ಹಬ್ಬಗಳೇ ಭಾರತದ ಸಾಂಸ್ಕೃತಿಕ ಉತ್ಸವಗಳು…..

ವಿಜಯ ದರ್ಪಣ ನ್ಯೂಸ್… ಹಬ್ಬಗಳೇ ಭಾರತದ ಸಾಂಸ್ಕೃತಿಕ ಉತ್ಸವಗಳು….. ನಂಬಿಕೆ, ಭಕ್ತಿ, ಸಂಸ್ಕೃತಿ, ಸಂಪ್ರದಾಯಗಳ ಹಿನ್ನೆಲೆಯಲ್ಲಿ ರಚಿತವಾಗಿರುವ ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಹಬ್ಬಗಳಿಗೆ ಬಹಳ ಮಹತ್ವವಿದೆ. ಕೇವಲ ಧಾರ್ಮಿಕವಾಗಿ ಮಾತ್ರವಲ್ಲದೆ ಪ್ರಾಕೃತಿಕ ಮತ್ತು ವೈಚಾರಿಕ ಅನುಭವದ ಸಾರವೂ ಅಡಗಿದೆ.‌…….. ಆಚರಣೆಗಳಲ್ಲಿ ಮೌಢ್ಯ ಮತ್ತು ಶೋಷಣೆಯ ಅಂಶಗಳನ್ನು ಹೊರತುಪಡಿಸಿದರೆ ನಿಜಕ್ಕೂ ಹಬ್ಬಗಳು ನಮ್ಮ ಬದುಕಿನ ಪುನಶ್ಚೇತನದ ಶಿಬಿರಗಳಂತೆ ಕೆಲಸ ಮಾಡುತ್ತವೆ…… ಆಧುನಿಕ ಬದುಕಿನ ವೇಗ ಮತ್ತು ಒತ್ತಡದ ನಡುವೆ ಹಬ್ಬಗಳನ್ನು ಮರು ವ್ಯಾಖ್ಯಾನ ಮಾಡಿ ಮತ್ತೊಮ್ಮೆ ಅದನ್ನು ಪುನರ್…

Read More

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ವಿಜಯ ದರ್ಪಣ ನ್ಯೂಸ್…. ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ……… ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ ವೆಂಕಟೇಶ್ವರ ಸ್ವಾಮಿಯ ಪಾದ ಸೇರಿದ ಆ ಮುಗ್ಧ ಭಕ್ತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾ, ಇನ್ನು ಮುಂದಾದರೂ ನಾವುಗಳು ಮತ್ತು ನೀವುಗಳು ದೇವರು, ಧರ್ಮ, ಆಧ್ಯಾತ್ಮದ ವಿಷಯದಲ್ಲಿ ಒಂದಷ್ಟು ಅರಿವು ಮೂಡಿಸಿಕೊಂಡು ನೆಮ್ಮದಿಯ ಬದುಕು ಕಾಣಲಿ ಎಂದು ಆಶಿಸುತ್ತಾ……… ನಮ್ಮೊಳಗಿನ ಅರಿವೇ ನಿಜವಾದ ದೇವರು, ಧರ್ಮ ಮತ್ತು ಆಧ್ಯಾತ್ಮ. ಅದನ್ನು ದಯವಿಟ್ಟು ಧೈರ್ಯವಾಗಿ, ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ……. ಇದೊಂದು ವಿಶಿಷ್ಟ ಕಲ್ಪನೆ….

Read More

ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಣ್ಣು ಮುಚ್ಚಿ ಕುಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು…….

ವಿಜಯ ದರ್ಪಣ ನ್ಯೂಸ್…. ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಣ್ಣು ಮುಚ್ಚಿ ಕುಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು……. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಈ ಚುಮುಚುಮು ಚಳಿಯಲ್ಲಿ ಸ್ವಲ್ಪ ಹೆಚ್ಚೇ ಶೀತ ಗಾಳಿ ಬೀಸುತ್ತಿರುವಾಗ, ಆಶಾ ಕಾರ್ಯಕರ್ತೆಯರೆಂಬ ಹೆಣ್ಣು ಮಕ್ಕಳು ತಮ್ಮ ಅತ್ಯಂತ ನ್ಯಾಯಯುತ, ಮೂಲಭೂತ ಬೇಡಿಕೆಗಳಿಗಾಗಿ ಸರ್ಕಾರದ ವಿರುದ್ಧ ಪ್ರದರ್ಶನ, ಚಳವಳಿ, ಪ್ರತಿಭಟನೆ ಮಾಡುತ್ತಿರುವಾಗ ಸರ್ಕಾರ, ವಿರೋಧ ಪಕ್ಷಗಳು, ಸಮಾಜ, ಮಾಧ್ಯಮಗಳು ಅದಕ್ಕೆ ತೀವ್ರವಾಗಿ ಸ್ಪಂದಿಸದಿರುವುದು ನಿಜಕ್ಕೂ ವಿಷಾದನೀಯ….. ಈ ಪಕ್ಷಗಳು ಯಾರ ಹಿತಕ್ಕಾಗಿ ಕೆಲಸ ಮಾಡುತ್ತಿವೆ,…

Read More

ಇಂದಿನ ರಾಜಕಾರಣ……..

