ಲೆಕ್ಕ…….

ವಿಜಯ ದರ್ಪಣ ನ್ಯೂಸ್…. ಲೆಕ್ಕ……. ಲೆಕ್ಕ ಕೊಡಬೇಕಾಗಿಲ್ಲ ನಾವು ಯಾರಿಗೂ, ಯಾವುದಕ್ಕೂ, ನಮ್ಮ ಮನಸ್ಸಾಕ್ಷಿಗೆ ಹೊರತುಪಡಿಸಿ…… ಲೆಕ್ಕ ಕೊಡಲು ನಮ್ಮ ಬದುಕೇನು ಹಣಕಾಸು ಉದ್ಯಮವಲ್ಲ, ತೆರಿಗೆ ಕಟ್ಟಲು ಜೀವನವೇನು ವ್ಯಾಪಾರವಲ್ಲ……. ಹೊಟ್ಟೆಪಾಡಿನ ಕಾಯಕಕ್ಕೆ ಲೆಕ್ಕ ಕೊಡುತ್ತಲೇ ಇದ್ದೇವೆ, ತೆರಿಗೆ ಕಟ್ಟುತ್ತಲೇ ಇದ್ದೇವೆ, ಆದರೆ ಮನುಷ್ಯ ಸಂಬಂಧಗಳಿಗೆ ಬೆಲೆ ಕಟ್ಟಲಾಗದು, ತೆರಿಗೆ ವಿಧಿಸಲಾಗದು……, ಈ ಜೀವನದಲ್ಲಿ ಅನೇಕ ಸಂಬಂಧಗಳನ್ನು ನಿಭಾಯಿಸಿದ್ದೇವೆ, ಆ ಸಂಬಂಧಗಳ ಘನತೆ, ಗೌರವ, ಸ್ವಾಭಿಮಾನ ಕಾಪಾಡಿದ್ದೇವೆ, ಆದರೆ ಅದಕ್ಕಾಗಿ ಯಾರಿಗೆ ಲೆಕ್ಕ ಕೊಡುವುದು, ಯಾರು ಅದನ್ನು…

Read More

ಭೂಮಂಡಲದ ದಿಗಂತದಲ್ಲಿ ಬಾಂಬು, ಬಂದೂಕುಗಳ ಆಟ…..

ವಿಜಯ ದರ್ಪಣ ನ್ಯೂಸ್….. ಭೂಮಂಡಲದ ದಿಗಂತದಲ್ಲಿ ಬಾಂಬು, ಬಂದೂಕುಗಳ ಆಟ….. ವಿಶ್ವದ ಈ ಭೂಮಿಯ ಎಲ್ಲಾ ಜೀವರಾಶಿಗಳು ಮತ್ತು ಸಂಪನ್ಮೂಲಗಳ ಒಡೆಯರು ಕೆಲವೇ ಜನ. ಇದೆಲ್ಲಾ ಅವರದೇ ಆಸ್ತಿ, ಅವರದೇ ಅಧಿಕಾರ, ಅವರದೇ ನಿರ್ಧಾರ. ನಾವೇನಿದ್ದರೂ ಅವರ ಗುಲಾಮರು, ಜೀತದಾಳುಗಳು, ಸಾಯುವ ಆಟದಲ್ಲಿ ನಾವು ಕಾಲಾಳುಗಳು……. ಯುದ್ಧದ ಬಗ್ಗೆ ಪ್ರತಿಕೆಯೊಂದು ನಡೆಸಿದ ಸಂದರ್ಶನದ ಆಯ್ದ ಭಾಗಗಳು……. ಯುದ್ಧವು ವಿಶ್ವದ ಜನಜೀವನದ ಮೇಲೆ, ಒಟ್ಟು ಪರಿಸರದ ಮೇಲೆ ಏನೇನು ಪರಿಣಾಮಗಳನ್ನು ಬೀರಿರಬಹುದು ಎಂಬುದರ ಬಗ್ಗೆ ಕೆಲವು ಪ್ರಶ್ನೆಗಳಿಗೆ ಅಭಿಪ್ರಾಯ….

Read More

ಕಾಲ ಕಳೆಯುವ ಸಮಯ….

ವಿಜಯ ದರ್ಪಣ ನ್ಯೂಸ್…… ಕಾಲ ಕಳೆಯುವ ಸಮಯ…. ಎಷ್ಟು ಸಮಯ, ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ…… ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌…… ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ. ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ….. ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ. ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ…

