ಬಯಸಿದ್ದೆಲ್ಲ ಸಿಗುವುದು ಬಾಳಲ್ಲಿ!

ವಿಜಯ ದರ್ಪಣ ನ್ಯೂಸ್… ಬಯಸಿದ್ದೆಲ್ಲ ಸಿಗುವುದು ಬಾಳಲ್ಲಿ! ಜಯಶ್ರೀ ಜೆ. ಅಬ್ಬಿಗೇರಿ ಪೀಠೋಕರಣಗಳಿಂದ ಅಲಂಕೃತ ವೈಭವೋಪೇತ ಮಹಲಿನಲ್ಲಿ ಇರಬೇಕೆಂದು ನಾವೆಲ್ಲ ಹಂಬಲಿಸುತ್ತೇವೆ. ಗೆಲುವಿನ ಸರದಾರರಾಗಬೇಕೆಂದು ಕನಸು ಕಾಣುತ್ತೇವೆ. ಕೇವಲ ಅಪೇಕ್ಷೆ ಮತ್ತು ಹಂಬಲದಿಂದ ಎಲ್ಲವೂ ನೆರವೇರುವುದಿಲ್ಲ. ಅದಕ್ಕೆ ಬೆವರ ಧಾರೆಯನ್ನು ಹರಿಸಬೇಕು. ಕಾರ್ಯಕ್ಷೇತ್ರವನ್ನು ವಿಸ್ತರಿಸಬೇಕು. ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬೇಕು. ಎಂಬ ಸಾಮಾನ್ಯ ಜ್ಞಾನ ನಮ್ಮಲಿಲ್ಲ ಅಂತೇನಿಲ್ಲ. ಶ್ರಮದಲ್ಲಿ ಗೆಲುವು ಅಡಗಿದೆ. ಅವಿರತ ಶ್ರಮದ ಫಲವಾಗಿ ದೊರೆಯುವುದೇ ಯಶಸ್ಸು. ಎಂಬುದು ಗೊತ್ತಿದೆ. ಏನೆಲ್ಲ ಗೊತ್ತಿದ್ದರೂ ನಾವೇಕೆ ಹೀಗಿರುವುದು ಎಂಬ ಪ್ರಶ್ನೆ…

Read More

ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು…….

ವಿಜಯ ದರ್ಪಣ ನ್ಯೂಸ್… ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು……. ಕನ್ನಡದ ಜನಪ್ರಿಯ ನಿರೂಪಕಿ ಅಪರ್ಣ ಅವರ ಸಾವಿನ ಹಿನ್ನೆಲೆಯಲ್ಲಿ ಕ್ಯಾನ್ಸರ್ ಮತ್ತು ಭವಿಷ್ಯದ ಆರೋಗ್ಯದ ಸವಾಲುಗಳು, ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ……. ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ…. ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ದಿಷ್ಟ ಕಾರಣಗಳ ಬಗ್ಗೆ ಸಂಶೋಧನೆ ಮಾಡಿ ಒಂದು ವರದಿ ಪ್ರಕಟಿಸುತ್ತದೆ. ಅದರಲ್ಲಿ ಬಂದ ಫಲಿತಾಂಶ…….

