ವೆಚ್ಚ ಕಡಿಮೆ ಇರಲಿ ಗಳಿಕೆಗಿಂತ

ವಿಜಯ ದರ್ಪಣ ನ್ಯೂಸ್… ವೆಚ್ಚ ಕಡಿಮೆ ಇರಲಿ ಗಳಿಕೆಗಿಂತ ದಿನಸಿ ಅಂಗಡಿಯಲ್ಲಿ ನಿಂತು ವಿವಿಧ ಪದಾರ್ಥಗಳನ್ನು ಆಸೆಯಿಂದ ನೋಡುತ್ತೇವೆ. ಅವುಗಳನ್ನು ಕೊಳ್ಳಲು ಮನಸ್ಸು ಹಾತೊರೆಯುತ್ತದೆ. ಆದರೆ ಅವುಗಳ ಬೆಲೆ ನಮ್ಮ ಜೇಬನ್ನು ನಡಗಿಸುವಂತಿರುತ್ತದೆ. ತುಟ್ಟಿಯಾಗಿರುವ ಕಾಫಿ ಪುಡಿಯನ್ನು ಖರೀದಿಸಲು ನಿರ್ಧರಿಸಿದರೆ, ಬೆಳಗಿನ ಕಪ್ ಕಾಫಿ ಆಡಂಬರದಂತೆ ತೋರುತ್ತದೆ. ಆದರೆ ನಂತರ ನೆಚ್ಚಿನ ಕೆಫೆಯಲ್ಲಿ ವಿಶೇಷ ಕಾಫಿ ಚೌಕಾಶಿಯಂತೆ ಕಾಣಲು ಪ್ರಾರಂಭಿಸುತ್ತದೆ. ಇದೆಲ್ಲ ದೃಷ್ಟಿಕೋನದ ಬಗ್ಗೆ, ಸರಿಯೇ? ಇದು ನಮ್ಮ ದಿನಸಿ ನಿರ್ಧಾರಗಳಲ್ಲಿ ಮಾತ್ರವಲ್ಲದೆ ನಮ್ಮ ಸಂಬಂಧಗಳು ಮತ್ತು…

Read More

ಬದುಕು ಬದಲಿಸುವ ಉಡುಗೊರೆ!

ವಿಜಯ ದರ್ಪಣ ನ್ಯೂಸ್…. ಬದುಕು ಬದಲಿಸುವ ಉಡುಗೊರೆ! ಯಾವುದೇ ವಸ್ತು ಉಡುಗೊರೆ ಆಗುವುದು ಅದನ್ನು ನೋಡುವ ಭಾವದಿಂದ. ಉಡುಗೊರೆಯ ಹಿಂದಿರುವ ಭಾವನೆಯನ್ನು ಕಾಣದೇ ಹೋದರೆ ಅದು ಒಂದು ಜಡ ವಸ್ತು. ಬಾಳಿಗೆ ಬೆಳಕು ನೀಡುವ ಅಕ್ಷರ ರಾಶಿಯನ್ನು ಹೊತ್ತ ಹೊತ್ತಿಗೆಗಿಂತ ಮಿಗಿಲಾದ ಉಡುಗೊರೆ ಬೇರೇನಿದೆ? ಏನು ಉಡುಗೊರೆ ಕೊಡಬೇಕು? ಎನ್ನುವ ಗೊಂದಲದಲ್ಲಿ ಬೀಳುತ್ತೇವೆ. ಸ್ನೇಹಿತರನ್ನು ಉಡುಗೊರೆಯ ಪಟ್ಟಿ ಕೇಳುತ್ತೇವೆ. ಅವರು ಹೆಸರಿಸಿದ ಉಡುಗೊರೆಗಳು ನಮ್ಮ ಮನಸ್ಸಿಗೆ ಬರುವುದಿಲ್ಲ. ಬಂದರೂ ನಾವು ಕೊಡುವ ವ್ಯಕ್ತಿಗಳಿಗೆ ಇಷ್ಟವಾಗುತ್ತದೆಯೋ, ಇಲ್ಲವೋ? ಎನ್ನುವ…

