ಜಾನಪದ ಮತ್ತು ಸಾಹಿತ್ಯ ಬದುಕಿನ ಎಲ್ಲ ಅಂಗಗಳ ತಾಯಿಬೇರು: ಡಾ.ಎ.ಆರ್.ಗೋವಿಂದಸ್ವಾಮಿ 

ವಿಜಯ ದರ್ಪಣ ನ್ಯೂಸ್…. ಸಂಸ್ಕೃತಿ, ರಂಗಭೂಮಿ, ಜಾನಪದ ಮತ್ತು ಸಾಹಿತ್ಯ ಬದುಕಿನ ಎಲ್ಲ ಅಂಗಗಳ ತಾಯಿಬೇರು:ಡಾ.ಎ.ಆರ್. ಗೋವಿಂದಸ್ವಾಮಿ ಸಂಸ್ಕೃತಿ, ರಂಗಭೂಮಿ, ಜಾನಪದ ಮತ್ತು ಸಾಹಿತ್ಯ ಬದುಕಿನ ಎಲ್ಲ ಅಂಗಗಳ ತಾಯಿಬೇರು. ಜೀವನದ ದಾರಿಗಳನ್ನು ತೋರಿಸಿಕೊಡುವ ಅಪೂರ್ವ ನೆಲೆ. ಅದರ ಸಮರ್ಥ ಸಂಸರ್ಗಕ್ಕೆ ಬಂದವರು ಎಂದೂ ದಾರಿ ತಪ್ಪುವುದಿಲ್ಲ. ಸೂಕ್ತ ಮಾರ್ಗದರ್ಶನ ಮಾಡುವ ಮಹಾಕಾವ್ಯ ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ.ಆರ್. ಗೋವಿಂದಸ್ವಾಮಿ ನುಡಿದರು. ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಮುದ್ದುಶ್ರೀ…

Read More

ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ

ವಿಜಯ ದರ್ಪಣ ನ್ಯೂಸ್ …. ಕಲ್ಪನೆಯ ಹನಿಗಳು ಕವನ ಸಂಕಲನ ಬಿಡುಗಡೆ: ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ . ಕುಶಾಲನಗರ ಮಡಿಕೇರಿ  ಜಿಲ್ಲೆ : ಸಮಾಜ ಕವಿಗಳನ್ನು ಗಮನಿಸುತ್ತಿರುತ್ತದೆ. ಹಾಗಾಗಿ ಕವನ ಬರೆಯುವವರು ಸಾಕಷ್ಟು ಹುಷಾರಾಗಿ ಇರಬೇಕು ಎಂದು ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಹೇಳಿದರು. ಅವರು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಕುಶಾಲನಗರ ಹಾರಂಗಿಯಲ್ಲಿ ವಿರ್ಪಡಿಸಿದ್ದ ಗ್ರೀಷ್ಠಸಿರಿ ಕವಿಗೋಷ್ಠಿ ಅಂಗವಾಗಿ ಉಳುವಂಗಡ ಕಾವೇರಿ ಉದಯ ಅವರ…

Read More

ನೆಲದ ಸಂಸ್ಕೃತಿಯೊಂದು ನಾಶವಾದರೆ ದೇಶವೇ ನಾಶ : ಜನಪದ ಗಾಯಕ ಅಪ್ಪಗೆರೆ ತಿಮ್ಮರಾಜು .

