ಸ್ವಲ್ಪ ಖಾರವಾದರೂ ವಾಸ್ತವ ಇದೇ ಅಲ್ಲವೇ….

ವಿಜಯ ದರ್ಪಣ ನ್ಯೂಸ್…. ಸ್ವಲ್ಪ ಖಾರವಾದರೂ ವಾಸ್ತವ ಇದೇ ಅಲ್ಲವೇ….. ಒಂದು ಕಡೆ ನಾಗಮಂಗಲದ ತರಕಾರಿ ಕಮಲಮ್ಮನ ಮಗ, ಗಣೇಶ ಉತ್ಸವದಲ್ಲಿ ಭಾಗವಹಿಸಿ, ಅಂದು ನಡೆದ ಗಲಭೆಯಲ್ಲಿ ಆರೋಪಿಯಾಗಿ ಪೊಲೀಸರು ಬಂಧಿಸಿದ್ದರಿಂದ ಇಂದು ಜೈಲಿನಲ್ಲಿ ಇದ್ದಾನೆ. ಆತನ ಜಾಮೀನಿಗಾಗಿ ಕಮಲಮ್ಮನವರು ತುಂಬಾ ನೋವಿನಿಂದ, ಕಷ್ಟದಿಂದ ಪ್ರಯತ್ನಿಸುತ್ತಿದ್ದಾರೆ. ಮಾಧ್ಯಮಗಳ ಮುಂದೆ ಗೋಳಾಡುತ್ತಿದ್ದಾರೆ…… ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಈಗ ಎಂ ಎಲ್ ಸಿ ಯಾಗಿ ಮುಂದೆ ತನ್ನ ತಂದೆಯ ನಂತರ ರಾಜ್ಯದಲ್ಲಿ ಮಂತ್ರಿಯಾಗಲು…

Read More

ಕೋಲ್ಕತ್ತಾದ ಬೀದಿಗಳಲ್ಲಿ ನಡೆದಾಡುತ್ತಾ…..

ವಿಜಯ ದರ್ಪಣ ನ್ಯೂಸ್… ಕೋಲ್ಕತ್ತಾದ ಬೀದಿಗಳಲ್ಲಿ ನಡೆದಾಡುತ್ತಾ….. ನಿನ್ನೆ, ದಿನಾಂಕ 16 – 9 – 2024 ರ ಸೋಮವಾರ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ಪ್ರವಾಸದಲ್ಲಿದ್ದೆ. ಅಲ್ಲಿನ ಬೀದಿಗಳಲ್ಲಿ, ಗೆಳೆಯರೊಂದಿಗೆ ಕಾಲ್ನಡಿಗೆಯಲ್ಲಿ ಸಾಕಷ್ಟು ಸಂಚಾರ ಮಾಡಿದೆ….. ಆಗ ಕೊಲ್ಕತ್ತಾದ ಆರ್ ಜೆ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅತ್ಯಾಚಾರದ ವಿರುದ್ಧ ಅನೇಕ ಸಂಘಟನೆಗಳು ಬಹಿರಂಗ ಪ್ರದರ್ಶನ, ಪ್ರತಿಭಟನೆ ಮಾಡುತ್ತಿದ್ದವು. ಇನ್ನೊಂದು ಕಡೆ ಅದೇ ಸಂದರ್ಭದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸಲ್ಮಾನ ಸಹೋದರರು ಬೃಹತ್…

Read More

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆಪ್ಟೆಂಬರ್ 15………

ವಿಜಯ ದರ್ಪಣ ನ್ಯೂಸ್… ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆಪ್ಟೆಂಬರ್ 15……… ಮಾನವ ಸರಪಳಿ, ಬೀದರ್ ನಿಂದ ಚಾಮರಾಜನಗರದವರೆಗೆ, ಸುಮಾರು 25 ಲಕ್ಷ ಜನರು ಭಾಗವಹಿಸುತ್ತಿದ್ದಾರೆ. 10 ಲಕ್ಷ ಸಸಿಗಳನ್ನು ನೆಡಲಾಗುತ್ತಿದೆ. ಸಮಯ ಬೆಳಗ್ಗೆ 9:30 ರಿಂದ 10: ೦೦ ಗಂಟೆಯವರೆಗೆ…. ವಿಶ್ವದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಬೆಳವಣಿಗೆಗಾಗಿ, ಜನಜಾಗೃತಿಯ ಅಭಿಯಾನವಾಗಿ, ಮಾನವ ಸರಪಳಿ ಒಂದು ಅದ್ಭುತ ಪರಿಕಲ್ಪನೆ….. ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ, ಬಹುದೊಡ್ಡ ಸಂವಿಧಾನ, ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಸಂಸದೀಯ ಪ್ರಜಾಪ್ರಭುತ್ವದ ಗಣರಾಜ್ಯಗಳ ಒಕ್ಕೂಟ ನಮ್ಮ…

Read More

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ..!