ವಿಜಯ ದರ್ಪಣ ನ್ಯೂಸ್… ಇಂದಿನ ರಾಜಕಾರಣ…….. ಸರಣಿ ಅಪಘಾತಗಳು, ಸರಣಿ ಆತ್ಮಹತ್ಯೆಗಳು, ಸರಣಿ ಅಪರಾಧಗಳು, ಸರಣಿ ಅನಾರೋಗ್ಯಗಳು, ಸರಣಿ ಭ್ರಷ್ಟಾಚಾರದ ಹಗರಣಗಳು,…… ಮತ್ತೊಂದು ಕಡೆ, ಮೂರು ಪಕ್ಷಗಳ 224 ಜನಪ್ರತಿನಿಧಿಗಳಾದ ವಿಧಾನಸಭಾ ಸದಸ್ಯರ ನಡುವೆ ಅಧಿಕಾರಕ್ಕಾಗಿ, ಸರಣಿ ಭಿನ್ನಮತೀಯ ಚಟುವಟಿಕೆಗಳು, ಸರಣಿ ಅನಾವಶ್ಯಕವಾದ ಸಮಾವೇಶಗಳು, ಸರಣಿ ಡಿನ್ನರ್ ಪಾರ್ಟಿಗಳು, ಸರಣಿ ಮಾತುಕತೆಗಳು, ಸರಣಿ ದೆಹಲಿ ಸಂಧಾನಕಾರರ ಯಾತ್ರೆಗಳು…… ಜನ ಮಾತ್ರ ಇನ್ನೂ ಇವರುಗಳ ಮಧ್ಯೆ ತಮ್ಮ ಆಯ್ಕೆಯನ್ನು ಕಾಯ್ದಿರಿಸಿಕೊಂಡಿದ್ದಾರೆ. ಅವರು ಬಿಟ್ಟು ಇವರು, ಇವರು ಬಿಟ್ಟು ಅವರು….

Read More

ನೀವು ಅದೃಷ್ಟಶಾಲಿಗಳು ಆಗಬೇಕೆ?

ವಿಜಯ ದರ್ಪಣ ನ್ಯೂಸ್…… ನೀವು ಅದೃಷ್ಟಶಾಲಿಗಳು ಆಗಬೇಕೆ? ಲೇಖನ :ಜಯಶ್ರೀ ಜೆ.ಅಬ್ಬಿಗೇರಿ ಒಳ್ಳೆಯದು ಸಂಭವಿಸಿದಾಗ ‘ನನ್ನ ಅದೃಷ್ಟ’ ಎಂದು ಹೇಳುವುದನ್ನು ಕೇಳಿದ್ದೇವೆ. ಎಷ್ಟೋ ಜನರು ತಮ್ಮ ಹೊಣೆಗೇಡಿತನವನ್ನು ಅದೃಷ್ಟದ ಮೇಲೆ ಹೊರೆಸಿ ‘ನಾನು ನತದೃಷ್ಟ’ ಎನ್ನುವುದೂ ಉಂಟು. ಅದೃಷ್ಟಶಾಲಿಯಾಗುವುದು ಕೇವಲ ಅವಕಾಶವಲ್ಲ. ನಮ್ಮ ಜೀವನದಲ್ಲಿ ಅವಕಾಶಗಳು ಮತ್ತು ಸಕಾರಾತ್ಮಕ ಫಲಿತಾಂಶಗಳನ್ನು ರಚಿಸಲು ಕಲಿಯಬೇಕೆಂಬುದನ್ನು ಮರೆಯುತ್ತೇವೆ. ಹೊಸ ಅವಕಾಶಗಳನ್ನು ಹುಡುಕುವಲ್ಲಿ ಪೂರ್ವಭಾವಿಯಾಗಿದ್ದರೆ ಅವಕಾಶಗಳು ನಮ್ಮತ್ತ ಆಕರ್ಷಿತರಾಗಲು ಅನುಮತಿಸುತ್ತೇವೆ ಎಂಬುದನ್ನು ನೆನಪಿಸಿಕೊಳ್ಳಬೇಕು. ನಮ್ಮ ಆದೃಷ್ಟವನ್ನು ನಾವೇ ಬರೆದುಕೊಳ್ಳಬಹುದು. ಅದೃಷ್ಟವೆಂದರೆ…? :…