Read More

ಸ್ತನ ಪ್ರದರ್ಶನ ಅಶ್ಲೀಲವೇ ಅಥವಾ ಲಿಂಗ ಸಮಾನತೆಯ ಸಂಕೇತವೇ……

ವಿಜಯ ದರ್ಪಣ ನ್ಯೂಸ್… ಸ್ತನ ಪ್ರದರ್ಶನ ಅಶ್ಲೀಲವೇ ಅಥವಾ ಲಿಂಗ ಸಮಾನತೆಯ ಸಂಕೇತವೇ…… ಜಗತ್ತಿನ ಅತ್ಯಂತ ಶುದ್ಧ, ಸುಂದರ, ಮಾಲಿನ್ಯ ಮುಕ್ತ, ಭ್ರಷ್ಟಾಚಾರ ಮುಕ್ತ, ಶಾಂತಿಯುತ ನಾಗರಿಕ ದೇಶಗಳಲ್ಲಿ ಪ್ರಮುಖ ಸ್ಥಾನದಲ್ಲಿ ನಿಲ್ಲುವುದು ನಾರ್ವೆ‌. ತೀರ ಆಳಕ್ಕಿಳಿದು ಆ ದೇಶವನ್ನು ನೋಡಿ ಅಧ್ಯಯನ ಮಾಡಿದರೆ ಅಲ್ಲಿಯೂ ಕೆಲವು ಕೊರತೆಗಳು ಕಾಣಬಹುದು. ಮತ್ತು ಇರುತ್ತದೆ ಕೂಡ….. ಆದರೆ ಅಂತರಾಷ್ಟ್ರೀಯವಾಗಿ ವಿಶ್ವದ ಅನೇಕ ಬಡ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳನ್ನು, ಅತ್ಯಧಿಕ ಜನಸಂಖ್ಯಾ ರಾಷ್ಟ್ರಗಳನ್ನು ಹೋಲಿಕೆ ಮಾಡಿದಾಗ ನಿಜಕ್ಕೂ ನಾರ್ವೆ…

Read More

ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿ…….

ವಿಜಯ ದರ್ಪಣ ನ್ಯೂಸ್… ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿ……. ಕೆಲವೇ ಕೆಲವು ನಟನಟಿಯರು, ನಿರ್ಮಾಪಕರು, ಪ್ರದರ್ಶಕರು ಮಾತ್ರವೇ ದೊಡ್ಡ ಮಟ್ಟದ ಯಶಸ್ಸು ಕಂಡು ಹಣ ಮಾಡುತ್ತಿದ್ದಾರೆ. ಬಹುತೇಕ ಶೇಕಡಾ 90% ಕ್ಕಿಂತ ಹೆಚ್ಚು ಆ ಕ್ಷೇತ್ರದ ಅವಲಂಬಿತರು ನಷ್ಟದಲ್ಲಿದ್ದಾರೆ ಅಥವಾ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದು ಹೀಗೆಯೇ ಮುಂದುವರೆದರೆ ಚಿತ್ರರಂಗ ಅವಸಾನದ ಅಂಚಿಗೆ ಬಂದು ತಲುಪುತ್ತದೆ. ಆದ್ದರಿಂದ ಏನಾದರೂ ಕ್ರಮ ಕೈಗೊಳ್ಳಲೇಬೇಕು….. ಮುಖ್ಯವಾಗಿ ಪ್ರಖ್ಯಾತ ನಟರು ಹೆಚ್ಚು ಹೆಚ್ಚು ಸಿನಿಮಾ ಮಾಡಬೇಕು. ಏಕೆಂದರೆ ಅವರಿಂದ ಒಂದಷ್ಟು ಪ್ರೇಕ್ಷಕರು ಚಿತ್ರಮಂದಿರಗಳತ್ತ…

Read More

ದೇಹವೇ ದೇಗುಲ…….

