ಆಚರಿಸಲು ಮಾರ್ಕೆಟ್ ನಲ್ಲಿ…

Read More

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಿಲ್ಲಿಸಿ : ಡಾ. ಹೇಮಾ ನಂದೀಶ್

ವಿಜಯ ದರ್ಪಣ ನ್ಯೂಸ್…. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಿಲ್ಲಿಸಿ: ಡಾ. ಹೇಮಾ ನಂದೀಶ್ ತಾಂಡವಪುರ ಆಗಸ್ಟ್ 07 : ‘ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಸುಳ್ಳು ವದಂತಿಗಳನ್ನು ಹರಡುವುದನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ಸಂಸ್ಕೃತಿ ಚಿಂತಕರಾದ ಡಾ. ಹೇಮಾನಂದೀಶ್ ಹೇಳಿದರು. ಧರ್ಮಸ್ಥಳ ಭಾರತೀಯ ಸಂಸ್ಕೃತಿಯ ಆಧ್ಯಾತ್ಮಿಕ ಚಿಂತನೆಯ ಬೆನ್ನೆಲುಬಾಗಿ ನಿಂತಿದೆ. ಇದನ್ನು ಹಾಳು ಮಾಡಿದರೆ ಭಾರತೀಯ ಸಂಸ್ಕೃತಿಗೆ ದೊಡ್ಡ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ. ಈ ದುರುದ್ದೇಶದಿಂದ ಕೆಲವರು ನಮ್ಮ ಸಮಾಜದ ಒಳಗೆ ಸೇರಿದಂತೆ ದೇಶ, ಅಂತರರಾಷ್ಟ್ರೀಯ…

Read More

ಚಳಿಗೆ ನಿರಾಶಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಕಾರ್ಯಕ್ಕೆ ಮುಂದಾದ ಯುವಕರು

ವಿಜಯ ದರ್ಪಣ ನ್ಯೂಸ್….. ಚಳಿಗೆ ನಿರಾಶಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಕಾರ್ಯಕ್ಕೆ ಮುಂದಾದ ಯುವಕರು ತಾಂಡವಪುರ ಜುಲೈ  ಶ್ರಾವಣ ಮಾಸದ ವಿಪರೀತ ಚಳಿ ಇರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬಳಗದ ಯುವಕರು ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೆಆರ್ ಆಸ್ಪತ್ರೆ ಸುತ್ತಮುತ್ತ, ರಸ್ತೆ ಬದಿಯಲ್ಲಿ ಮಲಗಿರುವ ನಿರಾಶಿತರು ಹಾಗೂ ಬಡವರಿಗೆ ಉಚಿತವಾಗಿ ಹೊದಿಕೆ ವಿತರಿಸುವ ಮೂಲಕ ಸೇವಾ ಕಾರ್ಯಕ್ಕೆ ಚಾಲನೆ ನೀಡಿದ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಬಳಿಕ ಮಾತನಾಡಿದ ಅವರು ನಮ್ಮ ಮೈಸೂರಲ್ಲಿ ನಿರಾಶ್ರಿತರು ಅಶಕ್ತರಲ್ಲಿ…

Read More

ಕಡೆ ಆಷಾಢ ಶುಕ್ರವಾರ ಭಕ್ತರಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ 

ವಿಜಯ ದರ್ಪಣ ನ್ಯೂಸ್…. ಕಡೆ ಆಷಾಢ ಶುಕ್ರವಾರ ಭಕ್ತರಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ ಮೈಸೂರು ತಾಂಡವಪುರ ಜುಲೈ 18: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದ ಗ್ರಾಮ ದೇವತೆ ಮಾರಮ್ಮ ಮಲ್ಲಮ್ಮ ಚಿಕ್ಕಮ್ಮ ನಾರಾಯಣಸ್ವಾಮಿ ಹಾಗೂ ತೊಟ್ಟಿತಾಳಮ್ಮನವರ ದೇವಾಲಯದಲ್ಲಿ ಕಡೆ ಆಷಾಢ ಶುಕ್ರವಾರ ಪ್ರಯುಕ್ತ ಭಕ್ತರು ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಇದೆ ವೇಳೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿ ಎಂ…

Read More

ಪೌರಕಾರ್ಮಿಕರು ಹಾಗೂ ತೃತಿಯ ಲಿಂಗಿಗಳಿಗೆ ಬಾಗಿನ ನೀಡಿದ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ

ವಿಜಯ ದರ್ಪಣ ನ್ಯೂಸ್…. ನಾಡ ದೇವತೆ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಪೌರಕಾರ್ಮಿಕರು ಹಾಗೂ ತೃತಿಯ ಲಿಂಗಿಗಳಿಗೆ ಬಾಗಿನ ನೀಡಿದ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಮೈಸೂರು ತಾಂಡವಪುರ  ಜುಲೈ 17 : ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆ ವಿ ಕೆ ಫೌಂಡೇಶನ್ ವತಿಯಿಂದ ನಾಡ ದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಚಾಮುಂಡಿ ಬೆಟ್ಟದ ಪಾದದಲ್ಲಿ ಪೌರಕಾರ್ಮಿಕ ಮಹಿಳೆಯರಿಗೆ ಹಾಗೂ ತೃತೀಯಲಿಂಗಗಳಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ರವರು ಸೀರೆ, ಕುಂಕುಮ, ಅರಿಶಿಣ,…

Read More

ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ ತಾಂಡವಪುರ ಜೂನ್ 16 ಮೈಸೂರು ತಾಲೂಕು ತಾಂಡವಪುರ ಸಮೀಪವಿರುವ ಕಡಕೋಳ ಗ್ರಾಮದ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳಿಕ ಮಾತಾಡಿದ ನೂತನ ಅಧ್ಯಕ್ಷ ಕೆ ಆರ್ ನಾರಾಯಣ್ ರವರು ನಮ್ಮ ಬ್ಯಾಂಕಿಗೆ…

Read More