Read More

ಬದಲಾವಣೆ ಬದುಕಿನ ಸಂಜೀವಿನಿ ಜಯ್ ನುಡಿ

ವಿಜಯ ದರ್ಪಣ ನ್ಯೂಸ್…. ಬದಲಾವಣೆ ಬದುಕಿನ ಸಂಜೀವಿನಿ ಜಯ್ ನುಡಿ ನಾನು ಬದಲಾಗಬೇಕು ನಾನು ಬದಲಾಗಬೇಕು ಅಂದುಕೊಳ್ಳುತ್ತೇನೆ ನಿಜ, ಅಂದುಕೊಂಡ ಮಾತ್ರಕ್ಕೆ ಬದಲಾಗಿ ಬಿಡುತ್ತೇನೆಯೇ? ಮೊಂಡತನ, ಬೇಡವಾದ ಹಲವಾರು ಚಟುವಟಿಕೆಗಳನ್ನು ದಿನನಿತ್ಯ ಮುದ್ದಾಂ ಆಗಿ ನೀರು ಹಾಕಿ ಬೆಳೆಸುತ್ತೇನೆ. ಸಿಕ್ಕಿದ್ದೆಲ್ಲ ಬೇಕೆಂದು ಅದರ ಹಿಂದೆ ಬೆನ್ನು ಹತ್ತುತ್ತೇನೆ ಅದು ಬೇಕೋ ಬೇಡವೋ ಗೊತ್ತಿಲ್ಲ. ಆದರೆ ಸ್ನೇಹಿತರು ಪಕ್ಕದಲ್ಲಿದ್ದರೆ ಸಾಕು ಸಮೂಹ ಸನ್ನಿ ಮೈಯನ್ನು ಆವರಿಸಿಬಿಡುತ್ತದೆ. ನನಗೆ ತಿಳಿಯದಂತೆ ಇಲ್ಲ ಸಲ್ಲದನ್ನು ಮಾಡಿ ಬಿಡುತ್ತೇನೆ. ಕುತೂಹಲಕ್ಕೆ ಅಂತ ಬೇರೆ…

Read More

ನ್ಯಾಯ ಮತ್ತು ಸತ್ಯ ಸಾರ್ವಕಾಲಿಕ….

ವಿಜಯ ದರ್ಪಣ ನ್ಯೂಸ್…. ನ್ಯಾಯ ಮತ್ತು ಸತ್ಯ ಸಾರ್ವಕಾಲಿಕ…. ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಮತ್ತು ಇತರ ವಿಷಯಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಗೆಳೆಯ ಗೆಳತಿಯರಲ್ಲಿ ಒಂದು ವಿನಯ ಪೂರ್ವಕ ಮನವಿ…………… ನಾವು ವ್ಯಕ್ತಪಡಿಸುವ ಅಭಿಪ್ರಾಯದ ನ್ಯಾಯ ದಂಡ ಎಲ್ಲಾ ಕಾಲಕ್ಕೂ, ಎಲ್ಲಾ ಸಂದರ್ಭಗಳಿಗೂ, ಎಲ್ಲಾ ವಿಷಯಗಳಿಗೂ ಒಂದೇ ರೀತಿಯಲ್ಲಿ ಮತ್ತು ನಿಷ್ಪಕ್ಷಪಾತವಾಗಿ ಇರಲಿ. ಅತಿಮುಖ್ಯ ಎಂದರೆ ನಮ್ಮ ನ್ಯಾಯ ದಂಡವೇ 360 ಡಿಗ್ರಿ ಕೋನದ ಸಮಷ್ಟಿ ಪ್ರಜ್ಞೆಯ ಚಿಂತನೆಯಲ್ಲಿ ಮೂಡಿರಬೇಕು. ಆಗ ಮಾತ್ರ ನ್ಯಾಯ…

Read More

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ? 

ವಿಜಯ ದರ್ಪಣ ನ್ಯೂಸ್… ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ? (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಮೊನ್ನೆ ಮೊನ್ನೆ ತಾನೆ ಹೊಸ ತರಗತಿಗೆ ಬಂದ ಹಾಗಿದೆ ಆಗಲೇ ಮಧ್ಯವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತಾ ಪರಿಕ್ಷೆಗಳು ಸಮೀಪಿಸುತ್ತಿವೆ. ಅಬ್ಬಾ! ಪರೀಕ್ಷೆಗಳಿಗೆ ಯಾವ ರೀತಿ ಸಿದ್ಧನಾಗಬೇಕೆಂಬುದೇ ದೊಡ್ಡ ಟೆನ್ಷನ್ ಆಗಿ ಬಿಟ್ಟಿದೆ. ಹೆಚ್ಚುತ್ತಿರುವ ಒತ್ತಡಕ್ಕೆ ಉಪ್ಪು ಸುರಿದಂತೆ ಹೆತ್ತವರ ಬೈಗುಳ, ಓದು ಎನ್ನುವ ಒತ್ತಾಯ,. ಈ ಸಲ ಹೆಚ್ಚು ಅಂಕ ತೆಗೆಯಲೇಬೇಕು ಎನ್ನುವ ಹೇರಿಕೆಯ ಮಾತುಗಳು ನೀನು ಚೆನ್ನಾಗಿ ಓದಿದರೆ ಒಳ್ಳೆಯ…

