ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು, ಆರೋಗ್ಯ ವ್ಯವಸ್ಥೆಗಳಲ್ಲಿ ಪೌಷ್ಟಿಕಾಂಶ ಜೀವನಶೈಲಿಯ ಮಹತ್ವವನ್ನು ಒತ್ತಿ ಹೇಳಿದ PAN ಇಂಡಿಯಾ

ವಿಜಯ ದರ್ಪಣ ನ್ಯೂಸ್… ಬೆಂಗಳೂರಿನಲ್ಲಿ ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು, ಆರೋಗ್ಯ ವ್ಯವಸ್ಥೆಗಳಲ್ಲಿ ಪೌಷ್ಟಿಕಾಂಶ ಜೀವನಶೈಲಿಯ ಮಹತ್ವವನ್ನು ಒತ್ತಿ ಹೇಳಿದ PAN ಇಂಡಿಯಾದ 30ನೇ CME ಸೆಮಿನಾರ್ ಬೆಂಗಳೂರು: ಜನವರಿ 15, 2025: ಕೆಎಂಸಿ (ಕರ್ನಾಟಕ ವೈದ್ಯಕೀಯ ಮಂಡಳಿ) ಮಾನ್ಯತೆಯೊಂದಿಗೆ, ಬೆಂಗಳೂರಿನ ಭಾರತೀಯ ವೈದ್ಯಕೀಯ ಸಂಘದ (IMA) ಸಹಯೋಗದೊಂದಿಗೆ ಫಿಸಿಶಿಯನ್ಸ್ ಅಸೋಸಿಯೇಷನ್ ಫಾರ್ ನ್ಯೂಟ್ರಿಷನ್ ಇಂಡಿಯಾ (PAN India), ಇಂದು ಬೆಂಗಳೂರಿನಲ್ಲಿ ವೈದ್ಯರಿಗಾಗಿ ತನ್ನ 30ನೇ ‘ನಿರಂತರ ವೈದ್ಯಕೀಯ ಶಿಕ್ಷಣ’ (ಸಿಎಂಇ) ವಿಚಾರ ಸಂಕಿರಣವನ್ನು…

Read More

ಒಂದು ಕಾಲೇಜಿಗೆ ಪ್ರವೇಶ, ಇನ್ನೊಂದು ಕಾಲೇಜಿಗೆ ಮರು ಹಂಚಿಕೆ; ವಿದ್ಯಾರ್ಥಿಗಳ ವ್ಯಾಸಂಗವೇ ಅಸಿಂಧು ಆಗಬಹುದು? .

ವಿಜಯ ದರ್ಪಣ ನ್ಯೂಸ್ ಒಂದು ಕಾಲೇಜಿಗೆ ಪ್ರವೇಶ, ಇನ್ನೊಂದು ಕಾಲೇಜಿಗೆ ಮರು ಹಂಚಿಕೆ; ವಿದ್ಯಾರ್ಥಿಗಳ ವ್ಯಾಸಂಗವೇ ಅಸಿಂಧು ಆಗಬಹುದು? ವೈದ್ಯ ವಿದ್ಯಾರ್ಥಿಗಳ ಮರುಹಂಚಿಕೆ: ಮುಂದಿನ ಹಾದಿ ಕಷ್ಟ……  . ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಮರುಹಂಚಿಕೆ: ಯೋಚಿಸಿ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ CRF ಸಲಹೆ… . ಮೆಡಿಕಲ್ ಕಾಲೇಜು ವಿವಾದ: ಸರ್ಕಾರಗಳ ಕಣ್ಣಾಮುಚ್ಚಾಲೆ ಬಗ್ಗೆ CRF ಅಸಮಾಧಾನ —————–&&&&—————— ಬೆಂಗಳೂರು: ಕಾಲೇಜು ಅನುಮತಿ ವಿಳಂಬ ಕಾರಣಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ಮರುಹಂಚಿಕೆ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ…

Read More