ವಿಜಯ ದರ್ಪಣ ನ್ಯೂಸ್… ನೆಲದ ಸಂಸ್ಕೃತಿಯೊಂದು ನಾಶವಾದರೆ ದೇಶವೇ ನಾಶ : ಜನಪದ ಗಾಯಕ ಅಪ್ಪಗೆರೆ ತಿಮ್ಮರಾಜು . ಬೆಂಗಳೂರು:ನೆಲದ ಸಂಸ್ಕೃತಿಯೊಂದು ನಾಶವಾದರೆ ದೇಶವೇ ನಾಶವಾಗುವುದು. ಹೀಗಾಗಿ ಸಂಸ್ಕೃತಿಯ ಬೇರುಗಳೆನಿಸಿದ ಈ ನೆಲಸ ಜನಪದ ಪರಂಪರೆಯನ್ನು ನಮ್ಮ ಯುವಪೀಳಿಗೆಗೆ ತಲುಪಿಸಬೇಕಾದ ಗುರುತರ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನಪದ ಗಾಯಕ ಅಪ್ಪಗೆರೆ ತಿಮ್ಮರಾಜು ಹೇಳಿದರು. ಪರಂಪರ ಕಲ್ಚರಲ್ ಫೌಂಡೇಷನ್ ನಗರದ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಧಕರಿಗೆ ರಂಗಗೌರವ ಮತ್ತು ಪರಸಂಗದ ಗೆಂಡೆತಿಮ್ಮ ನಾಟಕ ಪ್ರದರ್ಶನದಲ್ಲಿ ಅತಿಥಿಗಳಾಗಿ ಪಾಲ್ಗೊಂಡು…

Read More

ಸಾರಸ್ವತ ಲೋಕದ ವರಪುತ್ರಿಗೆ ಭಾವಪೂರ್ಣ ನುಡಿನಮನ

ವಿಜಯ ದರ್ಪಣ ನ್ಯೂಸ್… ಸಾರಸ್ವತ ಲೋಕದ ವರಪುತ್ರಿಗೆ ಭಾವಪೂರ್ಣ ನುಡಿನಮನ ವಿಜಯಪುರ: ಕನ್ನಡ ಸಾರಸ್ವತ ಲೋಕದ ಹಿರಿಯ ಲೇಖಕಿ, ನಮ್ಮ ದೇವನಹಳ್ಳಿ ತಾಲ್ಲೂಕಿನ ಹೆಮ್ಮೆಯ ಕವಯಿತ್ರಿ ಕಮಲಾ ಹಂಪನಾ ಅವರು ಸಾಹಿತ್ಯ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರು. ಅವರು ಶೈಕ್ಷಣಿಕ ವಲಯದಲ್ಲಿ ಸಿ. ಆರ್. ಕಮಲಮ್ಮ ಅಥವಾ ಕಮಲಾ ಮೇಡಂ ಎಂದು ಪರಿಚಿತರು. ಅವರು ಕಥೆ, ಕಾವ್ಯ, ನಾಟಕ, ವಿಮರ್ಶೆ ಇವುಗಳ ಜೊತೆಗೆ ತಮ್ಮ ಬಹುತೇಕ ಸಮಕಾಲೀನ ಲೇಖಕಿಯರಿಗಿಂತ ಭಿನ್ನವಾಗಿ ಸಂಪಾದನೆ, ಸಂಶೋಧನಾ ಕ್ಷೇತ್ರಗಳಲ್ಲಿಯೂ ಮುನ್ನುಗ್ಗಿ…