ವಿಜಯ ದರ್ಪಣ ನ್ಯೂಸ್…. ದೇಹವೇ ದೇಗುಲ……. ದೇವರೆಂದರೇ, ಅರಿಶಿಣ ಕುಂಕುಮ ಹೂವು, ದೇವಸ್ಥಾನ ಕೆತ್ತಿದ ಮೂರ್ತಿ, ಹೋಮ ಹವನ ಅಕ್ಷತೆ ಮಂತ್ರ, ದೀರ್ಘ ದಂಡ ನಮಸ್ಕಾರ, ನಿಂಬೆಹಣ್ಣು ಹಾಲುತುಪ್ಪಗಳ ಸಮರ್ಪಣೆ ಅಷ್ಟೇನೇ…… ದೇವರಿಂದರೇ, ಮಂದಿರ ಮಸೀದಿ ಚರ್ಚು, ನಮಾಜು ಗಡ್ಡ ಟೋಪಿ ಕ್ರಾಸು, ಪ್ರಾರ್ಥನೆ ಹಬ್ಬಗಳ ಆಚರಣೆ ಇಷ್ಟೇನೇ,….. ದೇವರೆಂದರೇ, ಪ್ರಕೃತಿಯ, ಸಮಾಜದ, ಬದುಕಿನ ಎಲ್ಲಾ ಆಗುಹೋಗುಗಳಿಗೆ ಯಾರೋ ಒಬ್ಬರನ್ನ ಹೊಣೆ ಮಾಡಿ ಸಮಾಧಾನಪಟ್ಟು, ಅದನ್ನು ಅನುಭವಿಸುತ್ತಾ ಯಾವುದೋ ನೆಪದಲ್ಲಿ ಮುನ್ನಡೆಯುತ್ತಾ, ಅಂತಿಮ ಯಾತ್ರೆ ಮುಗಿಸುವುದು ಅಷ್ಟೇನೇ………

Read More

ಸ್ಥಿರತೆಯ ಬೀಜ ಬಿತ್ತಿ ಗೆಲುವಿನ ಹೂನಗೆ ಚೆಲ್ಲಿ…

ವಿಜಯ ದರ್ಪಣ ನ್ಯೂಸ್… ಸ್ಥಿರತೆಯ ಬೀಜ ಬಿತ್ತಿ ಗೆಲುವಿನ ಹೂನಗೆ ಚೆಲ್ಲಿ… “ಜಯ್ ನುಡಿ” (ವ್ಯಕ್ತಿತ್ವ ವಿಕಸನ ಮಾಲಿಕೆ)-   ಜೀವನವೆನ್ನುವುದು ಏರಿಳಿತಗಳಿಂದ ಕೂಡಿದೆ. ಅದು ಹೀಗೆ ಇರುತ್ತದೆ ಹೀಗೇ ಸಾಗುತ್ತದೆಂದು ಖಚಿತವಾಗಿ ಹೇಳಲು ಆಗುವುದಿಲ್ಲ. ಹೀಗಿದ್ದಾಗ್ಯೂ ಕೆಲವರು ಮಾತ್ರ ಏರಿಳಿತಗಳನ್ನು ಲೆಕ್ಕಿಸದೇ ತಾವು ಅಂದುಕೊಂಡಂತೆ ಗೆಲುವನ್ನು ದಾಖಲಿಸಿಯೇ ಬಿಡುತ್ತಾರೆ. ಒಮ್ಮೆಲೇ ಭರ‍್ರನೇ ಬೀಸುವ ಬಿರುಗಾಳಿಯಾಗಲಿ, ಮನಸ್ಸಿಗೆ ಮುದನೀಡುವ ತಂಗಾಳಿಯಾಗಲಿ ಅವರಿಗೆ ಯಾವುದೇ ವ್ಯತ್ಯಾಸ ತರುವುದಿಲ್ಲ. ಅದಕ್ಕೆ ಅವರು ಮೂಗಿನ ಮೇಲೆ ಬೆರಳಿಡುವ, ಅಚ್ಚರಿಯನ್ನು ಮೂಡಿಸುವ ಯಶಸ್ಸಿನ…

