ಕನ್ನಡಿಗರು ವಿದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಿ ನೆಲೆ ಟ್ರಸ್ಟಿನ ನಿಯೋಗ ಮನವಿ
ವಿಜಯ ದರ್ಪಣ ನ್ಯೂಸ್ ಕನ್ನಡಿಗರು ವಿದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಿ ನೆಲೆ ಟ್ರಸ್ಟಿನ ನಿಯೋಗ ಮನವಿ ತಾಂಡವಪುರ ಮೇ 27 ಕರ್ನಾಟಕದ ಕನ್ನಡಿಗರು ವಿದೇಶದಲ್ಲಿ ಉತ್ತಮ ವ್ಯಾಸಂಗ ವಿದ್ಯಾಭ್ಯಾಸ ಪಡೆದುಕೊಳ್ಳಲು ಅವರಿಗೆ ಕನ್ನಡಕದಿಂದ ಒಳ್ಳೆಯ ಅವಕಾಶ ಮಾಡಿಕೊಡಿ ಎಂದು ರವಿ ಮಹಾದೇವ ನೇತೃತ್ವದಲ್ಲಿ ನೆಲೆ ಟ್ರಸ್ಟ್ ನಿಯೋಗ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು ನೆಲೆ ಟ್ರಸ್ಟಿನ ರವಿ ಮಹದೇವ ಅವರ ನೇತೃತ್ವದಲ್ಲಿ ನಿಯೋಗವು ಬೆಂಗಳೂರಿನ…