Read More

ನಂಬಿಕೆಗಳ ಕಾಲ್ತುಳಿತ

ವಿಜಯ ದರ್ಪಣ ನ್ಯೂಸ್… ನಂಬಿಕೆಗಳ ಕಾಲ್ತುಳಿತ ******************** ( ನಮ್ಮ ದೇಶದ ಎಲ್ಲಾ ದೇವರು ಮತ್ತು ಧರ್ಮಗಳಿಗೂ ಸಮನಾಗಿ ಅನ್ವಯ )… ಚುನಾವಣಾ ಸಮಯದಲ್ಲಿ ಹಣ, ಹೆಂಡ, ಸೀರೆ, ಪಂಚೆ, ಜಾತಿ, ಧರ್ಮ ನೋಡಿ ಮತ ಹಾಕುವುದು. ಅನಂತರ ಸರ್ಕಾರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಭ್ರಷ್ಟರಾಗಿದ್ದಾರೆ, ನಮ್ಮ ಬೇಡಿಕೆಗಳಿಗೆ, ಕಷ್ಟಗಳಿಗೆ ಯಾರೂ ಸ್ಪಂದಿಸುತ್ತಿಲ್ಲ, ಆದ್ದರಿಂದ ನಮಗೆ ಹೀಗೆ ಆಗುತ್ತಿರುವ ಎಲ್ಲ ತೊಂದರೆಗಳಿಗೆ ಪರಿಹಾರ ಮಾಡು ಎಂದು ದೇವರಲ್ಲಿ ಮೊರೆಹೋಗುವುದು. ದೇವರನ್ನು ಎಲ್ಲ ಕಷ್ಟಗಳು ಪರಿಹರಿಸು ಎಂದು ಕೇಳಿಕೊಳ್ಳಲು ಒಟ್ಟಾಗಿ…

Read More

ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ…..

, ವಿಜಯ ದರ್ಪಣ ನ್ಯೂಸ್… ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ….. ಮೈಕ್ರೋ ಫೈನಾನ್ಸ್ ಅಂದರೆ ಸಣ್ಣ ಹಣಕಾಸು ಖಾಸಗಿ ಸಂಸ್ಥೆಗಳು ಮಾಡುತ್ತಿರುವ ದೌರ್ಜನ್ಯ ಕುರಿತಾಗಿ ಇತ್ತೀಚೆಗೆ ಮಾಧ್ಯಮಗಳು ಜನರ ಮತ್ತು ಸರ್ಕಾರದ ಗಮನ ಸೆಳೆಯುತ್ತಿವೆ…. ಹಣ ಎಂಬ ಮಾಧ್ಯಮ ಚಲಾವಣೆಗೆ ಬಂದ ನಂತರ ಮಾನವ ಜಗತ್ತು ಒಂದು ರೀತಿ ತೀವ್ರ ಬದಲಾವಣೆಯತ್ತ ಸಾಗಿತು. ಬಹುಶಃ ಅಲ್ಲಿಯವರೆಗೂ ಇದ್ದ ಮಾನವೀಯ ಸಂಬಂಧಗಳು, ವಸ್ತು ವಿನಿಮಯ ಸಂದರ್ಭದ ಭಾವನಾತ್ಮಕತೆ, ಹಣದ ಪ್ರಾರಂಭದೊಂದಿಗೆ…