Read More

  📝 ಕಾವ್ಯ ಕನ್ನಡಿಯಲ್ಲಿ ಕಂಡ ರಾಮಚಂದ್ರ 🏹

ವಿಜಯ ದರ್ಪಣ ನ್ಯೂಸ್  📝 ಕಾವ್ಯ ಕನ್ನಡಿಯಲ್ಲಿ ಕಂಡ ರಾಮಚಂದ್ರ 🏹 ಅನಾದಿಕಾಲದಿಂದಲೂ ಮರು ವಿಮರ್ಶೆಗೆ ಮರುವ್ಯಾಖ್ಯಾನಕ್ಕೆ ಒಳಗಾಗುತ್ತಿರುವ ರಾಮನೆಂದರೆ ಯಾರು? ಕಾಲ್ಪನಿಕ ವ್ಯಕ್ತಿಯೇ? ಜೀವೋದ್ಧರಣ ದೈವವೆ? ಸರ್ವಾಂತರ್ಯಾಮಿಯಾದ ಶಕ್ತಿಮೂಲವೆ? ಪೌರಾಣಿಕ ವ್ಯಕ್ತಿಯೇ ಅಥವಾ ಐತಿಹಾಸಿಕ ವ್ಯಕ್ತಿಯೇ? ಪುರಾಣೈತಿಹಾಸಿಕ ಅವತಾರಿಯೇ? ಮೌಖಿಕ ಕಾವ್ಯ ಪರಂಪರೆಯಿಂದ ಮೊದಲ್ಗೊಂಡು ನಂತರ ಶಿಷ್ಟ ಕಾವ್ಯಕ್ಕೆ ಸೀಮಿತನಾದ ಜೀವೋತ್ಕರ್ಷಕಾರಕ ಕಾವ್ಯ ಕಥಾನಾಯಕನೆ? ಮಧ್ಯ ಪ್ರಾಚ್ಯದಿಂದ ಬಂದವರೆಂದು ಹೇಳಲಾದ ಆರ್ಯ ಕುಲ ನಾಯಕನೇ? ಬ್ರಾಹ್ಮಣ್ಯವಾದಿಯೆ? ಸ್ತ್ರೀ ವಿರೋಧಿ ಮನೋಭಾವದ ಪುರುಷ ಪ್ರಧಾನ ವ್ಯವಸ್ಥೆಯ ಪ್ರತಿರೂಪವೇ?…

Read More

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಯಾವುದು ಹೆಚ್ಚು ಅಪಾಯಕಾರಿ……

ವಿಜಯ ದರ್ಪಣ ನ್ಯೂಸ್ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಯಾವುದು ಹೆಚ್ಚು ಅಪಾಯಕಾರಿ…… ಭ್ರಷ್ಟಾಚಾರವೋ, ವಂಶಾಡಳಿತವೋ, ಜಾತಿ ವ್ಯವಸ್ಥೆಯೋ, ಕೋಮು ದ್ರುವೀಕರಣವೋ, ಹಣ ಬಲವೋ, ತೋಳ್ಬಲವೋ, ಭಾಷಾ ಪ್ರಾಬಲ್ಯವೋ, ಜನಾಂಗೀಯ ವಿಭಜನೆಯೋ, ಅಥವಾ ಸರ್ವಾಧಿಕಾರವೋ…… ಮೊದಲನೆಯದಾಗಿ, ಯಾವುದೇ ವಿಷಯವನ್ನು ಅರ್ಥ ಮಾಡಿಕೊಳ್ಳಬೇಕಾದರೆ ಸಮಗ್ರ ಚಿಂತನೆಯ ಅವಶ್ಯಕತೆ ಇರುತ್ತದೆ. ಸಂಕುಚಿತ ಮನೋಭಾವ ಯಾವುದನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಬಿಡುವುದಿಲ್ಲ. ಎರಡನೆಯದಾಗಿ, ನಮ್ಮ ಅಂತರ್ಯದಲ್ಲಿ ದ್ವೇಷ ಅಸೂಯೆ ಕೋಪ ಮುಂತಾದ ಭಾವನೆಗಳಿಗಿಂತ ಪ್ರೀತಿ ಸಹನೆ ಕರುಣೆ ಕ್ಷಮಾಗುಣ ರೀತಿಯ ಮನೋಭಾವಗಳು ಹೆಚ್ಚು ಮೇಲುಗೈ…

Read More

ಚುನಾವಣೆ ಘೋಷಣೆಯಾಗಿದೆ……….