Read More

ವೃತ್ತಿಪರ ಸೇವಾ ಪ್ರಶಸ್ತಿ ಪ್ರದಾನ

ವಿಜಯ ದರ್ಪಣ ನ್ಯೂಸ್ … ವೃತ್ತಿಪರ ಸೇವಾ ಪ್ರಶಸ್ತಿ ಪ್ರದಾನ  ವಿಜಯಪುರ :2023 -24ನೇ ಸಾಲಿನಲ್ಲಿ ಜೆಸಿಐ ಅಧ್ಯಕ್ಷರ ನನ್ನ ಅಧಿಕಾರ ಅವಧಿಯಲ್ಲಿ 80000 ಪಾಯಿಂಟ್ ತೆಗೆದುಕೊಂಡಿದ್ದೆ ಇಂದಿನ ಅಧ್ಯಕ್ಷರು ಅರ್ಧವಾರ್ಷಿಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪಾಯಿಂಟ್ ತೆಗೆದುಕೊಂಡಿರುವುದು ಸಂತಸ ತರುವ ವಿಷಯವಾಗಿದೆ ಎಂದು ಜೆಸಿಐ ವಲಯ 14ರ ಅಧಿಕಾರಿಗಳಾದ ಎನ್ ಸಿ ಮುನಿವೆಂಕಟರಮಣ ತಿಳಿಸಿದರು.   ಅವರು ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಯಲುವಹಳ್ಳಿ ರಸ್ತೆಯಲ್ಲಿರುವ ಪುರಸಭಾ ಸದಸ್ಯರು ಜೆಸಿಐ ಅಧ್ಯಕ್ಷರು ಆದ ಬೈರೇಗೌಡರವರ ಸ್ವಗೃಹದಲ್ಲಿ…

Read More

ಮೂಲ ಕೃತಿಯ ಗಟ್ಟಿತನ ಅನುವಾದಕ್ಕೆ ಪ್ರವೇಶ ಪಡೆಯುವುದು ಮುಖ್ಯ : ಡಾ. ಮೈಥಿಲಿ ಪಿ. ರಾವ್

ವಿಜಯ ದರ್ಪಣ ನ್ಯೂಸ್… ಸೃಜನಶೀಲ ಕೃತಿಯೊಂದರ ಅನುವಾದ ಯಾರು ಮಾಡಿದ್ದಾರೆ? ಮೂಲ ಕೃತಿಯ ಗಟ್ಟಿತನ ಎಷ್ಟು, ಅದು ಸಾರ್ವಕಾಲಿಕವೇ ಈ ಪ್ರಶ್ನೆಗಳ ಮೂಲಕ ಅನುವಾದಕ್ಕೆ ಪ್ರವೇಶ ಪಡೆಯುವುದು ಮುಖ್ಯ. ಹಾಗಾದಾಗ ಎರಡೂ ಭಾಷೆಗಳಿಗೂ ಗಾಂಭೀರ್ಯ, ಗೌರವ ದೊರೆಯುತ್ತದೆ ಎಂದು ಜೈನ್ ಕಾಲೇಜಿನ ನಿಕಟಪೂರ್ವ ಡೀನ್ ಮತ್ತು ಪ್ರಾಧ್ಯಾಪಕಿ ಡಾ. ಮೈಥಿಲಿ ಪಿ. ರಾವ್ ಹೇಳಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಡಾ. ಎಂ. ಬೈರೇಗೌಡರ…

Read More

ಸಂಗೀತ ಲೋಕ ಜೀವನದ ಎಲ್ಲ ಏರಿಳಿತಗಳನ್ನೂ ತಹಬಂದಿಗೆ ತರಬಲ್ಲ ಸಂಜೀವಿನಿ: ಡಾ.ಎಂ ಬೈರೇಗೌಡ

ವಿಜಯ ದರ್ಪಣ ನ್ಯೂಸ್.. ಸಂಗೀತಲೋಕ ಮನುಷ್ಯನ ಆಧ್ಯಾತ್ಮಿಕ ಉನ್ನತಿಗೆ ಸೋಪಾನ. ಜೀವನದ ಎಲ್ಲ ಏರಿಳಿತಗಳನ್ನೂ ತಹಬಂದಿಗೆ ತರಬಲ್ಲ ಸಂಜೀವಿನಿ. ಅದರ ಚುಂಬಕ ಶಕ್ತಿಯ ವಿರಾಟ್ ದರ್ಶನ ಆಗಬೇಕೆಂದರೆ ಸಂಪೂರ್ಣ ತಲ್ಲೀನತೆಯಿಂದ ಆಲಿಸುವ ಗುಣ ಬೆಳೆಸಿಕೊಳ್ಳಬೇಕೆಂದು ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ನುಡಿದರು. ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ, ಬೆಂಗಳೂರಿನ ಹಂಪಿನಗರ ಬಡಾವಣೆಯ ಗ್ರಂಥಾಲಯ ಸಭಾಂಗಣದಲ್ಲಿ  ಕಳೆದ ಇಪ್ಪತ್ತು ವರ್ಷಗಳಿಂದಲೂ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಓದಿನರಮನೆಯಲ್ಲಿ ತಿಂಗಳ ಒನಪು…