Read More

ಎಲ್ಲ ಸಮಸ್ಯೆಗಳಿಗೂ ತಾಳ್ಮೆಯೊಂದೇ ಪರಿಹಾರ

ವಿಜಯ ದರ್ಪಣ ನ್ಯೂಸ್…. ಎಲ್ಲ ಸಮಸ್ಯೆಗಳಿಗೂ ತಾಳ್ಮೆಯೊಂದೇ ಪರಿಹಾರ ಜಯ್ ನುಡಿ (ವ್ಯಕ್ತಿತ್ವ ವಿಕಸನ ಲೇಖನ ಮಾಲೆ) ಲೇಖನ – ಜಯಶ್ರೀ.ಜೆ.ಅಬ್ಬಿಗೇರಿ ಶಿಲ್ಪಿಯೊಬ್ಬ ಒಂದು ಕಾಡಿನಿಂದ ದಾಟಿ ಹೋಗುತ್ತಿದ್ದ. ಅಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಎರಡು ಹೆಬ್ಬಂಡೆಗಳನ್ನು ನೋಡಿದ. ಬಹು ದಿನಗಳಿಂದ ಅವನು ಇಂತಹ ಕಲ್ಲುಗಳ ಹುಡುಕಾಟದಲ್ಲಿದ್ದ. ಕಾಡಿನಲ್ಲಿ ಸುಮ್ಮನೇ ಬಿದ್ದಿರುವ ಕಲ್ಲುಗಳಿಗೆ ಪೂಜ್ಯ ಸ್ಥಾನ ನೀಡುವುದು ಉತ್ತಮ ಆಲೋಚನೆ ಎನಿಸಿತು. ಮರುದಿನ ಕೆತ್ತನೆಗೆ ಬೇಕಾದ ಸರಂಜಾಮುಗಳನ್ನು ತಂದು ಅವುಗಳಲ್ಲಿ ಒಂದು ಕಲ್ಲನ್ನು ದೇವರ ಮೂರ್ತಿಗೆಂದು ಕೆತ್ತಲು ಆರಂಭಿಸಿದ….

Read More

ಭಾರತೀಯತೆ – ಹಿಂದುತ್ವ – ಹವ್ಯಕ ಸಮ್ಮೇಳನ…….

ವಿಜಯ ದರ್ಪಣ ನ್ಯೂಸ್… ಭಾರತೀಯತೆ – ಹಿಂದುತ್ವ – ಹವ್ಯಕ ಸಮ್ಮೇಳನ……. ಬರೆಯಬಾರದೆಂದಿದ್ದರೂ ಮನಸ್ಸು ತಡೆಯಲಿಲ್ಲ. ಸತ್ಯದ ಹುಡುಕಾಟದಲ್ಲಿ ನಿಂದನೆಗೆ ಒಳಗಾಗುವ ಸಾಧ್ಯತೆಯಿದ್ದರೂ ನಾವು ಕಂಡ ಸತ್ಯವನ್ನು, ನಮಗೆ ಅನಿಸಿದ ಅಭಿಪ್ರಾಯಗಳನ್ನು ಹೇಳಲೇಬೇಕಾಗುತ್ತದೆ…. ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹವ್ಯಕ ಮಹಾಸಭಾ ಕಾರ್ಯಕ್ರಮ ಮೂರು ದಿನ ಅದ್ದೂರಿಯಾಗಿ ನಡೆಯಿತು. ಎಷ್ಟೋ ಜಾತಿ ಸಮಾವೇಶಗಳ ರೀತಿ ಇದೂ ಸಹ ಒಂದು….. ಆದರೆ ಅಲ್ಲಿ ಭಾಗವಹಿಸಿದ್ದ ಮುಖ್ಯ ಅತಿಥಿಗಳು, ಸ್ವಾಮೀಜಿಗಳು, ಪತ್ರಕರ್ತರು, ಹಾಲಿ ನ್ಯಾಯಾಧೀಶರು, ಉದ್ಯಮಿಗಳು, ರಾಜಕಾರಣಿಗಳು, ಇತರ ವೃತ್ತಿಪರರು,…

Read More

ಕುವೆಂಪು ಮತ್ತು ಸಾಹಿತ್ಯ……..

