ವಿಶ್ವಜ್ಞಾನಿ ಟೆನ್ನಿಸ್ ಬಾಲ್ ಕಪ್ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್…. ವಿಶ್ವಜ್ಞಾನಿ ಟೆನ್ನಿಸ್ ಬಾಲ್ ಕಪ್ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ಜನವರಿ 3 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲ್ಲೂಕಿನ ಉಪ್ಪಿನಹಳ್ಳಿ ಗ್ರಾಮದಲ್ಲಿ 76ನೇ ಸಂವಿಧಾನ ದಿನಾಚರಣೆ ಹಾಗೂ ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ, ಜೈ ಭೀಮ್ ಯಂಗ್ ಸ್ಟಾರ್ಸ್ ಉಪ್ಪಿನಹಳ್ಳಿ ವತಿಯಿಂದ ಆಯೋಜಿಸಲಾದ ಮೊದಲನೇ ವರ್ಷದ ‘ವಿಶ್ವಜ್ಞಾನಿ ಕಪ್–2025’ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು ಫೈನಲ್ ಪಂದ್ಯಾವಳಿಗೆ ಬ್ಯಾಡ್ ಬೀಸುವ ಮೂಲಕ…

Read More

ನೂತನ ವರ್ಷಾರಂಭದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತರು

ವಿಜಯ ದರ್ಪಣ ನ್ಯೂಸ್…. ನೂತನ ವರ್ಷಾರಂಭದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತರು ತಾಂಡವಪುರಮೈಸೂರು: ಜನವರಿ 12025 ನೇ ಸಂವತ್ಸರ ಮುಗಿದು 2026 ನೇ ಸಂವತ್ಸರಕ್ಕೆ ಕಾಲಿಟ್ಟ ಇಂದು ಸಾಂಸ್ಕೃತಿಕ ನಗರ ಮೈಸೂರು ಸೇರಿದಂತೆ ಜಿಲ್ಲೆಯಜನತೆ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಮುಂಜಾನೆ ಎದ್ದು ಮೈಸೂರಿನ ಅದಿ ದೇವತೆ,ನಾಡದೇವತೆ ಶ್ರೀ ಚಾಮುಂಡೇಶ್ವರಿಯ ದರ್ಶನಕ್ಕೆ ಸಹಸ್ರಾರು ಜನ ದಾಂಗುಡಿ ಇಟ್ಟಿದ್ದರು. ಹೊಸ ವರ್ಷದ ಮೊದಲ ದಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ಕೊಟ್ಟು ವರ್ಷ ಪೂರ್ತಿ ದೇವರು ಸ್ನನ್ಮಂಗಳವನ್ನುಟು…

Read More

ಎಸ್ ಎಸ್ ಎಲ್ ಸಿ ಮಕ್ಕಳಿಗೆ ಆಸರೆಯಾದ ಆಸರೆ ಪುಸ್ತಕ ವಿತರಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್

ವಿಜಯ ದರ್ಪಣ ನ್ಯೂಸ್….. ಆಸರೆ” ಪುಸ್ತಕ ಹಾಗೂ ಪ್ರತಿಭಾ ಕಾರಂಜಿಗೆ ಚಾಲನೆ ನೀಡಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಆಸರೆಯಾದ ಆಸರೆ ಪುಸ್ತಕ ವಿತರಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್ ತಾಂಡವಪುರ ಡಿಸೆಂಬರ್ 27 ಡೋಲು ನಗಾರಿಗಳೊಂದಿಗೆ ಶಾಸಕರನ್ನು ಸ್ವಾಗತ ಕೋರಿದ ಪ್ರತಿಭಾ ಕಾರಂಜಿ ಮಕ್ಕಳು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಲಿಕೆಗೆ ಉತ್ತೇಜನ್ನು ನೀಡುವ ಉದ್ದೇಶದಿಂದ ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಆಸರೆ ಪುಸ್ತಕ ಆಸರೆಯಾಗಿದೆ ಎಂದು ಶಾಸಕ ದರ್ಶನ್ ದ್ರುವ…