Read More

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು……

ವಿಜಯ ದರ್ಪಣ ನ್ಯೂಸ್…… ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು…… ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು ಸಾರಾಸಗಟಾಗಿ ಬೆಂಬಲಿಸುವ ಅಥವಾ ವಿರೋಧಿಸುವ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ ಕೆಲವು ಮಹತ್ವದ ಅಂಶಗಳು……. ಮೊದಲಿಗೆ ಉಚಿತವಾಗಿ ನೀಡುತ್ತೇವೆ ಎಂದು ಹೇಳುವ ಯೋಜನೆಗಳ ಬಗ್ಗೆ ನೋಡುವುದಾದರೆ ಮುಖ್ಯವಾಗಿ, ಒಂದಷ್ಟು ಆಹಾರ ಪದಾರ್ಥಗಳು, ಶೈಕ್ಷಣಿಕವಾಗಿ ಉಚಿತ ಬಟ್ಟೆ, ಸೈಕಲ್, ಲ್ಯಾಪ್‌ಟಾಪ್ ಇತ್ಯಾದಿ, ಒಂದಷ್ಟು ನೀರು, ವಿದ್ಯುತ್, ಸಾರಿಗೆ, ಗ್ಯಾಸ್…

Read More

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

ವಿಜಯ ದರ್ಪಣ ನ್ಯೂಸ್…..  ” ಮೊಬೈಲ್ ಬಿಡಿ – ಪುಸ್ತಕ ಹಿಡಿ “…….. ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ. ಮಕ್ಕಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಸಂಸ್ಕೃತಿಯನ್ನು ಹೆಚ್ಚು ಮಾಡುವುದು ಇದರ ಮೂಲ ಉದ್ದೇಶ. ಈಗಾಗಲೇ ಅನೇಕ ಶಿಕ್ಷಕರು, ಸಾಮಾಜಿಕ ಹೋರಾಟಗಾರರು, ಮನೋವೈದ್ಯರು, ಕೆಲವು ಪೋಷಕರು ಈ ಅಭಿಯಾನವನ್ನು ತಮ್ಮ ತಮ್ಮ ಮಟ್ಟದಲ್ಲಿ, ಸಾಧ್ಯವಾದ ಕಡೆಯಲ್ಲೆಲ್ಲಾ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ. ಅದರ ಮುಂದುವರಿದ ಭಾಗವಾಗಿ ಸರ್ಕಾರವೇ ದೊಡ್ಡ ಮಟ್ಟದಲ್ಲಿ…

Read More

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ…..

ವಿಜಯ ದರ್ಪಣ ನ್ಯೂಸ್… ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ….. ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು….. ತಾವೇ ಸೃಷ್ಟಿಸಿಕೊಂಡ, ನಾವೇ ಭ್ರಮಿಸಿಕೊಂಡ ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…….. ಕಟೌಟ್ ಕಟ್ಟಿಸಿಕೊಂಡು ನಾಯಕರಾಗುವರಣ್ಣ………, ಟಿವಿ – ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ನಾಯಕರಾಗುವರಣ್ಣ…………, ಬೀದಿಗಳಲ್ಲಿ ಪೋಸ್ಟರ್ – ಬ್ಯಾನರ್ ಹಾಕಿ ನಾಯಕರಾಗುವರಣ್ಣ…….., ದುಡ್ಡು ಚೆಲ್ಲಿ ಜನ ಸೇರಿಸಿ ನಾಯಕರಾಗುವರಣ್ಣ…………, ಜಾತಿ ಹೆಸರಲ್ಲಿ ಜನ ಸೇರಿಸಿ ನಾಯಕರಾಗುವರಣ್ಣ…………., ಧರ್ಮದ ಮತ್ತೇರಿಸಿ ನಾಯಕರಾಗುವರಣ್ಣ…………., ಭಾಷೆಯನ್ನು ದುರುಪಯೋಗ ಮಾಡಿಕೊಂಡೂ…

Read More

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence )……….,

ವಿಜಯ ದರ್ಪಣ ನ್ಯೂಸ್…. ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence )………., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ ಹಿನ್ನೆಲೆಯಲ್ಲಿ, ಅಲ್ಲಿ ಕಾರ್ಪೊರೇಟ್ ಸಂಸ್ಥೆಗಳ ಮುಖ್ಯಸ್ಥರು ಮಾತನಾಡಿದ ಭಾಷಣಗಳ ಆಧಾರದ ಮೇಲೆ….. ಬಹುಶಃ ದೂರವಾಣಿಯ ಸಂಶೋಧನೆ, ಮೊಬೈಲ್ ಸಂಶೋಧನೆ, ಇಂಟರ್ನೆಟ್ ಸಂಶೋಧನೆ, ಟೆಲಿವಿಷನ್ ಸಂಶೋಧನೆ, ವೈದ್ಯಕೀಯ ಕ್ಷೇತ್ರದ ಹಲವಾರು ಸಂಶೋಧನೆ, ಇಂಜಿನಿಯರಿಂಗ್ ತಂತ್ರಜ್ಞಾನದ ಕೆಲವು ಸಂಶೋಧನೆ, ಬಾಂಬು – ಬಂದೂಕುಗಳ ಸಂಶೋಧನೆ, ಸಾಮಾಜಿಕ ಜಾಲತಾಣಗಳ ಸಂಶೋಧನೆ ಮುಂತಾದ ಕೆಲವು ಹೊಸ ಅನ್ವೇಷಣೆಯಂತೆ…

Read More

ಶಿವಾಜಿ – ಟಿಪ್ಪು…..

