ಗೌರಿ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಿ ಶ್ರದ್ಧ ಭಕ್ತಿಯಿಂದ ವಿಸರ್ಜನೆ
ವಿಜಯ ದರ್ಪಣ ನ್ಯೂಸ್… ಗೌರಿ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಿ ಶ್ರದ್ಧ ಭಕ್ತಿಯಿಂದ ವಿಸರ್ಜನೆ ತಾಂಡವಪುರ ಸೆಪ್ಟೆಂಬರ್ 16 ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದ ಬೀಚಾಳಮ್ಮ ದೇವಾಲಯದಲ್ಲಿ ಶ್ರೀ ವಿನಾಯಕ ಗೆಳೆಯರ ಬಳಗದವರು ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಶ್ರದ್ಧ ಭಕ್ತಿಯಿಂದ ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ವಿಶೇಷ ಪೂಜೆ ಸಲ್ಲಿಸಿ ಕಪಿಲ ನದಿಯಲ್ಲಿ ವಿಸರ್ಜನೆ ಮಾಡಲಾಯಿತು ಗ್ರಾಮದ ವಿನಾಯಕ ಗೆಳೆಯರ…