Read More

ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್… ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದರ್ಶನ್ ಧ್ರುವನಾರಾಯಣ್ ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ಡಿಸೆಂಬರ್ 2 ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸುಧಾರಣೆ ಆಗುತ್ತದೆ ಎಂದು ನಂಜನಗೂಡು ವಿಧಾನಸಭಾ ಕ್ಷೇತ್ರದಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ಅವರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ನಂಜನಗೂಡು ವಿಧಾನಸಭಾ ಕ್ಷೇತ್ರದ ಹುರ ಗ್ರಾಮದಲ್ಲಿ…

Read More

ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ ತಾಂಡವಪುರ ನವಂಬರ್ 24 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನಿಗೆ ಬಾಯ್ಲರ್ ಸ್ಫೋಟಗೊಂಡು ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಮಿಕನ ಕುಟುಂಬಸ್ಥರು ಹಾಗೂ ಕಾರ್ಮಿಕರು ಕಂಪನಿಯ ಮುಂದೆ ಪ್ರತಿಭಟನೆ ನಡೆಸಿದರು ಕಳೆದ ಒಂದು ವರ್ಷಗಳ ಹಿಂದೆ ನಂಜನಗೂಡಿನ ಕಲ್ಲಹಳ್ಳಿ…

Read More

ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ  ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ  ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ ತಾಂಡವಪುರ ನವಂಬರ್ 17 ಕಡೆಕಾರ್ತಿಕ ಮಾಸದ ಪ್ರಯುಕ್ತ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯನ ಛತ್ರ ಹೋಬಳಿ ಮೈಸೂರಿನ ಊಟಿ ರಸ್ತೆ ಚಿಕ್ಕಯ್ಯನ ಚಿತ್ರ ಗ್ರಾಮದ ಬಳಿ ಇರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಂದಂತ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ…

Read More

ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ವಿಜಯ ದರ್ಪಣ ನ್ಯೂಸ್… ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ತಾಂಡವಪುರ ನವಂಬರ್ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ರವರು ಚಾಲನೆ ನೀಡಿದರು ಸುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಜಿ ಮರಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸುತ್ತೂರು…

Read More

ರಸ್ತೆಯ ಡಾಂಬರೀಕರಣಕ್ಕೆ ಒತ್ತಾಯಿಸಿ ಮುಳ್ಳೂರು ಗ್ರಾಮಸ್ಥರಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ರಸ್ತೆಯ ಡಾಂಬರೀಕರಣಕ್ಕೆ ಒತ್ತಾಯಿಸಿ ಮುಳ್ಳೂರು ಗ್ರಾಮಸ್ಥರಿಂದ ಪ್ರತಿಭಟನೆ ತಾಂಡವಪುರ ನವಂಬರ್ 12 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮುಳ್ಳೂರು ಗ್ರಾಮದ ಗೇಟಿನಿಂದ ಮುಳ್ಳೂರು ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆ ಸುಮಾರು 10 ವರ್ಷಗಳಿಂದ ಡಾಂಬರೀಕರಣ ಇಲ್ಲದೆ ಹದಗೆಟ್ಟಿದೆ ಇದನ್ನು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ , ಮುಳ್ಳೂರು ಗ್ರಾಮದ ಯುವಕರು ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆದಷ್ಟು ಬೇಗನೆ ಈ ರಸ್ತೆಯನ್ನು ಸರಿಪಡಿಸಬೇಕು ಎಂದು ಪ್ರತಿಭಟನೆಕಾರರು ಮನವಿ…

Read More

ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್… ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ನವಂಬರ್ 1 : ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ೭೦ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಆಚರಣೆ ಮಾಡಲಾಯಿತು. ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕನ್ನಡ ನಾಡಿನಲ್ಲಿ ಭಾಷೆ ಉಳಿಸುವ ಹೋರಾಟಗಳು ನಡೆಯುತ್ತಲೇ ಇವೆ. ಮೈಸೂರು ಮತ್ತು ಬೆಂಗಳೂರು…

Read More

ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ ತಾಂಡವಪುರ ಅಕ್ಟೋಬರ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧಿ ಉಳ್ಳಕಾರ್ಯ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಚಿಕ್ಕ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿದೆ. ಶ್ರೀ ಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಕಾರ್ಯ ಗ್ರಾಮಸ್ಥರು ಹೂವಿನ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ವಿಶೇಷ ಪೂಜೆಯನ್ನು ಸಲ್ಲಿಸಿ, ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು….

Read More