ವಿಜಯ ದರ್ಪಣ ನ್ಯೂಸ್….. ಶಿವಾಜಿ – ಟಿಪ್ಪು….. ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ…….. ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ ಮುಂದೆ ಮೆರವಣಿಗೆ ಮಾಡುತ್ತಲೇ ಸಾಗಿ, ಯಾರಿಗೂ ಹೆದರಬೇಡಿ ಇದು ನಿಮ್ಮ ನೆಲ…… ನೀವು ಮಸೀದಿ ಒಳಗಿಂದ ಚಪ್ಪಲಿ ಕಲ್ಲು ಎಸೆಯುತ್ತಲೇ ಇರಿ, ಯಾರಿಗೂ ಭಯಪಡಬೇಡಿ ಇದು ನಿಮ್ಮ ನೆಲ…. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಚರ್ಚೆಗಳು ನಡೆಯುತ್ತಲೇ ಇರಲಿ…… ಅತ್ತಕಡೆ ಚೀನಾ ದೇಶ ಉತ್ಪಾದನಾ ಕ್ಷೇತ್ರದಲ್ಲಿ, ತಂತ್ರಜ್ಞಾನದಲ್ಲಿ, ಕೃತಕ ಬುದ್ಧಿಮತ್ತೆಯಲ್ಲೂ…

Read More

ಸ್ವಾಮಿಯೇ…….. ಶರಣಂ ಅಯ್ಯಪ್ಪ………

ವಿಜಯ ದರ್ಪಣ ನ್ಯೂಸ್…. ಸ್ವಾಮಿಯೇ…….. ಶರಣಂ ಅಯ್ಯಪ್ಪ……… ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ ಮತ್ತೆ ಸುಪ್ರೀಂಕೋರ್ಟಿನಲ್ಲಿ ವಾದ ವಿವಾದ ಪ್ರಾರಂಭವಾಗಿದೆ. ಕೇಂದ್ರ ಮತ್ತು ಕೇರಳ ಸರ್ಕಾರಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸ್ವತಃ ಅಯ್ಯಪ್ಪ ಸ್ವಾಮಿ ಇದ್ದಿದ್ದರೆ ಹೇಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು ಎಂಬ ಕಲ್ಪನೆ…… ನಾನು ಅಯ್ಯಪ್ಪ ……‌‌‌‌‌…. ಶಬರಿಮಲೆಯಿಂದ ನೇರವಾಗಿ ಮಾತನಾಡುತ್ತಿದ್ದೇನೆ………. ನನ್ನ ಎಲ್ಲಾ ಭಕ್ತರಿಗೂ ಆಶೀರ್ವಾದ ಮಾಡುತ್ತಾ…………. ಪ್ರೀತಿಯ ನನ್ನ…

Read More

ಭ್ರಷ್ಟಾಚಾರ – ಕರ್ನಾಟಕ ರಾಷ್ಟ್ರ ಸಮಿತಿ – ಅಭಿವ್ಯಕ್ತಿ ಸ್ವಾತಂತ್ರ್ಯ…….

ವಿಜಯ ದರ್ಪಣ ನ್ಯೂಸ್…. ಭ್ರಷ್ಟಾಚಾರ – ಕರ್ನಾಟಕ ರಾಷ್ಟ್ರ ಸಮಿತಿ – ಅಭಿವ್ಯಕ್ತಿ ಸ್ವಾತಂತ್ರ್ಯ……. ” ಕರ್ನಾಟಕ ಸರ್ಕಾರಿ ನೌಕರರ ವಿರುದ್ಧದ ಹಿಂಸಾಚಾರ ಮತ್ತು ಸರ್ಕಾರಿ ಕಚೇರಿಗಳಲ್ಲಿ ಆಸ್ತಿ ಹಾನಿ ನಿಷೇಧ ಕಾಯ್ದೆ – 2026 ” ಕರಡು ಸಿದ್ಧಪಡಿಸಿದ ಸರ್ಕಾರ….. ಹಾಗೆಯೇ ದ್ವೇಷ ಭಾಷಣ ವಿರುದ್ದದ ಮಸೂದೆಯೂ ರಾಜ್ಯಪಾಲರ ಸಹಿಗಾಗಿ ಕಾದಿದೆ….. ಜೊತೆಗೆ ಇತ್ತೀಚೆಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರಮುಖವಾಗಿ ” ಕರ್ನಾಟಕ ರಾಷ್ಟ್ರ ಸಮಿತಿ ” ಪಕ್ಷದ ಕಾರ್ಯಕರ್ತರ ಪ್ರಶ್ನಿಸುವ ಅಧಿಕಾರವನ್ನೇ ಮೊಟಕುಗೊಳಿಸಿ ಅವರ…

Read More