ತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ…….
ವಿಜಯ ದರ್ಪಣ ನ್ಯೂಸ್… ತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ……. ಸುಮಾರು 415 ವರ್ಷಗಳ ನಂತರ ಮಹಾ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯು 2025ರ ಸೆಪ್ಟೆಂಬರ್ 22ಕ್ಕೆ ಅಪಾರ ತಾಳ್ಮೆಯಿಂದ ಕಾಯುತ್ತಿದ್ದು, ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ಮೇಲೆ, ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಿದ ನಂತರ ಈ ಬಾರಿ ದಸರಾ ಉದ್ಘಾಟಿಸಲು ಶ್ರೀಮತಿ ಭಾನು ಮುಷ್ತಾಕ್ ಅವರನ್ನು ಕರೆಸಿಕೊಂಡಿರುವುದಾಗಿ, ತಮ್ಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದಾಗಿ ಸ್ವತಃ ಶ್ರೀಮತಿ ಭಾನು ಮುಷ್ತಾಕ್…