ವಿಜಯ ದರ್ಪಣ ನ್ಯೂಸ್… ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ..! ಗಣೇಶೋತ್ಸವ ಹಬ್ಬಕ್ಕೆ ಕ್ಷಣಗಣನೆ| ಗಣಪನನ್ನು ಆರಾಧನೆಗೆ ವೇದಿಕೆಗಳು ಸಿದ್ಧ…. ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು. ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ…

Read More

ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5…………

ವಿಜಯ ದರ್ಪಣ ನ್ಯೂಸ್… ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5………… ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ – ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ – ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ…….. ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…….. ಅಕ್ಷರ ಕಲಿಸುವವರು ನೀವಲ್ಲವೇ – ಅಧ್ಯಯನ ಮಾಡಲು ಮಾರ್ಗ ಸೂಚಿಸುವವರು ನೀವಲ್ಲವೇ – ಚಿಂತಿಸಲು ಪ್ರೇರೇಪಿಸುವವರು…

Read More

ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು…….

ವಿಜಯ ದರ್ಪಣ ನ್ಯೂಸ್…. ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು……. ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ. ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸುವ ಮತ್ತೊಂದು ರಾಜಕೀಯ ಪಕ್ಷ ಬೇಕು ಎಂಬ ಕೂಗು ಬಹಳ ದಿನಗಳಿಂದಲೂ ಕೇಳಿ ಬರುತ್ತಿದೆ. ಆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಬಗ್ಗೆ ಒಂದು ಚಿಂತನೆ……. ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಯಶಸ್ಸಿನ…

Read More

ಒತ್ತಡ ಮಣಿಸುವುದು ಹೀಗೆ (ನೋ ಟೆನ್ಷನ್ ! ಇಫ್ ಯೂ ಗಿವ್ ಅಟೆನ್ಷನ್).

ವಿಜಯ ದರ್ಪಣ ನ್ಯೂಸ್… ಹಾಸ್ಯ ಎಂಥ ಒತ್ತಡವನ್ನೂ ಮರೆಯಾಗಿಸಬಲ್ಲದು.ನಿಮ್ಮ ಮಾತಿನಲ್ಲಿ ಹಿತ ಮಿತವಾದ ಹಾಸ್ಯವಿರಲಿ.ಹಾಸ್ಯ ಧಾರಾವಾಹಿ ಮತ್ತು ಮನರಂಜನೆಗೆ ಪೂರಕವಾದ ಕ್ರಿಯೆಗಳಲ್ಲಿ ತೊಡಗಿ. ಸದಭಿರುಚಿಯ ಸಿನಿಮಾ ನೋಡಿ. ಒತ್ತಡ ಮಣಿಸುವುದು ಹೀಗೆ (ನೋ ಟೆನ್ಷನ್! ಇಫ್ ಯೂ ಗಿವ್  ಅಟೆನ್ಷನ್). ಅಯ್ಯೋ! ಏನು ಮಾಡೋದು ಯಾವ ಕೆಲಸಾನೂ ಸರಿಯಾಗಿ ‘ಮಾಡಾಕಾಗಿಲ್ಲ ತುಂಬಾ ಟೆನ್ಷನ್. ಎಲ್ಲಾ ಕೆಲ್ಸ ಅರ್ಧಂಬರ್ಧ ತಲೆ ಸಿಡಿತಾ ಇದೆ. ಏನು ಏನು ಮಾಡ್ಬೇಕು ಅಂತಾ ತೋಚ್ತಾನೇ ಇಲ್ಲ. ಇದು ಆಧುನಿಕ ಜಗತ್ತಿನಲ್ಲಿ ಅವಸರದ ಬದುಕು…