ವಿಜಯ ದರ್ಪಣ ನ್ಯೂಸ್…. ಕುವೆಂಪು ಮತ್ತು ಸಾಹಿತ್ಯ…….. ( ನೆನ್ನೆಯ ಮುಂದುವರೆದ ಭಾಗ- 2) ಕುಪಳಿಯಲ್ಲಿ ಹುಟ್ಟಿ – ಮೈಸೂರಿನಲ್ಲಿ ಬೆಳೆದು – ಕರ್ನಾಟಕದಲ್ಲಿ ಪಸರಿಸಿ – ವಿಶ್ಚ ಮಾನವತ್ವದ ಪ್ರಜ್ಞೆಯೊಂದಿಗೆ ಸಾಹಿತ್ಯದಲ್ಲಿ ರಸ ಋಷಿಯಾಗಿ – ಕವಿ ಶೈಲದಲ್ಲಿ ಲೀನರಾದ ರಾಷ್ಟ್ರ ಕವಿ ಕುವೆಂಪು ಅವರ ಜನುಮ ದಿನದ ಶುಭಾಶಯಗಳನ್ನು ಕೋರುತ್ತಾ (ಡಿಸೆಂಬರ್ – 29 )………… ಕನ್ನಡ ಸಾಹಿತ್ಯ ಲೋಕದಲ್ಲಿ, ಇತಿಹಾಸದ ದಿಗ್ಗಜರ ಸಾಲಿನಲ್ಲಿ, ಮೇರು ಪರ್ವತದಂತೆ ಕಂಗೊಳಿಸುತ್ತಿರುವ ವ್ಯಕ್ತಿತ್ವ ಕುವೆಂಪು ಅವರದು…… ಸಾಹಿತ್ಯ…

Read More

ಸಿನಿಮಾ ನಟರ ಭ್ರಮಾಲೋಕ ಕಳಚಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ………

ವಿಜಯ ದರ್ಪಣ ನ್ಯೂಸ್…. ಸಿನಿಮಾ ನಟರ ಭ್ರಮಾಲೋಕ ಕಳಚಿದ ತೆಲಂಗಾಣ ಮುಖ್ಯಮಂತ್ರಿ  ರೇವಂತ್ ರೆಡ್ಡಿ……… ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಅವರು ಇತ್ತೀಚೆಗೆ ಪುಷ್ಪ 2 ಸಿನಿಮಾ ಬಿಡುಗಡೆ ಸಂದರ್ಭದಲ್ಲಿ, ಆ ಸಿನಿಮಾದ ನಾಯಕ ನಟ ಅಲ್ಲು ಅರ್ಜುನ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ, ಕಾಲ್ತುಳಿತದಿಂದ ಒಬ್ಬ ಮಹಿಳೆ ಸತ್ತು ಆಕೆಯ ಮಗು ಇನ್ನೂ ಆಸ್ಪತ್ರೆಯಲ್ಲಿರುವಾಗ ಸಿನಿಮಾ ನಟರುಗಳ ಬಗೆಗಿನ ಮಾತುಗಳು, ಅವರು ಕೈಗೊಂಡ ಕಾನೂನು ಕ್ರಮದ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ….. ವೈಯಕ್ತಿಕವಾಗಿ ಈ ವಿಷಯದಲ್ಲಿ…

Read More

ಗಾಂಧಿ ಭಾರತ……

ವಿಜಯ ದರ್ಪಣ ನ್ಯೂಸ್…. ಗಾಂಧಿ ಭಾರತ…… ನೂರು ವರ್ಷಗಳ ನಂತರ 1924/2024……. 1924 ರ ಡಿಸೆಂಬರ್ 26/27 ರಂದು ಬೆಳಗಾವಿಯಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಮಹಾತ್ಮ ಗಾಂಧಿಯವರ ಆ ಸಮಾರಂಭದ ನೂರು ವರ್ಷಗಳ ನಂತರದ ಭಾರತ…… ಸ್ವಾತಂತ್ರ್ಯ ಹೋರಾಟದ ಮಹತ್ವದ ಘಟ್ಟವಿದು. ಈ ಅಧಿವೇಶನದ 23 ವರ್ಷಗಳ ನಂತರ ಅನೇಕರ ತ್ಯಾಗ ಬಲಿದಾನ ನಿಸ್ವಾರ್ಥ ಸೇವೆಯಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಯಶಸ್ವಿಯಾಯಿತು. ಅದು ಈಗ ಹೇಗಿದೆ……. ಭ್ರಷ್ಟಾಚಾರಿಗಳ ಭಾರತ, ಜಾತಿವಾದಿಗಳ ಭಾರತ, ಕೋಮುವಾದಿಗಳ…

Read More