ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ  ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ  ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ ತಾಂಡವಪುರ ನವಂಬರ್ 17 ಕಡೆಕಾರ್ತಿಕ ಮಾಸದ ಪ್ರಯುಕ್ತ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯನ ಛತ್ರ ಹೋಬಳಿ ಮೈಸೂರಿನ ಊಟಿ ರಸ್ತೆ ಚಿಕ್ಕಯ್ಯನ ಚಿತ್ರ ಗ್ರಾಮದ ಬಳಿ ಇರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಂದಂತ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ…

Read More

ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ವಿಜಯ ದರ್ಪಣ ನ್ಯೂಸ್… ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ತಾಂಡವಪುರ ನವಂಬರ್ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ರವರು ಚಾಲನೆ ನೀಡಿದರು ಸುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಜಿ ಮರಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸುತ್ತೂರು…

Read More

ರಸ್ತೆಯ ಡಾಂಬರೀಕರಣಕ್ಕೆ ಒತ್ತಾಯಿಸಿ ಮುಳ್ಳೂರು ಗ್ರಾಮಸ್ಥರಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ರಸ್ತೆಯ ಡಾಂಬರೀಕರಣಕ್ಕೆ ಒತ್ತಾಯಿಸಿ ಮುಳ್ಳೂರು ಗ್ರಾಮಸ್ಥರಿಂದ ಪ್ರತಿಭಟನೆ ತಾಂಡವಪುರ ನವಂಬರ್ 12 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮುಳ್ಳೂರು ಗ್ರಾಮದ ಗೇಟಿನಿಂದ ಮುಳ್ಳೂರು ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆ ಸುಮಾರು 10 ವರ್ಷಗಳಿಂದ ಡಾಂಬರೀಕರಣ ಇಲ್ಲದೆ ಹದಗೆಟ್ಟಿದೆ ಇದನ್ನು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ , ಮುಳ್ಳೂರು ಗ್ರಾಮದ ಯುವಕರು ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆದಷ್ಟು ಬೇಗನೆ ಈ ರಸ್ತೆಯನ್ನು ಸರಿಪಡಿಸಬೇಕು ಎಂದು ಪ್ರತಿಭಟನೆಕಾರರು ಮನವಿ…

Read More

ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್… ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ನವಂಬರ್ 1 : ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ೭೦ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಆಚರಣೆ ಮಾಡಲಾಯಿತು. ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕನ್ನಡ ನಾಡಿನಲ್ಲಿ ಭಾಷೆ ಉಳಿಸುವ ಹೋರಾಟಗಳು ನಡೆಯುತ್ತಲೇ ಇವೆ. ಮೈಸೂರು ಮತ್ತು ಬೆಂಗಳೂರು…

Read More

ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ ತಾಂಡವಪುರ ಅಕ್ಟೋಬರ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧಿ ಉಳ್ಳಕಾರ್ಯ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಚಿಕ್ಕ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿದೆ. ಶ್ರೀ ಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಕಾರ್ಯ ಗ್ರಾಮಸ್ಥರು ಹೂವಿನ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ವಿಶೇಷ ಪೂಜೆಯನ್ನು ಸಲ್ಲಿಸಿ, ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು….

Read More

ವಿಜೃಂಭಣೆಯಿಂದ ಜರುಗಿದ ಕಾರ್ಯಸಿದ್ದೇಶ್ವರ ಜಾತ್ರೆ:  ದೇವರ ದರ್ಶನ ಪಡೆದು ಪುನೀತರಾದ ಭಕ್ತರು 

ವಿಜಯ ದರ್ಪಣ ನ್ಯೂಸ್… ವಿಜೃಂಭಣೆಯಿಂದ ಜರುಗಿದ ಕಾರ್ಯಸಿದ್ದೇಶ್ವರ ಜಾತ್ರೆ:  ದೇವರ ದರ್ಶನ ಪಡೆದು ಪುನೀತರಾದ ಭಕ್ತರು ತಾಂಡವಪುರ ಅಕ್ಟೋಬರ್ 23 ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲೂಕು ಇತಿಹಾಸ ಪ್ರಸಿದ್ಧಿ ಉಳ್ಳ ಕಾರ್ಯ ಗ್ರಾಮದ ಬಳಿ ಇರುವ ಕಾರ್ಯ ಸಿದ್ದೇಶ್ವರ ಸ್ವಾಮಿ ಜಾತ್ರೆಯು.ಬಹಳ ವಿಜೃಂಭಣೆಯಿಂದ ಜರುಗಿತು. ಈ ಜಾತ್ರೆಯಲ್ಲಿ ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಭಾಗವಹಿಸಿ. ಇಂದು ಬೆಳಗ್ಗೆ ಗ್ರಾಮದಿಂದ ಹೊರಡುವ ಪಲ್ಲಕ್ಕಿ ಉತ್ಸವ ಮೂರ್ತಿಗೆ ಚಾಲನೆ…

Read More

ಶ್ರೀ ಕನಕದಾಸ ವಿದ್ಯಾ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ:  ಡಿ ಕಾಳೇಗೌಡ