Read More

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ‌…… ಜನ್ಮ ದಿನದ ಸಂಭ್ರಮ

ವಿಜಯ ದರ್ಪಣ ನ್ಯೂಸ್ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ‌……….. ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕುವೆಂಪು – ಕನ್ನಡ ಭಾಷೆ……………( ಭಾಗ- 1 ) ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಸಂದರ್ಭದಲ್ಲಿ ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ.. ( ಡಿಸೆಂಬರ್ 29 ) ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಎಂಬ ಭಾಷೆಯನ್ನು –…

Read More

10ರಂದು ಅಬ್ಬಿಗೇರಿ ದಂಪತಿಯ 15 ಕೃತಿ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್  ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಹಾಗೂ ಲೋಕವಿದ್ಯಾ ಪ್ರಕಾಶನ ಸಂಕೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕಿ, ಲೇಖಕಿ ಜಯಶ್ರೀ ಮತ್ತು ಜಯಪ್ರಕಾಶ ಅಬ್ಬಿಗೇರಿ ದಂಪತಿಗಳ 15 ಕೃತಿಗಳ ಲೋಕಾರ್ಪಣೆ ಸಮಾರಂಭ ಡಿಸೆಂಬರ್ 10ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಉಪನ್ಯಾಸಕಿ, ಚಿಂತಕಿ, ಅಂಕಣಕಾರ್ತಿ, ಲೇಖಕಿ ಜಯಶ್ರೀ ಅಬ್ಬಿಗೇರಿ ಅವರ ನಿಮ್ಮನ್ನು ನೀವು ಯಶಸ್ವಿ ವ್ಯಕ್ತಿ ಎಂದು ಭಾವಿಸಿ, ಮೆಲ್ಲ ಮೆಲ್ಲ ಈ ಪ್ರೀತಿ ಮೆಲ್ಲುವಾ, ಜೀವನದಿ,…

Read More

ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜನಪದ

ವಿಜಯ ದರ್ಪಣ ನ್ಯೂಸ್ ಮೈಸೂರು: ಜಾನಪದ ಎಂಬುದು ತರತಮ ಭಾವಗಳನ್ನು ತೊಡೆದುಹಾಕುವ ಸಮಸಮಾಜ ನಿರ್ಮಾಣದ ರಹದಾರಿ. ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜಾನಪದ. ಜನಪದರ ಎಲ್ಲ ಅಳಲುಗಳನ್ನು ವಿವಿಧ ಬಗೆಯ ಸಾಹಿತ್ಯಕ ಮತ್ತು ಪ್ರದರ್ಶಕ ನೆಲೆಯಲ್ಲಿ ತೆರೆದಿಡುವ ಕೆಲಸ ಮಾಡುತ್ತದೆ. ಧರ್ಮ, ಜಾತಿ, ಲಿಂಗತಾರತಮ್ಯಗಳನ್ನು ಅಳಿಸಿಹಾಕುವ ದಿವ್ಯೌಷಧಿ ಎಂದು ಸಂಸ್ಕೃತಿ ಚಿಂತಕ, ಜಾನಪದ ವಿದ್ವಾಂಸ ಹಿ.ಶಿ. ರಾಮಚಂದ್ರೇಗೌಡ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಜಾನಪದ ವಿಭಾಗ ಮಹಾರಾಜ ಕಾಲೇಜು, ಇಫ್ರೋ ಜಾನಪದ…

Read More