Read More

2019 ರ ಜನವರಿ 21 ರಂದು ನಮ್ಮನ್ನಗಲಿದ ಸಿದ್ದಗಂಗಾ ಮಠದ ಶ್ರೀಗಳನ್ನು ನೆನೆಯುತ್ತಾ……

ವಿಜಯ ದರ್ಪಣ ನ್ಯೂಸ್ …. 2019 ರ ಜನವರಿ 21 ರಂದು ನಮ್ಮನ್ನಗಲಿದ ಸಿದ್ದಗಂಗಾ ಮಠದ ಶ್ರೀಗಳನ್ನು ನೆನೆಯುತ್ತಾ…… ಇಬ್ಬರು ಮನುಷ್ಯರ ಆಯಸ್ಸನ್ನು ಒಬ್ಬರೇ ಪಡೆದ ಅದೃಷ್ಟವಂತರ ಸಾಧನೆಯ ಒಂದು ನೋಟ….. ನಡೆದಾಡುವ ದೇವರಲ್ಲ, ನಲಿದಾಡುವ – ನುಡಿದಾಡಿದ ಜೀವಪ್ರೀತಿಯ ನಿಜ ಮನುಷ್ಯನಾಗಿದ್ದ ಸಿದ್ದಗಂಗೆಯ ಶಿವಕುಮಾರ ಸ್ವಾಮಿ ಎಂಬ ಶಿವಣ್ಣ…………… ಸಾಧಾರಣ ಕುಟುಂಬದ ಬಾಲಕನೊಬ್ಬ ಉಚಿತ ವಸತಿ ಶಾಲೆಯ ವಿದ್ಯಾರ್ಥಿಯಾಗಿ ತನ್ನ ವಿನಯ, ಪ್ರತಿಭೆ, ಜ್ಞಾನ, ನಡವಳಿಕೆಯಿಂದ – ಪರಿಸ್ಥಿತಿ ನಿರ್ಮಿಸಿದ ಅವಕಾಶದಿಂದ ಸನ್ಯಾಸತ್ವ ಸ್ವೀಕರಿಸಿ ಸಿದ್ದಗಂಗೆ…

Read More

ಆಹಾರ – ಆರೋಗ್ಯ – ಆಯಸ್ಸು – ಅನುಭವ – ಅಭಿಪ್ರಾಯ………..

ವಿಜಯ ದರ್ಪಣ ನ್ಯೂಸ್… ಆಹಾರ – ಆರೋಗ್ಯ – ಆಯಸ್ಸು – ಅನುಭವ – ಅಭಿಪ್ರಾಯ……….. ದಿನನಿತ್ಯದ ಬದುಕಿನಲ್ಲಿ ಒಂದಷ್ಟು ಸಾಮಾನ್ಯ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಕೆಲವು ಆಹಾರದ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ. ಈಗಾಗಲೇ ಇದರಲ್ಲಿ ‌ಸಾಕಷ್ಟು ಪ್ರಯೋಗಗಳು ಆಗಿವೆ. ಮಾಹಿತಿಯೂ ಲಭ್ಯವಿದೆ….. ಆದರೂ ವೈಯಕ್ತಿಕವಾಗಿ ನನ್ನ ಕೆಲವು ಅನುಭವದ ಸಲಹೆಗಳು…… ನಿಮ್ಮ ಆರ್ಥಿಕ ಪರಿಸ್ಥಿತಿ ತಕ್ಕಮಟ್ಟಿಗೆ ಉತ್ತಮವಾಗಿದ್ದರೆ ದಯವಿಟ್ಟು ಸಾಧ್ಯವಾದಷ್ಟು ನಿಮ್ಮ ಆಹಾರ ಕ್ರಮದಲ್ಲಿ ಇದನ್ನು ದಿನನಿತ್ಯ ಅಳವಡಿಸಿಕೊಳ್ಳಿ. ೧) ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಒಂದು…

Read More

ಸುಂದರ ಬದುಕಿನ ಭಂಡಾರ – ಆಸಕ್ತಿ 

ವಿಜಯ ದರ್ಪಣ ನ್ಯೂಸ್… ಸುಂದರ ಬದುಕಿನ ಭಂಡಾರ – ಆಸಕ್ತಿ ಜಯ್ ನುಡಿ (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಕಳೆದ ದಿನವನ್ನು ಹಾಗೆ ಸುಮ್ಮನೇ ಕುಳಿತು ಮೆಲಕು ಹಾಕಿದರೆ ಬೇಸರವೆನಿಸುತ್ತದೆ. ಜೀವನದಲ್ಲಿ ಮತ್ತೆ ಒಂದು ದಿನವನ್ನು ವ್ಯರ್ಥವಾಗಿ ಕಳೆದುಕೊಂಡು ಬಿಟ್ಟೆ. ಏನೂ ಮಾಡಲಾಗಲೇ ಇಲ್ಲ.ನಾಳೆಯಾದರೂ ಸಾರ್ಥಕ ದಿನವನ್ನು ಕಳೆಯೋಣ ಅಂದುಕೊಳ್ಳುತ್ತೇನೆ. ಮತ್ತೇ ಅದೇ ರಾಗ ಅದೇ ಹಾಡು. ಸಮಯವನ್ನು ವೃಥಾ ವ್ಯರ್ಥವಾಗಿ ಕಳೆದು ಬಿಡುತ್ತೇನೆ. ಅದಕ್ಕೆ ಮೂಲ ಕಾರಣ ಹುಡುಕುವುದು ದೊಡ್ಡದೇನಲ್ಲ. ಕೆಲವೇ ಕೆಲ ನಿಮಿಷಗಳಲ್ಲಿ ಮನಸ್ಸು…

Read More