ವಿಜಯ ದರ್ಪಣ ನ್ಯೂಸ್….. ದಿವಂಗತ ರಾಚಯ್ಯನವರು ಕಟ್ಟಿ ಬೆಳೆಸಿರುವ  ಶ್ರೀ ಕನಕದಾಸ ವಿದ್ಯಾ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ:  ಡಿ ಕಾಳೇಗೌಡ ತಾಂಡವಪುರ ಸೆಪ್ಟೆಂಬರ್ 21 ಮಾಜಿ ಶಾಸಕ ದಿವಂಗತ ಎನ್ ರಾಚಯ್ಯ ನವರು ಕಟ್ಟಿ ಬೆಳೆಸಿರುವ ಶ್ರೀ ಕನಕದಾಸ ವಿದ್ಯಾಸಂಸ್ಥೆಯನ್ನು  ನಂಜನಗೂಡು ತಾಲೂಕಿನಲ್ಲಿ ಇನ್ನು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ ಎಂದು ಶ್ರೀ ಕನಕದಾಸ ವಿದ್ಯಾ ಸಂಸ್ಥೆಯ ಟ್ರಸ್ಟಿನ ಖಜಾಂಚಿ ಡಿ ಕಾಳೇಗೌಡರು ಕರೆ ನೀಡಿದರು ನಂಜನಗೂಡು ತಾಲೂಕಿನ ಶ್ರೀ ಕನಕದಾಸ ಸಾರ್ವಜನಿಕವಿದ್ಯಾ…

Read More

ಗೌರಿ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಿ ಶ್ರದ್ಧ ಭಕ್ತಿಯಿಂದ  ವಿಸರ್ಜನೆ 

ವಿಜಯ ದರ್ಪಣ ನ್ಯೂಸ್… ಗೌರಿ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಿ ಶ್ರದ್ಧ ಭಕ್ತಿಯಿಂದ  ವಿಸರ್ಜನೆ  ತಾಂಡವಪುರ ಸೆಪ್ಟೆಂಬರ್ 16 ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದ ಬೀಚಾಳಮ್ಮ ದೇವಾಲಯದಲ್ಲಿ ಶ್ರೀ ವಿನಾಯಕ ಗೆಳೆಯರ ಬಳಗದವರು ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಶ್ರದ್ಧ ಭಕ್ತಿಯಿಂದ ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ವಿಶೇಷ ಪೂಜೆ ಸಲ್ಲಿಸಿ ಕಪಿಲ ನದಿಯಲ್ಲಿ ವಿಸರ್ಜನೆ ಮಾಡಲಾಯಿತು ಗ್ರಾಮದ ವಿನಾಯಕ ಗೆಳೆಯರ…

Read More

ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಿ : ಬಿ ನಾಗರಾಜು

ವಿಜಯ ದರ್ಪಣ ನ್ಯೂಸ್….. ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಿ : ಬಿ ನಾಗರಾಜು ತಾಂಡವಪುರ ಆಗಸ್ಟ್ 15 ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ದೇಶಾಭಿಮಾನ ಬೆಳೆಸಿಕೊಳ್ಳಿ ಎಂದು ಮೈಸೂರ್ ತಾಲೂಕು ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯ ಸಂಸ್ಥಾಪಕ ಹಾಗೂ ಕಾಳಿ ಬೀರೇಶ್ವರ ಟ್ರಸ್ಟಿನ ಅಧ್ಯಕ್ಷರಾದ ಬಿ ನಾಗರಾಜ್ ರವರು ಹೇಳಿದರು. ಅವರಿಂದು ಶಾಲೆಯಲ್ಲಿ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಿ ನಾಗರಾಜ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮರ ಆದರ್ಶಗಳನ್ನು ಪ್ರತಿಯೊಬ್ಬರೂ…

Read More

ಸಾಲು ಸಾಲು ಹಬ್ಬಗಳು ಹಿನ್ನಲೆಯಲ್ಲಿ  ಮಾರ್ಕೆಟ್ ನಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ

ವಿಜಯ ದರ್ಪಣ ನ್ಯೂಸ್…. ಸಾಲು ಸಾಲು ಹಬ್ಬಗಳು ಹಿನ್ನಲೆಯಲ್ಲಿ  ಮಾರ್ಕೆಟ್ ನಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ ಮೈಸೂರು ತಾಂಡವಪುರ ಆಗಸ್ಟ್ 07 : ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಚಾಮುಂಡೇಶ್ವರಿ ಬಳಗ ವತಿಯಿಂದ ನಗರದ ದೇವರಾಜ ಮಾರ್ಕೆಟ್ ಮುಂಭಾಗ ಶ್ರಾವಣ ಮಾಸದಹಬ್ಬಗಳು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಬಟ್ಟೆ ಬ್ಯಾಗ್ ಗಳನ್ನು ವಿತರಿಸಿ ಪರಿಸರ ಕಾಳಜಿ ಮೆರೆದರು ಹಬ್ಬಗಳನ್ನು ಭಕ್ತಿ ಶ್ರದ್ಧ ಪೂರ್ವಕವಾಗಿ ಸಾರ್ವಜನಿಕರು ಆಚರಿಸುತ್ತಿದ್ದು ಹಬ್ಬಗಳನ್ನು ಆಚರಿಸಲು ಮಾರ್ಕೆಟ್ ನಲ್ಲಿ…

Read More