Read More

ರಾಜಕೀಯ ಪ್ರಹಸನ ನೋಡುತ್ತಾ ಮೂಕ ಹಕ್ಕಿಯ ರೋಧನೆ……

ವಿಜಯ ದರ್ಪಣ ನ್ಯೂಸ್… ರಾಜಕೀಯ ಪ್ರಹಸನ ನೋಡುತ್ತಾ ಮೂಕ ಹಕ್ಕಿಯ ರೋಧನೆ…… ನಾವು ಚುನಾಯಿಸಿರುವ 224 ಜನಪ್ರತಿನಿಧಿಗಳು ಏಳು ಕೋಟಿ ಕರ್ನಾಟಕದ ಜನತೆಯನ್ನು ಪ್ರತಿನಿಧಿಸಿ ನಮ್ಮ ಯೋಗ ಕ್ಷೇಮವನ್ನು ನೋಡಿಕೊಳ್ಳಬೇಕಾಗಿರುವ ಈ ಸಂದರ್ಭದಲ್ಲಿ, ಆಡಳಿತ ಪಕ್ಷ ವಿರೋಧ ಪಕ್ಷ ಎನ್ನದೆ ಎಲ್ಲರೂ ಒಟ್ಟಾಗಿ ಭ್ರಷ್ಟಾಚಾರ ಹಗರಣಗಳ ತನಿಖೆ, ಒಬ್ಬರು ಅಧಿಕಾರದಿಂದ ಇಳಿಯುವುದು ಮತ್ತೊಬ್ಬರು ಅಧಿಕಾರಕ್ಕೆ ಏರುವುದು ಇದೇ ವಿಷಯಗಳ ಮೇಲೆ ತಂತ್ರ ಪ್ರತಿ ತಂತ್ರ ರಚಿಸುತ್ತಾ, ಮಾಧ್ಯಮಗಳು ಕೂಡ ಅದನ್ನೇ ಪ್ರಮುಖ ವಿಷಯವಾಗಿ ಚರ್ಚಿಸುತ್ತಾ, ಜನರು ಸಹ…

Read More

ದೇಶದಲ್ಲಿ ನಡೆಯುವ ಪ್ರತಿ ಅತ್ಯಾಚಾರಕ್ಕೆ ನಾವೂ ಪರೋಕ್ಷ ಕಾರಣವೇ, ಅತ್ಯಾಚಾರಕ್ಕೆ ಪರಿಹಾರ ಉಂಟೇ…….

ವಿಜಯ ದರ್ಪಣ ನ್ಯೂಸ್… ಅತ್ಯಾಚಾರ……. ದೇಶದಲ್ಲಿ ನಡೆಯುವ ಪ್ರತಿ ಅತ್ಯಾಚಾರಕ್ಕೆ ನಾವೂ ಪರೋಕ್ಷ ಕಾರಣವೇ, ಅತ್ಯಾಚಾರಕ್ಕೆ ಪರಿಹಾರ ಉಂಟೇ…….   ಪಶ್ಚಿಮ ಬಂಗಾಳ ರಾಜ್ಯದ ಕೊಲ್ಕತ್ತಾ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಷ್ಟ್ರ ವ್ಯಾಪಿ ಸುದ್ದಿಯಾಗಿದೆ. ಇಂದು ಬಹುತೇಕ ಇಡೀ ದೇಶದ ಎಲ್ಲಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಸಾಂಕೇತಿಕವಾಗಿ ಪ್ರತಿಭಟನಾ ರೂಪದಲ್ಲಿ ಬೆಳಿಗ್ಗೆ 6 ರಿಂದ 24 ಗಂಟೆಗಳ ಬಂದ್ ಆಚರಿಸಲಾಗುತ್ತಿದೆ. ದೇಶದಲ್ಲಿ ಪ್ರತಿ…

Read More

ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,

ವಿಜಯ ದರ್ಪಣ ನ್ಯೂಸ್.. ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………, ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ……., ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ……., ಹೊಸ ಸವಾಲುಗಳು ನಮ್ಮ ಮುಂದಿವೆ………. ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ….., ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……, ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……, ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ….., ಅನುಭವದ ಸಂದೇಶಗಳು ಅರ್ಥವಾಗಬೇಕಿದೆ….., ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ……., ಹಿರಿಯರು ಗುರುಗಳು ಚಿಂತಕರ ಮಾತುಗಳು…

Read More