ವಿಜಯ ದರ್ಪಣ ನ್ಯೂಸ್  ಚುನಾವಣೆ ಘೋಷಣೆಯಾಗಿದೆ………. ಮುಂದಿನ ಸುಮಾರು 75 ದಿನಗಳು ಸಾಕಷ್ಟು ಕುತೂಹಲ ಮತ್ತು ಸಂಘರ್ಷಮಯ ಸಾಮಾಜಿಕ ರಾಜಕೀಯ ವಾತಾವರಣ ನಿರ್ಮಾಣವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯ ವ್ಯಕ್ತಿಗಳಾದ ನಾವು ಹೆಚ್ಚು ಜವಾಬ್ದಾರಿಯಿಂದ, ತಾಳ್ಮೆಯಿಂದ ನಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದು ವೈಯಕ್ತಿಕ ಹಾಗೂ ದೇಶದ ಹಿತಾಸಕ್ತಿಯಿಂದ ಬಹಳ ಮುಖ್ಯ….. ರಾಜಕಾರಣಿಗಳು ಮತ್ತು ಮಾಧ್ಯಮಗಳು ತಮ್ಮ ಸ್ವಾರ್ಥ ಮತ್ತು ವ್ಯಾಪಾರದ ದೃಷ್ಟಿಯಿಂದ ಇಲ್ಲಸಲ್ಲದ ಆರೋಪಗಳನ್ನು, ದ್ವೇಷವನ್ನು, ಅಸೂಯೆಯನ್ನ ಬಹಿರಂಗವಾಗಿ ಪ್ರದರ್ಶಿಸುತ್ತಾ ಜನರನ್ನು ಪ್ರಚೋದಿಸುತ್ತಾರೆ, ಉದ್ರೇಕಿಸುತ್ತಾರೆ. ಆದರೆ ನಾವುಗಳು ಆ ಮುಖವಾಡದ…

Read More

ಮತ್ತೊಂದು ಬೃಹತ್ ರೈತ ಹೋರಾಟಕ್ಕೆ ಸಾಕ್ಷಿಯಾಗುತ್ತಿದೆ ಭಾರತದ ರಾಜಧಾನಿ ದೆಹಲಿ………..

ವಿಜಯ ದರ್ಪಣ ನ್ಯೂಸ್ ಮತ್ತೊಂದು ಬೃಹತ್ ರೈತ ಹೋರಾಟಕ್ಕೆ ಸಾಕ್ಷಿಯಾಗುತ್ತಿದೆ ಭಾರತದ ರಾಜಧಾನಿ ದೆಹಲಿ……….. ಇತಿಹಾಸದಲ್ಲಿ ಅನೇಕ ಏಳು ಬೀಳುಗಳಿಗೆ ಸಾಕ್ಷಿಯಾಗಿರುವ ದೆಹಲಿ ಕೆಲವೇ ತಿಂಗಳುಗಳ ಹಿಂದೆ ಒಂದು ವರ್ಷದ ನಿರಂತರ ಯಶಸ್ವಿ ರೈತ ಹೋರಾಟವನ್ನು ಕಂಡಿದೆ. ಜಾಗತೀಕರಣದ ನಂತರ ಅತಿ ಹೆಚ್ಚು ನಷ್ಟಕ್ಕೆ, ತೊಂದರೆಗೆ ಒಳಗಾಗಿದ್ದು ಭಾರತದ ರೈತ ಸಮೂಹ. ಮುಕ್ತ ಮಾರುಕಟ್ಟೆಗೆ ಬೇಕಾದ ಮಾನಸಿಕ ಸ್ಥಿತಿ ಭಾರತದ ರೈತರಲ್ಲಿ ಇರಲಿಲ್ಲ ಅಥವಾ ಆ ಮುಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲಿನ ರೈತರಿಗೆ, ಈ ನೆಲಕ್ಕೆ ಹೊಂದಾಣಿಕೆ…

Read More