ಉತ್ತರ ಕನ್ನಡ ಜಿಲ್ಲೆಯಲ್ಲಿನ ಕಲೆಯ ಪ್ರಕಾರಗಳನ್ನು ಯುವಪೀಳಿಗೆಗೆ ಪರಿಚಯ ಮಾಡಿಸುವುದು ಅವಶ್ಯ: ರತ್ನಾಕರ ಕುಂದಾಪುರ.

ವಿಜಯ ದರ್ಪಣ ನ್ಯೂಸ್ ಹಾವೇರಿ ಜಿಲ್ಲೆ ,ರಾಣೇಬೆನ್ನೂರು : ಉತ್ತರ ಕನ್ನಡ ಜಿಲ್ಲೆಯಲ್ಲಿನ ಕಲೆಯ ಪ್ರಾಕಾರಗಳು ಈ ಭಾಗದಲ್ಲಿ ಪ್ರಸ್ತುತ ಪಡಿಸುವ ಮೂಲಕ ಯುವಪೀಳಿಗೆಗೆ ಕಲೆಯ ಪರಿಚಯ ಮಾಡಿಸುವುದು ಅವಶ್ಯ ಎಂದು ಕರಾವಳಿಬಳಗದ ಅಧ್ಯಕ್ಷ ರತ್ನಾಕರ ಕುಂದಾಪುರ ಹೇಳಿದರು. ಅವರು ನಗರದ ಕರ್ನಾಟಕ ಸಂಘದಲ್ಲಿ ಶನಿವಾರ ಸಂಜೆ ನಡೆದ ೮೭ನೇಯ ವರ್ಷದ ನಾಡಹಬ್ಬ ಕಾರ್ಯಕ್ರಮದ ಏಳನೆಯ ದಿನದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತ, ಅರ್ಜುನ ಮತ್ತು ಹನುಮಂತ ಇಬ್ಬರ ನಡುವೆ ನಡೆಯುವ ಸ್ಪರ್ಧೆಯೇ ಶರಸೇತುಬಂಧನ ಇದರ ಕೊನೆಯಲ್ಲಿ…

Read More